ನುಡಿ ಮುತ್ತುಗಳು

~~~~~~~~~ಜೀವನ~~~~~~~~

ಆಲೂರು ವೆಂಕಟರಾಯರು 
ಕರ್ನಾಟಕವು ನಮ್ಮ ಕನ್ನಡಿಗರ ಕುರುಕ್ಷೇತ್ರ , ಭಾರತವು ನಮ್ಮ ಧರ್ಮ ಕ್ಷೇತ್ರ .
ಭಾರತಿದೇವಿಯು ವಿಶ್ವದ ಉತ್ಸವಮೂರ್ತಿಯು, ಕರ್ನಾಟಕ ದೇವಿಯು  ಭಾರತಿದೇವಿಯ ಉತ್ಸವಮೂರ್ತಿಯು.
ಕರ್ನಾಟಕತ್ವವವು ಅತ್ಯಂತ ಪರಿಶುದ್ಧ ಭಾವನೆ, ಅತ್ಯಂತ ವಿಶಾಲವಾದ ಭಾವನೆ. ಅದು ಕರ್ನಾಟದ ಹಿತಗಳೆಲ್ಲವನ್ನೂ ತನ್ನಲ್ಲಿ ಅಡಗಿಸಿಕೊಂಡಿದೆ. 
ಅಖಂಡ ಕರ್ನಾಟಕವು ಮೊದಲು ಹೃದಯದಲ್ಲಿ. 
ಭಾರತೀಯ ಸಂಸ್ಕೃತಿಯೂ ಕರ್ನಾಟಕ ಸಂಸ್ಕೃತಿ .
ಇತಿಹಾಸವೆಂದರೆ ಸತ್ತವರ ಮೇಲೆ ಕಟ್ಟುವ ಗೋರಿಯಲ್ಲ ಅದೊಂದು ಆಳವಾದ ತತ್ವಜ್ಞಾನ.
ಕರ್ನಾಟಕ ಬಾಳೆಯ ಗಿಡಕ್ಕೆ ಈಗ ಗೊನೆ ಬಿಟ್ಟಂತಾಗಿದೆ. ಅದರೊಳಗಿನ ಕಾಯಿಗಳನ್ನು ಹಣ್ಣು ಮಾಡಿಕೊಂಡು ಉಣ್ಣುವ ಕೆಲಸ ಕನ್ನಡಿಗರದು .
ಈಗಿನ ಕಾಲಕ್ಕೆ ಮಾತೃ ಭಾಷೆಗಿಂತ ದೇಶ ಭಾಷೆಗೆ ಮನ್ನಣೆ ಹೆಚ್ಚು ಎಂಬುದನ್ನು ಯಾರು ಮರೆಯದಿರಲಿ.
ನಾನು ಮೊದಲು ಭಾರತೀಯನು , ಅನಂತರ ಕರ್ನಾಟಕದವನು ಎಂಬುದು ಸರಿಯಲ್ಲ. ಇವುಗಳಲ್ಲಿ ಮೊದಲು, ಹಿಂದುಗಡೆಗಳಿಲ್ಲ. ಎರಡು ಭಾವನೆಗಳು ಪರಸ್ಪರ ವಿರುದ್ಧಗಳಲ್ಲ. ವಿಶಿಷ್ಟತ್ವವು ಸಮಷ್ಟಿತ್ವವೂ ಎಕಸಮಯಾವಛೇದದಿಂದ       ಬೇಕು.
————————————————————————————————–

ಕೆ.ಎಸ್.ನರಸಿಂಹ ಸ್ವಾಮಿ
ಬರವೇ ಇರಲಿ, ಸಮೃದ್ಧಿ ಬರಲಿ- ತಾಳುವ ಬಾಳಿನ ಬಾವುಟವಿರಲಿ.
ಬದಲಾವಣೆಯೇ ಬಾಳಿನೊಗ್ಗರಣೆ.
ಯಾವುದಿಹವೋ, ಬಂಧನವೋ, ಭ್ರಾಂತಿಯೋ ಅದಾಗಲಿ ನನ್ನ ನೆಲೆ
ಯಾವುದನುಭವದ ಸಹಜ ಕ್ರಾಂತಿಯೋ ಅದಾಗಲಿ ನನ್ನ ಕಲೆ.
————————————————————————————————–

ಕುವೆಂಪು
ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಉತ್ತರ.
ನಮ್ಮ ಉತ್ಸಾಹ ಹುಲ್ಲಿನ ಬೆಂಕಿಯಾಗಬಾರದು, ಕಲ್ಲಿದ್ದಲ ಕಾವಾಗಬೇಕು.
ವಿದ್ಯಾರ್ಥಿ ಭತ್ತ ಬೆಳೆಯುವ ಗದ್ದೆಗಳಾಗಬೇಕು, ಬರಿಯ ಚೀಲಗಳಾಗಬಾರದು
ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ”
ಇಂದಿನ ಕನಸು, ನಾಳೆಯ ಮನಸು, ನಾಡಿದ್ದಿನ ಉಣಿಸು.
ಮುಚ್ಚು ಮರೆ ಇಲ್ಲದೆಯೇ ನಿನ್ನಮುಂದೆಲ್ಲವನು ಬಿಚ್ಚಿಡುವೇ ಓ ಗುರುವೇ ಅಂತರಾತ್ಮ
ಪಾಪವಿದೆ ಪುಣ್ಯವಿದೆ , ನರಕವಿದೆ ನಾಕವಿದೆ, ಸ್ವೀಕರಿಸು ಓ ಗುರುವೇ ಅಂತರಾತ್ಮ
————————————————————————————————–

ದ.ರಾ.ಬೇಂದ್ರೆ
ನಾಳೆ ಎಂಬುವುದು ನಿನ್ನಿನ ಮನಸು, ಮುಂದೆ ಎಂಬುವುದು ಇಂದಿನ ಕನಸು.
ರಸವೆ ಜನನ, ವಿರಸ ಮರಣ, ಸಮರಸವೇ ಜೀವನ!
ಕೃತಿ ಕೆಟ್ಟದಿದ್ದು,ಮನಸ್ಸು ಸದಾ ಕೆಡುಕು ಬಯಸುತ್ತಿದ್ದು,
ಸಜ್ಜನರಂತೆ ಮುಖವಾಡ ಧರಿಸುತ್ತಿರುವ ಜನರ ಬಗ್ಗೆ ಎಚ್ಚರದಿಂದಿರಬೇಕು.
ಕುರಿಯಂತೆ ನಡೆಯುವವರು ಬಹಳಷ್ಟು ಜನರು,
ಗುರಿಯಿಟ್ಟು ನಡೆಯುವವರು ತುಂಬಾ ಕಡಿಮೆ.
ಬೇವಿನ ಕಹಿ ಬಾಳಿನಲ್ಲಿ ಹೂವಿನ ನರುಗಂಪು ಸೂಸಿ ಜೀವಕಳೆಯ ತರುತಿದೆ.
ಬದುಕು ಮತ್ತು ಬಾಳು ಬೇರೆ ಬೇರೆ – ಬದುಕು ವ್ರುದ್ಧಿ , ಬಾಳು ಸಿದ್ಧಿ
ತಾ೦ತ್ರಿಕ ಶಿಕ್ಶಣ ಬದುಕಿಗಾಗಿ – ಆಧ್ಯಾತ್ಮಿಕ ಶಿಕ್ಶಣ ಬಾಳಿಗಾಗಿ
ಯಾರಿಗೇತರಲಿ ಇಷ್ಟವೋ ಅದುವೇ ಸುಖ.
————————————————————————————————–

ವಿ.ಕೃ.ಗೋಕಾಕ್
ಓದಿ ಮರುಳಾಗಬಾರದು; ಓದದೆಯೂ ಮರುಳಾಗಬಾರದು; ಓದಿ ಹುರುಳಾಗಬೇಕು.
ಬರಲಿರುವ ಸನ್ನಿವೇಶಗಳನ್ನು ಸದಾ ನಿಮ್ಮ ಪರವಾಗಿ ಇಟ್ಟುಕೊಳ್ಳುವುದು ಜಾಣತನ.
————————————————————————————————–
ಮಾಸ್ತಿ ವೆಂಕಟೇಶ ಅಯ್ಯಂಗಾರ್
ಜೀವಂತವಾದ ಯಾವ ಭಾಷೆಯೂ ತಾನು ಕಡಿಮೆ ಯೋಗ್ಯತೆಯ ಭಾಷೆಯೆಂದು ಕುಗ್ಗಬಾರದು.
ಕನ್ನಡ ಜಗತ್ತಿನ ಯಾವ ಭಾಷೆಗೂ ಕಡಿಮೆಯದಲ್ಲ.
ಮಾತು ಮನಸ್ಸುಗಳನ್ನು ಒಂದುಗೂಡಿಸಬೇಕೆ ಹೊರತು ಒಡೆಯಬಾರದು
ಅಂದಂದಿನ ಕೆಲಸವನ್ನು ಅಂದಂದು ಮಾಡಿ , ಅದರ ವಿಷಯವಾಗಿ ಬಹಳವಾಗಿ ಚಿಂತೆ ಮಾಡದೆ ಇರಬೇಕು.ಅದೇ ಒಳ್ಳೆಯ ಜೀವನ.
————————————————————————————————–

ಪೂರ್ಣ ಚಂದ್ರ ತೇಜಸ್ವಿ 
ನಾವು ಬಯಸಿದಂತೆ ಬದುಕುವ ಸ್ವಾತಂತ್ರ್ಯ ಯಾವತ್ತು ಭಯಾನಕ ಹೋರಾಟದ ಫಲವೇ ಹೊರತು ಸುಲಭಕ್ಕೆ ಸಿಗುವುದಿಲ್ಲ 
————————————————————————————————–

ಪಿ.ಲಂಕೇಶ್
ಪ್ರೀತಿ ಎ೦ಬುದು ಆರೋಗ್ಯವ೦ತರ ಖಾಯಿಲೆ.
ಸಾರ್ವಜನಿಕ ಬದುಕಿನಲ್ಲಿ ತೊಡಗಿರುವ ಪ್ರತಿಯೊಬ್ಬರೂ ಟೀಕೆ, ವಿಮರ್ಶೆ, ತಮಾಷೆಯನ್ನು ಎದುರಿಸಲು ಸಿದ್ಧರಾಗಿರಬೇಕು.
————————————————————————————————–
ಡಾ॥ಡಿ.ವೀರೇಂದ್ರ ಹೆಗ್ಗಡೆಯವರು

ಮೂರು ವರ್ಷ ಸತತ ಕಾಲೇಜು ವ್ಯಾಸಂಗ ಮಾಡಿ ಇತರರ ಲೆಕ್ಕ ಬರೆಯುವ ನೌಕರಿಗೆ ಹೋಗುವ ಬದಲು ಸ್ವ-ಉದ್ಯೋಗ ಮಾಡಿ ನಮ್ಮ ಲೆಕ್ಕ ಬರೆಯುವುದು ಹೆಚ್ಚುಅರ್ಥಪೂರ್ಣವಾದದ್ದು”
————————————————————————————————–

ಚೆನ್ನವೀರ ಕಣವಿ

ಅಹಂಕಾರಿ ಮನುಷ್ಯ ಒಂಟಿಯಾಗಿರಬೇಕಾಗುತ್ತದೆ.
————————————————————————————————–

ಶಿವರಾಮ ಕಾರಂತ
ಬೇರೆಯವರನ್ನು ತೆಗಳುವುದರಿಂದ ನಿಮ್ಮ ವ್ಯಕ್ತಿತ್ವಕ್ಕೇ ಹೆಚ್ಚು ಕುಂದುಂಟಾಗುತ್ತದೆ.
————————————————————————————————–

ಅ.ನ.ಕೃಷ್ಣರಾವ್
ಕೆಲವರಿಗೆ ಯಶಸ್ಸು ಸಿಕ್ಕುತ್ತದೆ. ಆದರೆ ಅದಕ್ಕೆ ಪಾತ್ರರು ಬೆರೆಯವರು ಆಗಿರುತ್ತಾರೆ.
————————————————————————————————–

ಗೋಪಾಲಕೃಷ್ಣ ಅಡಿಗ
ಭಾಷೆ ವೈಯಕ್ತಿಕವೂ ಹೌದು, ಸಾಮಾಜಿಕವೂ ಹೌದು- ಏಕಕಾಲಕ್ಕೆ.
————————————————————————————————–
ಮಧುರ ಚೆನ್ನ
ಬರುವುದೇನುಂಟೊಮ್ಮೆ ಬರುವ ಕಾಲಕೆ ಬಹುದು. ಬಯಕೆ ಬರುವುದರ ಕಣ್ಸನ್ನೆ ಕಾಣೋ.
————————————————————————————————–
ಕನಕದಾಸ
ನುಡಿ ನಡೆವ ಕಾಲದಲ್ಲಿ ದಾನಧರ್ಮ ಮಾಡದೆ, ಅಡವಿಯೊಳಗೆ ಕೆರೆ ತುಂಬಿ ಬತ್ತಿದಂತೆ.
————————————————————————————————–
ಚದುರಂಗ

ಪರಿಸ್ಥಿತಿಗಳನ್ನು ಹಾಗೆಯೇ ಬಿಟ್ಟುಬಿಟ್ಟರೆ ಅದು ಎಂದಿಗೂ ಸರಿ ಹೊಂದುವುದಿಲ್ಲ.
————————————————————————————————–
ಎ.ಎನ್. ಮೂರ್ತಿರಾವ್
ನಾವು ನಂಬುವ ತತ್ವಗಳಿಗಿಂತ, ದೇವರಿಗಿಂತ,ನಾವು ಬದುಕುವ ರೀತಿ ಮುಖ್ಯ.
————————————————————————————————–

ಬೀಚಿ
ಮನೆ ನಿಂತಿರುವುದು ಮಡದಿಯಿಂದ, ಅದು ಬಿದ್ದರೆ ಗಂಡನ ತಲೆಯ ಮೇಲೆ!
————————————————————————————————–
ಬಿ.ಎಂ.ಶ್ರೀ

ಒಳ್ಳೆಯದನ್ನು ವರ್ಣಿಸುವಾಗ ಮಾತು ಹೆಚ್ಚಾಗಲಿ. ಅಲ್ಲದ್ದನ್ನು ಕಂಡಾಗ ಮಾತು ಕೊಂಚಾಗಲಿ.
————————————————————————————————–
ಕೃಷ್ಣಮೂರ್ತಿ ಪುರಾಣಿಕ

ಅಸಹನೆಯಿಂದ ಭಾವೋದ್ವೇಗ, ಅದರಿಂದ ಆತಂಕ, ಆತಂಕದಿಂದ ಆಪತ್ತು ಬರುತ್ತದೆ.
ಆದ್ದರಿಂದಲೇ ಅಸಹನೆಯಿಂದ ಆಗುವ ಅನಾಹುತಗಳನ್ನು ತಪ್ಪಿಸಬೇಕಾದರೆ ಸಹನೆಯನ್ನು ರೂಢಿ ಮಾಡಿಕೊಳ್ಳಬೇಕು.
————————————————————————————————–

ಬಸವಣ್ಣ
ಸೋಹಂ ಎಂದೆನಿಸದೇ ದಾಸೋಹಂ ಎಂದೆನಿಸಯ್ಯಾ .
ತನುವಿನ ಕೋಪ ತನ್ನ ಹಿರಿತನದ ಕೇಡು, ಮನದ ಕೋಪ ತನ್ನ ಅರಿವಿನ ಕೇಡು.
————————————————————————————————–
ಕಮಲಾಹಂಪನಾ

ಯಾವ ಕನ್ನಡಿಗನ ಮನೆಯಲ್ಲಿ ಕೆಲವಾದರೂ ಕನ್ನಡ ಕೃತಿಗಳಿಲ್ಲವೋ,
ಅದು ಕನ್ನಡಿಗನ ಮನೆಯೇ ಎಂದು ಪ್ರಶ್ನಿಸುವಂತಾಗಬೇಕು.
————————————————————————————————–
ಅನುಪಮಾ ನಿರಂಜನ

ನಾವು ಮಾಡುವ ಕಾರ್ಯವು ಕಾರಣಗಳ ಅನುರೂಪವಾಗಿರುತ್ತದೆ.
————————————————————————————————–
ಕೈಲಾಸಂ

ಹೆಂಡ ಎಲ್ಲರನ್ನೂ upset ಮಾಡಿದ್ದರೆ , ನನ್ನನ್ನೂ setup ಮಾಡುತ್ತೆ .
ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ.
————————————————————————————————–

ಸರ್ ಎಂ. ವಿಶ್ವೇಶ್ವರಯ್ಯ
ತುಕ್ಕು ಹಿಡಿದು ಹೋಗಬೇಡ, ತೇದು ಹೋಗು.
————————————————————————————————–

ಶೇಷಗಿರಿರಾವ್

ಮಾನವ ಕೆಟ್ಟ ಕೆಲಸಗಳನ್ನು ಮಾಡಲು ಯೋಚಿಸುವುದಿಲ್ಲ. ಆದರೆ ಒಳ್ಳೆ ಕೆಲಸ ಮಾಡಲು ಬಹಳ ಯೋಚಿಸುತ್ತಾನೆ .
————————————————————————————————–
ಶ್ರೀರಂಗ
ಭಾಷೆಯು ಭಾವನೆಯ ಪ್ರತಿಬಿಂಬ
————————————————————————————————–
ಕಡಗ್ಲೋಡ್ಲು ಶಂಕರಭಟ್ಟ

ಅನುಭವವು ಸವಿಯಲ್ಲ; ಅದರ ನೆನಪೇ ಸವಿವು,
ಅದಕದ್ದು ಮೇಯದೆ ಮನವು!
————————————————————————————————–
ನಾ. ಕಸ್ತೂರಿ
ಹೊಟ್ಟೆ ತುಂಬಿದವರಿಗೆ ಬೇರೆಯವರು ಕಷ್ಟದಲ್ಲಿದ್ದಾಗ ಮರುಕ ಹುಟ್ಟುವುದೇ ?
————————————————————————————————–
ಜಿ.ಎಸ್.ಶಿವರುದ್ರಪ್ಪ
ಕ್ರಾಂತಿ ಎಂದರೆ ಹಳೆಯದರ ನಾಶವಲ್ಲ. ಹಳೆಯದರಲ್ಲಿ ಏನೇನು ಒಳ್ಳೆಯದು ಇದೆಯೋ ಅದನ್ನು ಉಳಿಸಿಕೊಂಡು ಹೊಸ ಬದುಕನ್ನು ಕಟ್ಟಿಕೊಳ್ಳುವುದು.
————————————————————————————————–
ಪಿ.ಲಂಕೇಶ್
ಸಾರ್ವಜನಿಕ ಬದುಕಿನಲ್ಲಿ ತೊಡಗಿರುವ ಪ್ರತಿಯೊಬ್ಬರೂ ಟೀಕೆ, ವಿಮರ್ಶೆ, ತಮಾಷೆಯನ್ನು ಎದುರಿಸಲು ಸಿದ್ಧರಾಗಿರಬೇಕು.
————————————————————————————————–

ಎಸ್‌.ವಿ.ರಂಗಣ್ಣ
ನಂಬಿಕೆ ಇರಬೇಕು, ನಂಬಿಕೆಗೆ ಕಣ್ಣಿರಬೇಕು, ನಂಬಿಕೆಯ ಕಣ್ಣು ತೆರೆದಿರಬೇಕು; ಆಗ ನಂಬಿಕೆಯ ನಂಬಬಹುದು.
————————————————————————————————–
ತೀ.ನಂ.ಶ್ರೀ.

ಪ್ರತಿಭೆ ನಿಜವಾಗಿಯೂ ಒಂದು ರೀತಿಯ ದೃಷ್ಟಿ. ಅದು ಬುದ್ಧಿಯ ಕಣ್ಣಲ್ಲ; ಹೃದಯದ ಕಣ್ಣು. ಈ ಒಳಗಣ್ಣು ತೆರೆದಾಗ ವಿಶ್ವದ ಹೃದಯವೇ ತೆರೆಯುತ್ತದೆ.
————————————————————————————————–

ತರಾಸು
ಅರಸಾದೋನು ಆಳಬೇಕು; ಅಳಬಾರದು. ಅಳೋ ಸಮಯ ಬಂದರೂ ಅದು ಮಾನಸಿಕವಾಗಿರಬೇಕು. ಕಣ್ಣಲ್ಲಿ, ಮುಖದಲ್ಲಿ ಕಾಣಬಾರದು.
————————————————————————————————–

ರಾಳ್ಳಪಲ್ಲಿ ಅನಂತಕೃಷ್ಣ ಶರ್ಮ
ನೀತಿ ಎಂಬುದು ಸಾಧಿಸಬೇಕಾದ ಧರ್ಮವೇ ಹೊರತು ಸಹಜವಾದ ಗುಣವಲ್ಲ.
————————————————————————————————–
ಗೋಪಾಲ ಕೃಷ್ಣ ಅಡಿಗ
ಒಳ್ಳೆತನ ಸಹಜವೇನಲ್ಲ
ಒಳ್ಳೆತನ ಅಸಹಜವೂ ಅಲ್ಲ
————————————————————————————————–

ಸಿಂಪಿ ಲಿಂಗಣ್ಣ

ಇಂದು ಮಿತಿಮೀರಿದ ಆಸೆಯೇ ಜಗತ್ತಿನ  ಜೀವನವನ್ನೆಲ್ಲಾ ರೂಪಿಸುತ್ತಿದೆ.
ಸಾಸಿವೆಯಷ್ಟು ಸುಖಕ್ಕಾಗಿ ಸಾಗರದಷ್ಟು ದುಃಖವನ್ನು ಸಹಿಸಲು ಸಿದ್ಧವಾಗಿದೆ.
————————————————————————————————–

ಅನುಪಮಾ ನಿರಂಜನ
ನಾವು ಮಾಡುವ ಕಾರ್ಯವು ಕಾರಣಗಳ ಅನುರೂಪವಾಗಿರುತ್ತದೆ.
————————————————————————————————–

ನಿರಂಜನ
ಸ್ನೇಹಿತ ನಿಸರ್ಗ ಕೊಟ್ಟಿರುವ ಸೋದರ ಸ್ನೇಹಿತರನ್ನು ಹೊಂದಿರುವವರೇ ನಿಜವಾಗಿ ಧನ್ಯರು.
————————————————————————————————–
ಎಸ್.ಎಲ್.ಭೈರಪ್ಪ

ನೀತಿಯ ನೆಲೆಗಟ್ಟಿಲ್ಲದ ವಾದವು ಮಾತಿನ ವ್ಯಭಿಚಾರ.
ಯುದ್ಧ ಮಾಡುವವನು ತಾನು ಯಾಕೆ ಯುದ್ಧ ಮಾಡುತ್ತಿದ್ದೇನೆ ಎನ್ನುವ ಕಾರಣವನ್ನು ಸ್ಪಷ್ಟವಾಗಿ ಪ್ರಾಮಾಣಿಕವಾಗಿ ತಿಳಿದಿರಬೇಕು.
ಅಂತರಂಗದ ನಿಷ್ಠೆ ಇಲ್ಲದಿದ್ದರೆ ಸೇಹ ಧೈರ್ಯ ಎಲ್ಲಿಂದ ಬರುತ್ತದೆ?
————————————————————————————————–
ರಂ. ಶ್ರೀ. ಮುಗಳಿ
ಎಂಥ ನಾಡಿದು ಯೆಂಥ ಕಾಡಾಯಿತೋ”
————————————————————————————————–
ಕೆ.ಕೆ.ಹೆಬ್ಬಾರ
ನನಗೆ ಗುಲಾಬಿ ಹೂವು ಎಷ್ಟು ಪ್ರಿಯವೋ, ಕಳ್ಳಿಯ ಪೊದೆ ಕೂಡ ಅಷ್ಟೇ ಪ್ರಿಯ.
——————————————————————————————

® ಮೊದಲ ಬಾರಿಗೆ ಕಣ್ಣರೆಪ್ಪೆ ತೆರೆದರೆ
    ಅದು  ' ಜನನ '
    ಕೊನೆಯ ಬಾರಿಗೆ ಕಣ್ಣರೆಪ್ಪೆ
    ಮುಚ್ಚಿದರೆ  ಅದು  'ಮರಣ '
    ತೆರೆದು ಮುಚ್ಚುವ ನಡುವಣ
    ಕ್ಷಣಗಳೆ  ' ಜೀವನ '

® ನಮ್ಮ ಜನನ, ನಮ್ಮ ಆಯ್ಕೆ
    ಅಲ್ಲದ  ಘಟನೆ :
     ನಮ್ಮ ಮರಣ ನಮ್ಮ ಅಧೀನದಲ್ಲಿ
     ಇಲ್ಲದ  ಅಂತ್ಯ. ಆದರೆ~  ನಮ್ಮ
     ಜೀವನ ಮಾತ್ರ ನಾವೇ
     ರೂಪಿಸಿಕೊಳ್ಳಬಹುದಾದ ಒಂದು
     ಪಯಣ

®  ಜೀವನದಲ್ಲಿ " ಬಾಲ್ಯವೆಂದರೆ
     ಸ್ವಾಗತ  " ಭಾಷಣ"
     ಯೌವ್ವನವೆಂದರೆ ಉಪನ್ಯಾಸ;
     ವೃದ್ಧಾಪ್ಯವೆಂದರೆ
     ವಂದನಾರ್ಪಣೆ;
     ಸಾವು ಎಂದರೆ ಶಾಂತಿಮಂತ್ರ.
    ~~ ನಿರೂಪಣಾಕಾರರ ಭಾಷೆಯಲ್ಲಿ

®  ದೇವರು ನಮಗೆ  ಜೀವನವನ್ನಲ್ಲ ,
     ಜೀವವನ್ನಷ್ಟೆ  ಕೊಟ್ಟ .
     ಹೇಗೆ ಜೀವಿಸಬೇಕೆಂಬುದನ್ನು ಅವ
     ನಮಗೆ ಬಿಟ್ಟುಕೊಟ್ಟ.

®. ನೀರು ನಿಂತರೆ, ಕೊಳೆತು
      ನಾರುತ್ತದೆ.  ಹರಿದು ಹೋದರೆ
      ತೊಳೆದು  ತಿಳಿಯಾಗುತ್ತದೆ .
     ನಮ್ಮ ಜೀವನ ನಿಂತ
     ನೀರಾಗಬಾರದು;
     ಅದು ಹರಿಯುವ
      ಹೊಳೆಯಾಗಬೇಕು!

® ಜೀವನದಲ್ಲಿ ಕಷ್ಟಗಳು ನಮ್ಮನ್ನು
    ನಾಶಗೊಳಿಸಲು ಬರೋದಿಲ್ಲ.
    ಬದಲಾಗಿ
    ನಮ್ಮನ್ನು ಇನ್ನಷ್ಟು
    ಬಲಿಷ್ಟವಾಗಿಸಲು   ಬರುತ್ತಿರುತ್ತದೆ !

® ಜೀವನವೆಂಬ ಬಯಲಾಟದಲ್ಲಿ
     ಬಿದ್ದವ
     ಬಿದ್ದ. ಎದ್ದವ ಎದ್ದ.
      ಬಿದ್ದೂ ಏಳದವ
     ನೆಗೆದು ಬಿದ್ದ.

®  ಅಲೆಗಳೇ ಇಲ್ಲದ ಶಾಂತ
     ಸಮುದ್ರ.   ಸಮರ್ಥ
     ಈಜುಗಾರನನ್ನು  ಸೃಷ್ಟಿಸಲಾರದು.
     ಅಂತೆಯೇ   ಏಳುಬೀಳುಗಳಿಲ್ಲದ
     ಜೀವನ,  ಸಶಕ್ತ, ಸಮರ್ಥ
     ವ್ಯಕ್ತಿಯನ್ನೆಂದೂ ನಿರ್ಮಿಸಲಾರದು .

®. ಜೀವನವೆಂಬುದು ಒಂದು
     ಪುಸ್ತಕವಿದ್ದಂತೆ
     ಮೊದಲ ಪುಟ ಜನನವಾದರೆ ,
     ಕೊನೆಯ  ಪುಟ ಮರಣ .
     ಇವೆರಡನ್ನು  ಹೊರತುಪಡಿಸಿ,
     ನಡುವಿನ   ಹಾಳೆಗಳನ್ನು
     ನಾವೇ ಬರೆದು
     ತುಂಬಿಕೊಳ್ಳಬೇಕಾಗುತ್ತದೆ
   
®  ಜೇಬು ಖಾಲಿಯಾದಾಗ,
     ಎದುರಾಗುವ
     ಒಂದೊಂದು ತಿರುವು ಕೂಡಾ
     ಒಂದೊಂದು ಪಾಠವನ್ನು
     ಹೇಳಿಕೊಡುತ್ತದೆ .
           ಆದರೆ
     ಜೇಬು ತುಂಬಿದಾಗ
     ಎದುರಾಗುವ  ಪ್ರತಿಯೊಂದು
     ತಿರುವು ಕೂಡಾ
     ನಮ್ಮನ್ನು ದಾರಿ
     ತಪ್ಪುವಂತೆ ಮಾಡುತ್ತದೆ.
*************************************

*ನಿಮ್ಮ ಅರ್ಹತೆಯ ಬಗ್ಗೆ ಯಾರಾದರೂ ಸಂದೇಹ ಪಟ್ಟರೆ ಬೇಸರಗೊಳ್ಳದಿರಿ ,  ಬದಲಿಗೆ ಹೆಮ್ಮೆ ಪಟ್ಟುಕೊಳ್ಳಿ ಏಕೆಂದರೆ , ಜನರು ಚಿನ್ನದ ಪರಿಶುದ್ಧತೆಯ ಬಗ್ಗೆ ಸಂದೇಹ ವ್ಯಕ್ತಪಡಿಸುತ್ತಾರೆಯೇ ಹೊರತು ಕಬ್ಬಿಣದ ಶುದ್ದತೆಯ ಬಗ್ಗೆ ಅಲ್ಲಾ.....* 🙏🏻

***********************************

 *ನಾವು ಹೊಂದಿರುವ ಉತ್ತಮ ಸಂಬಂಧಗಳೇ ಜೀವನಕ್ಕೆ ಒಂದು ಮೌಲ್ಯ ಕೊಡುತ್ತದೆ* *ಅಂಥ ಶ್ರೇಷ್ಠವಾದ ಸಂಬಂಧಗಳ ಬೆಲೆ ಅರಿವಾಗುವುದೇ ಅದು ಮುರಿದು ಹೋದ ಬಳಿಕ* *ಹೀಗಾಗಿ ಸೌಹಾರ್ದಯುತ ಸಂಬಂಧಗಳನ್ನು ಕಾಪಾಡಲು ಪ್ರಯತ್ನಿಸಬೇಕು*......

*********************************

"ನಾನು ಎಂಬುದ ಮರೆತು
ನನ್ನಿಂದಲೇ ಎಂಬುದ ತೊರೆದು,
ನಾವು ಎಂಬುದ ನೆನೆದು
ನಮ್ಮಿಂದ ಎಂಬುದ ಮನಸಿಟ್ಟು
ಎಲ್ಲರೊಳಗೊಂದಾಗಿ ಬದುಕಿದರೆ
ಅವನೇ ನಿಜವಾದ ಸಾಧಕ.
ಅದುವೇ ಬದುಕಿನ ಸಾಧನೆ"...

 ********************************                  
  *ಕಷ್ಟಗಳ ರಾಶಿಯ ಮಧ್ಯೆ ಅವಕಾಶಗಳು ಬಿದ್ದಿರುತ್ತವೆ. ಅವುಗಳನ್ನು ಹುಡುಕಿ ತೆಗೆವ ತಾಳ್ಮೆ ನಮಗಿರಬೇಕಷ್ಟೆ.....

***********************************

*"ನನ್ನವರಂತ ನನಗೆ ಯಾರೂ ಇಲ್ಲ, ನನ್ನ ಕಷ್ಟಕ್ಕಾಗುವವರು ಒಬ್ಬರೂ ಇಲ್ಲ" ಅಂತ ಬೇಸರಿಸಿಕೊಳ್ಳೋ ನೊಂದ ಮನಸುಗಳಿಗೆ ಒಂದು ಚಿಕ್ಕ ಸ್ಯಾಂಪಲ್.... ಇಲ್ಲಿ ಕೇಳಿ👇🏻*


*ಬೈಕ್ ಓಡಿಸುವಾಗ ಸ್ಟ್ಯಾಂಡ್ ಹಾಗೇ ಬಿಟ್ಟು ಕೊಂಡು ಹಗಲಿನಲ್ಲಿ ಹೆಡ್ ಲೈಟ್ ಹಾಕ್ಕೊಂಡು ಗಾಡಿ ಓಡಿಸಿ ನೋಡಿ ಅದೆಷ್ಟು ಜನ ನಮ್ಮವರು ಎದುರಾಗ್ತಾರೆ ಅಂತ ಗೊತ್ತಾಗುತ್ತೆ.....*

*ನಮ್ಮವರು , ನಮ್ಮ ಕಷ್ಟಕ್ಕೆ ಸ್ಪಂದಿಸುವವರು ನಮ್ಮ ಸುತ್ತಲೂ ಇದ್ದಾರೆ. ಅವರನ್ನು ಕಂಡುಕೊಳ್ಳುವ ಒಳಗಣ್ಣು ಬೇಕಷ್ಟೆ...!!!!

*********************************

*ಸಾವಿರ ಕಾಗೆಗಳು ಕೂಗಾಡಿದರೇನು*
*ಒಂದು ಕೋಗಿಲೆಯ ಧ್ವನಿಯನ್ನು ಸರಿದೂಗಿಸಲಾಗದು....!!*

*ಸಾವಿರ ಜನ ಕೊಂಕು ಮಾತಾಡಿದರೇನು ಒಬ್ಬ ಒಳ್ಳೆಯ ವಕ್ತಿಯ ವಕ್ತಿತ್ವವನ್ನು ವಿರೂಪಗೊಳಿಸಲಾಗದು...!!*

***********************************

*ನೋಡಲು ಕಣ್ಣಿದೆ ಎಂದು ಖುಷಿ ಪಡುವ ಮುನ್ನವೇ ಕಂಬನಿಯ ಪರಿಚಯ ಮಾಡುವನು ಆ ಭಗವಂತ.*

*ಎಷ್ಟು ಜನ ಗೆಳೆಯರು ಇದ್ದರೇನು ಕಷ್ಟ ಕಾಲವೇ ತೋರಿಸುವುದು, ನಿನ್ನ ಆಪ್ತರು ಯಾರಂತ.*

*************************************

*ಇನ್ನೊಬ್ಬರ ಯೋಗ್ಯತೆಯನ್ನು ಅಳೆಯುವ ಕೆಲಸ ನಮ್ಮದಲ್ಲ. ಅದರ ಬದಲು ಇತರರ ಯೋಗ್ಯತೆಯನ್ನು ಗೌರವಿಸುತ್ತಾ, ನಮ್ಮ ವ್ಯಕ್ತಿತ್ವವನ್ನು ಎತ್ತರಿಸಿಕೊಳ್ಳೋಣ*.

********************************

🌺ಸಮಸ್ಯೆಗಳಿಂದ ತಪ್ಪಿಸಿಕೊಂಡು* *ಬದುಕುವುದು ಜೀವನವಲ್ಲ ...!!!*
*ಸಮಸ್ಯೆಗಳೊಂದಿಗೆ ಬೆಳೆಯುವುದೇ ನಿಜವಾದ ಜೀವನ.....*

 *********************************

*ಒಳ್ಳೆಯವರು ಸಂತಸ ಕೊಡುತ್ತಾರೆ,*
*ಕೆಟ್ಟವರು ಅನುಭವ ನೀಡುತ್ತಾರೆ,*
*ದುಷ್ಟರು ಪಾಠ ಕಲಿಸುತ್ತಾರೆ,*
*ಉತ್ತಮರಾದವರು ಸವಿನೆನಪು ಕೊಡುತ್ತಾರೆ, ಅದ್ದರಿಂದ ಎಂಥ ಜನರನ್ನೂ ನಾವು ದೋಷಿಸಬಾರದು ಎಲ್ಲಾರಿಂದಲೂ ಒಂದಲ್ಲ ಒಂದು ರೀತಿಯ ಪಾಠ ಕಲಿಯಬಹುದು.*
********************************
"ನೋವುಂಡ ಹೃದಯ ಸಣ್ಣ ಮಕ್ಕಳಂತೆ. ಅದು ಅಳಬಹುದೇ
        ಹೊರತು ತನ್ನ ಭಾವನೆಗಳನು ಹಂಚಿಕೊಳ್ಳದು .ಆದ್ದರಿಂದ
        ನಿಮ್ಮನ್ನು ಪ್ರೀತಿಸುವ ಮತ್ತು ನಿಮ್ಮ ಮೇಲೆ ಕಾಳಜಿ
        ತೋರುವ ಯಾರನ್ನು ನೋಯಿಸಬೇಡಿ"

**************************************

      *🎯ನಿನ್ನ ವೈರಿಯೇ ಮನೆಬಾಗಿಲಿಗೆ*
*ಬಂದರೂ ನಗುನಗುತ ಸ್ವಾಗತಿಸು ಏಕೆಂದರೆ*
  *ತನ್ನನ್ನು ಕಡಿಯುವ ಮನುಪ್ಯರಿಗೂ ಮರ*
                  *ನೆರಳನ್ನೇ  ನೀಡುತ್ತದೆ.*

**************************************
 *ಬದುಕಿನಲ್ಲಿ 'ನಾಳೆ' ಎಂಬ ಅವಕಾಶ ಯಾವತ್ತೂ ಇರುತ್ತದೆ. ಆದರೆ 'ನಿನ್ನೆ' ಎಂಬುದರಲ್ಲೇ ನಾವು ಕಳೆದು ಹೋಗಬಾರದಷ್ಟೇ.*      
🍃 *ಜೀವನವು ಪ್ರತಿಕ್ಷಣವೂ*
*ಮೃದುತನದಿಂದಿರುವುದಿಲ್ಲ*.
" *ಕನಸು ಕಂಡವರಿಗಿಂತ* *ಕಷ್ಟ*
*ಪಟ್ಟವರಿಗೆ* " *ಬೇಗ*
         *ಅರ್ಥವಾಗುತ್ತದೆ.*
  *************************************

ಕಳೆದು ಕೊಂಡ ಜಾಗದಲ್ಲಿ ಹುಡಕಬೇಕು .   ಸೋತ ಜಾಗದಲ್ಲೆ ಗೆಲ್ಲಬೇಕು#ಅವಮಾನಿಸಿದ ಜಾಗದಲ್ಲೆ ಬೆಳೆಯಬೇಕು#ತಿರಸ್ಕರಿಸಿದವರಿಂದಲೇ ಪುರಸ್ಕರಿಸಿ ಕೊಳ್ಳಬೇಕು#

**************************************
           ಗಳಿಸಿದ ಧನ ಚಿರವಲ್ಲ,
          ಪಡೆದ ಅಧಿಕಾರ ಸ್ಥಿರವಲ್ಲ,
          ಏರಿದ ಅಂತಸ್ತು ಶಾಶ್ವತವಲ್ಲ,
          ಸಂತಸ ಸಂಭ್ರಮಗಳೂ,
          ಸಕಲವೂ ನಸ್ವರ.
**************************************
          ಮಾಡಿದ ಸತ್ಕಾರ್ಯ,
          ಮೆರೆದ ಔದಾರ್ಯ,
          ಆನಂದಿಸಿ, ಅನುಭವಿಸಿದ
          ನೆನಪುಗಳ ಮಾಧುರ್ಯ
          ಎಂದಿಗೂ ಅಜರಾಮರ.
**************************************            
                   
ಮರಗಳು ಎಂದೂ ಉದುರಿದ ಹೂಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.
ಮತ್ತೆ ಹೊಸ ಹೂಗಳನ್ನು ಬಿಡುವದರಲ್ಲೇ ಮಗ್ನವಾಗಿರುತ್ತವೆ.
ಬದುಕಿನಲ್ಲೂ ನಾವು ಕಳೆದುಕೊಂಡಿರುವುದೇನು ಮುಖ್ಯವಲ್ಲ.
ಮತ್ತೆ ಹೇಗೆ ಬೆಳೆಯಬಲ್ಲೆವು
ಎನ್ನುವುದು ಮುಖ್ಯ.
**************************************
 ಸಮಸ್ಯೆಗಳಿಂದ ತಪ್ಪಿಸಿಕೊಂಡು ಬದುಕುವುದು ಜೀವನವಲ್ಲ ...!!!
ಸಮಸ್ಯೆಗಳೊಂದಿಗೆ ಬೆಳೆಯುವುದೇ ನಿಜವಾದ ಜೀವನ.....
**************************************

*ನೋಡಲು ಕಣ್ಣಿದೆ ಎಂದು ಖುಷಿ ಪಡುವ ಮುನ್ನವೇ ಕಂಬನಿಯ ಪರಿಚಯ ಮಾಡುವನು ಆ ಭಗವಂತ.*
*ಎಷ್ಟು ಜನ ಗೆಳೆಯರು ಇದ್ದರೇನು ಕಷ್ಟ ಕಾಲವೇ ತೋರಿಸುವುದು, ನಿನ್ನ ಆಪ್ತರು ಯಾರಂತ.
ಸರಳತನವು ಪರಿಪೂರ್ಣತೆಯ ಲಕ್ಷಣ – ಪಂಡಿತ ತಾರಾನಾಥ.
ಕೊರಬೇಡಿ , ನಿಲ್ಲಬೇಡಿ, ಇಳಿಯ ಬೇಡಿ , ಏರುತ್ತಾ ಇರಿ – ಮಾಸ್ತಿ ವೆಂಕಟೇಶ ಅಯ್ಯಂಗಾರ್.
ಉತ್ತಮವಾದುದು ಶ್ರಮವಿಲ್ಲದೆ ಲಭಿಸದು , ಇಚ್ಹೆಯಿಲ್ಲದಿದ್ದರಂತೂ ಅದು ಸಾಧ್ಯವೇ ಅಲ್ಲ – ಕುವೆಂಪು .
ಸತ್ಯಕ್ಕೆ ಹೆದರುವವನು ಅಥವಾ ನಾಚುವವನು ನಿಜವಾದ ಜಿಜ್ಞಾಸುವಾಗಲಾರನು- ಕುವೆಂಪು .
ಲೋಕವೆಲ್ಲಾ ಬಗ್ಗುವುದು ಶ್ರೇಷ್ಠವಾದ ಬುದ್ದಿಗೆ ತಾನೇ ? – ಬಿ ಎಂ ಶ್ರೀಕಂಠಯ್ಯ.
ಜ್ಞಾನಕ್ಕೆ ವಿದ್ಯೆಯೂ , ವಿದ್ಯೆಗೆ ಓದು ಬರಹವೂ ತಳಹದಿ – ಬಿ ಎಂ ಶ್ರೀಕಂಠಯ್ಯ.
ಎಂತಹ ಕಟು ಅನುಭವ ಪ್ರಸಂಗ ಬಂದರೂ ಎದೆಗುಂದಬಾರದು.ಇದೇ ಸುಖಿ ಆಗಿರೋ ರಹಸ್ಯ.- ದಾ ರಾ ಬೇಂದ್ರೆ
ಬುದ್ದಿಯ ಜ್ಞಾನ ಬೇರೆ , ಹೃದಯದ ಜ್ಞಾನ ಬೇರೆ – ಜಿ ಪಿ ರಾಜರತ್ನಂ
ಅಪ್ರಿಯವಾದರು ಸತ್ಯವನ್ನು ಹೇಳಬೇಕಾದುದು ಹಿತೈಷಿಯ ಧರ್ಮ – ಅನಕೃ
ಹೋದ ಐಶ್ವರ್ಯ ಸಿಗಬಹುದು, ಹೋದ ಹೊತ್ತು ಸಿಗುವುದಿಲ್ಲ – ಅನಕೃ
ಮಾನವ ಭೂಮಿಯ ಮೇಲೆ ಇದ್ದುಕೊಂಡು ಸ್ವರ್ಗವನ್ನು ಗೆಲ್ಲುವ ಸಾಧನೆ ಮಾಡಬೇಕು – ವಿನಾಯಕ ಕೃಷ್ಣ ಗೋಕಾಕ
ಮರ್ತ್ಯದಲ್ಲಿ ನಿಂತು ಗೆಲ್ಲು, ಮರ್ತ್ಯವೇ ಒರೆಗಲ್ಲು .- ವಿನಾಯಕ ಕೃಷ್ಣ ಗೋಕಾಕ
ಪ್ರಾಣಿ ಜೀವನ ಮಿತವಾದದು , ಮನುಷ್ಯ ಜೀವನ ಬಹುಮುಖವಾದದು – ಶಿವರಾಮ ಕಾರಂತ
ಜನಾಂಗವನ್ನು ಶ್ರೇಷ್ಠ ಮಾಡುವುದಕ್ಕೆ ಒಂದೇ ದಾರಿ . ಜನರನ್ನು ಶ್ರೇಷ್ಠ ಮಾಡಬೇಕು – ಸರ್ ಎಂ ವಿಶ್ವೇಶ್ವರಯ್ಯ
ಹೆಚ್ಚು ಹೆಚ್ಚಾಗಿ ದುಡಿ — ಸರ್ ಎಂ ವಿಶ್ವೇಶ್ವರಯ್ಯ
ದುಡಿಮೆಗೆ ಗುರಿಯಿರಲಿ , ದುಡಿಯುವುದರಲ್ಲಿ ನಿಯಮವಿರಲಿ – ಸರ್ ಎಂ ವಿಶ್ವೇಶ್ವರಯ್ಯ
ನಿನ್ನ ದುಡಿಮೆಯಲ್ಲಿ ನೀನು ದಕ್ಷನಾಗು – ಸರ್ ಎಂ ವಿಶ್ವೇಶ್ವರಯ್ಯ
ದುಡಿಮೆಯಲ್ಲಿ ಸೇವಾ ಬುದ್ದಿಯಿರಲಿ – ಸರ್ ಎಂ ವಿಶ್ವೇಶ್ವರಯ್ಯ
ಇನ್ನೊಬ್ಬನ ಹುಚ್ಚುತನ ನಮಗೆ ಕಾಣಿಸುವಷ್ಟು ಸುಲಭವಾಗಿ , ನಮ್ಮದೇ ಹುಚ್ಚುತನ ನಮಗೆ ಕಾಣಿಸುತ್ತದೆಯೇ ? – ಶಿವರಾಮ ಕಾರಂತ
ಸತ್ಯ ದರ್ಶನವಾಗಬೇಕು ಎಂದರೆ ಅಹಂಕಾರ ವಿಸರ್ಜನೆಯಾಗಬೇಕು.- ತ ರಾ ಸುಬ್ಬರಾವ್
ತಾನು ಆಚರಿಸದೆ ಮತ್ತೊಬ್ಬರು ಮಾತ್ರ ಆಚರಿಸಬೇಕೆಂದು ದ್ವಿವಿಧವಾದುದು ಎಂದು ಧರ್ಮವೆನಿಸಿಕೊಳ್ಳುವುದಿಲ್ಲ – ತ ರಾ ಸುಬ್ಬರಾವ್
ನಾವು ಹುಟ್ಟಿದ ಸಮಾಜಕ್ಕೆ ಸಲ್ಲಿಸಬೇಕಾದ ಋಣ ಸಮಾಜ ಸೇವೆ – ಟಿ ಪಿ ಕೈಲಾಸಂ
ಏನಾದರು ಮಾಡುತಿರು ತಮ್ಮ ಸುಮ್ಮನಿರಬೇಡ – ಗೋಪಾಲ ಕೃಷ್ಣ ಅಡಿಗ
ನಡೆ ಮುಂದೆ ನಡೆ ಮುಂದೆ ನುಗ್ಗಿ ನಡೆ ಮುಂದೆ -ಅಡಿಗರು
ತಾಯಿ ಇಲ್ಲದ ತವರಿಗೆ ಮಗಳು ಬಂದರೆ ಉರಿಬೇಸಗೆಯಲ್ಲಿ ಮರಳು ಗಾಡಿಗೆ ಬಂದಂತೆ.- ಅನಕೃ
ಕಾಲವನ್ನು ನಾವು ಪಾಲಿಸಿದರೆ ಅದು ನಮಗೆ ವಿಧೇಯವಾಗಿರುತ್ತದೆ.–ಸರ್ ಎಂ.ವಿ
ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ — ಟಿ.ಪಿ.ಕೈಲಾಸಂ
ವಿದ್ಯಾರ್ಥಿ ಭತ್ತ ಬೆಳೆಯುವ ಗದ್ದೆಗಳಾಗಬೇಕು, ಬರಿಯ ಚೀಲಗಳಾಗಬಾರದು-— ಕುವೆಂಪು
ಮಾತು ಮನಸ್ಸುಗಳನ್ನು ಒಂದುಗೂಡಿಸಬೇಕೆ ಹೊರತು ಒಡೆಯಬಾರದು— ಮಾಸ್ತಿ
ಇವತ್ತಿನ ಹಾರೈಕೆ, ನಾಳಿನ ಪೂರೈಕೆ, ಇಂದಿನ ಕನಸು, ನಾಳೆಯ ನನಸು— ಕುವೆಂಪು

ನೀತಿಯ ನೆಲೆಗಟ್ಟಿಲ್ಲದ ವಾದವು ಮಾತಿನ ವ್ಯಭಿಚಾರ – ಎಸ್ ಎಲ್ ಭ್ಯರಪ್ಪ




*₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹*
*ಬದುಕಿನ ಪ್ರಜ್ಞೆ ವಿಸ್ತರಿಸಿದ ಗುರು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಜೀವನದ ನುಡಿಗಳು.*
*₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹*

*“ನಾವು ಬಯಸಿದಂತೆ ಬದುಕುವ ಸ್ವಾತಂತ್ರ್ಯ ಯಾವತ್ತೂ ಭಯಾನಕ ಹೋರಾಟದ ಫಲವೇ ಹೊರತು ಸುಲಭಕ್ಕೆ ಸಿಗುವುದಿಲ್ಲ.”*
*(The freedom to live as we wish is always a terrible fight since we will not get it easily)*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನಾವು ಯಾವ ರೀತಿ ಬದುಕುವುದಿಲ್ಲವೋ ಆ ರೀತಿ ಬೇರೆಯವರು ಬದುಕಲಿ ಎಂದು ಹೇಳುವ ಅಧಿಕಾರ ನಮಗ್ಯಾರಿಗೂ ಇಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನಮ್ಮ ಮಾತಿಗೆ ಅರ್ಥ ಬರಬೇಕಾದರೆ ಮಾತನಾಡುವಷ್ಟೇ ಮಾತನಾಡದೆ ಇರುವುದೂ ಅಗತ್ಯ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ
*”ನಮ್ಮ ಮಾತಿಗೆ ಅರ್ಥ ಬರುವುದು ನಮ್ಮ ನಡವಳಿಕೆಯಿಂದ”*
*Our behavior would make our words meaningful)*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*"ನನಗೆ ಕಾಲ ಕಳೆಯುವುದು ಹೇಗೆಂಬ ಚಿಂತೆಗಿಂತ ಕಾಲ ಕಳೆದು ಹೋಗುತ್ತದಲ್ಲಾ ಎನ್ನುವುದೇ ಚಿಂತೆ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪರಿಸರದ ಕತೆ

*“ನನ್ನ ಹಾಗೆ ನೀನೂ ಬದುಕು ಎಂದು ಸಲಹೆ ನೀಡಬಹುದೇ ಹೊರತು, ನಾನು ಹೇಗಾದರೂ ಬದುಕುತ್ತೇನೆ, ನೀನು ಹೀಗೆ ಬದುಕು ಎಂದು ಹೇಳುವುದು ಸರಿಯಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಬೇರೆಯವರನ್ನ ಕೊಂದು ಉಳಿಸಿಕೊಳ್ಳಬೇಕಾದ ಧರ್ಮವೇನಾದರು ಇದೆಯಾ?”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ತಲೆ ತಪ್ಪಿಸಿಕೊಂಡು ಎಲ್ಲೋ ಬದುಕಿ ಮುದಿಯಾಗಿ ಕಾರಣವಿಲ್ಲದೆ ಸಾಯುವುದಕ್ಕಿಂತ ಸಕಾರಣವಾದ ಸಾವನ್ನು ಎದುರಿಸುವುದು ಎಷ್ಟೋ ವಾಸಿ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಜುಗಾರಿ ಕ್ರಾಸ್

*“ನಂಬಿಕೆಗೆ ಅನರ್ಹವಾಗಿರೋ ಮೊದಲನೇ ಸ್ಪೀಷೀ ಎಂದರೆ ಹೋಮೋಸೆಪಿಯನ್”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ಯಾರಿಗೆ ತಾವಿರುವಲ್ಲಿ ಸಂತೋಷ ಉತ್ಸಾಹ ಕುತೂಹಲಗಳಿರುವುದಿಲ್ಲವೋ ಅವರು ಅದನ್ನು ಹುಡುಕಿಕೊಂಡು ಎಲ್ಲಿಗೆ ಪ್ರವಾಸ ಹೋಗುವುದು ವ್ಯರ್ಥ.”* 
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್

*“ಸುಮ್ಮನೆ ನಮಗೆ ಅಗತ್ಯ ಇದ್ದಷ್ಟು ಮಾತ್ರ ತಿಳಿದುಕೊಂಡು, ಮಿಕ್ಕುದ್ದನ್ನ ನೋಡಿ ಅಚ್ಚರಿಪಡುತ್ತ ಇದ್ದು ಬಿಡುವುದು ಒಳ್ಳೆಯದು”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪರಿಸರದ ಕತೆ

*"ನಮ್ಮ ಪಾಲಿಗೆ ಭೂಮಿ ಹಾಳಾಗುತ್ತದೆಯೇ ಹೊರತು ಅದರ ಪಾಲಿಗಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಮುಖ್ಯ ವಿಷಯ ಬಿಟ್ಟು ಅಡ್ಡ ದಾರಿ ತುಳಿಯಬೇಡಿ, ಕೆಲಸಕ್ಕೆ ಬಾರದ ಹರಟೇಲೇ ಮುದುಕರಾಗ್ತಿವಿ, ಕಾಲ ಸರೀತಾ ಇದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ಎಷ್ಟನ್ನು ನಾವು ಕಣ್ಣಿಗೆ ಕಂಡರೂ ನೋಡದೆ ಬಿಟ್ಟಿದ್ದೇವೋ ಏನೋ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೊ

*“ನನ್ನ ಮಟ್ಟಿಗಂತೂ ಆತ್ಮಗೌರವವನ್ನು ಬಿಟ್ಟು ಉಳಿಸಿಕೊಳ್ಳಬೇಕಾದ ಯಾವ ಕಲೆಯೂ ಪ್ರಪಂಚದಲ್ಲಿ ಇಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಕುಂಬಾರನ ಸೂಕ್ಷ್ಮ ಕಸುಬುದಾರಿಕೆ, ಮೇದರವನ ಬುಟ್ಟಿ ಹೆಣೆಯುವ ಕಲೆಗಾರಿಕೆ ಮಾನ್ಯತೆ ಕಳೆದುಕೊಂಡು ಓದುಬರಹ, ಜ್ಞಾಪಕ ಶಕ್ತಿ, ಇಂಗ್ಲಿಷ್ ಮಾತುಗಳು ಪರೀಕ್ಷೆಗಳಲ್ಲಿ ಮೆರಿಟ್ಗಳಾದವು. ಮೇದರವನೂ, ಕುಂಬಾರನೂ, ಅಗಸನೂ ಮೆರಿಟ್ ಇಲ್ಲದವನಾಗಿ ಕೆಲಸ ಮತ್ತು ಅನ್ನ ಕಳೆದು ಕೊಂಡ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು, ಪುಟ 164

*“ನಾನು ಕಣ್ಣಿಗೆ ಕಂಡದ್ದನ್ನೆಲ್ಲಾ ಆಸಕ್ತಿಯಿಂದ ಕುತೂಹಲದಿಂದ ನೋಡುತ್ತಾ ತಿಳಿಯುತ್ತಾ ಹೋಗುತ್ತೇನೆ. ಜ್ಞಾನಾರ್ಜನೆಯ ಪ್ರಚಂಡ ಸಂತೋಷ ಇರುವುದು ಇಲ್ಲೇ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಮರ್ಶೆಯ ವಿಮರ್ಶೆ

*“ನನಗೆ ಕಷ್ಟಪಟ್ಟು ಓದಿದ್ದು ಗೊತ್ತೇ ಇಲ್ಲ. ಬರೇ ಕ್ಲಾಸಿನಲ್ಲಿ ಶ್ರದ್ಧೆಯಿಂದ ಪಾಠ ಕೇಳಿ ಮಾತ್ರವೇ ಈವರೆಗೂ ನಾನು ತರಗತಿಗಳಲ್ಲಿ ಪಾಸಾಗಿರುವವನು. ಆದರೆ ನಮಗೆ ಅಂಥ ವಿದ್ಯಾಗುರುಗಳು ದೊರತಿದ್ದರೆಂಬುದು ಇಲ್ಲಿ ಬಹುಮುಖ್ಯ. ಅವರಲ್ಲಿ ಪೂಜ್ಯ ಜಿ ಎಸ್ ಶಿವರುದ್ರಪ್ಪನವರು ಒಬ್ಬರೆಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಕತೆಯೆಂದರೆ ನಿರಂತರವಾಗಿ ಹರಿಯುವ ಜೀವನಕ್ಕೆ ಒಂದು ಚೌಕಟ್ಟು ಹಾಕುತ್ತದೆಯಷ್ಟೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕಿರಗೂರಿನ ಗಯ್ಯಾಳಿಗಳು

*“ನನ್ನ ಜೀವನವಿಧಾನವನ್ನು, ಗ್ರಹಿಸುವ ಕ್ರಮವನ್ನು, ಆಲೋಚನೆಯನ್ನು, ಅಭಿವ್ಯಕ್ತಿ ವಿಧಾನವನ್ನು, ಒಟ್ಟಿನಲ್ಲಿ ಇಡೀ ಸಮಗ್ರ ವ್ಯಕ್ತಿತ್ವವನ್ನು ಸಂಪೂರ್ಣ ಬದಲಿಸಿದ್ದು ಲೋಹಿಯಾರವರ ತತ್ವ ಚಿಂತನೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿವಿಮರ್ಶೆಯ ವಿಮರ್ಶೆ, ಪುಟ ೧೩

*“ಭಾವನೆಗಳು, ಆಲೋಚನೆಗಳು ಇಲ್ಲದೆ ಮನುಷ್ಯನ ಮನಸ್ಸಿಗೆ ಅಸ್ಥಿತ್ವವೇ ಇರುವುದಿಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಹೊಸಹೊಸ ಜೀವನಾನುಭವಗಳು ನಮ್ಮ ಅನುಭವ ವಿಶ್ವಕ್ಕೆ ಸೇರ್ಪಡೆಯಾದಾಗ ಕೇವಲ ಅದರ ಮೊತ್ತ ಹೆಚ್ಚಾಗುವುದಷ್ಟೇ ಅಲ್ಲ, ನಮ್ಮ ಅನುಭವ ವಿಶ್ವದಲ್ಲಿ ಗುಣಾತ್ಮಕ ಬದಲಾವಣೆಯನ್ನೂ ಉಂಟುಮಾಡುತ್ತದೆ, ಎಂದರೆ ಇಡೀ ಅನುಭವ ವಿಶ್ವದ ವ್ಯವಸ್ಥೆಯೇ ಹೊಸದಾಗಿ ಸಂಯೋಜನೆಗೊಳ್ಳುತ್ತದೆ, ಅಥವಾ ನಿರಂತರವಾಗಿ ಸಂಯೋಜನೆಗೊಳ್ಳುತ್ತಲೇ ಇರುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಮರ್ಶೆಯ ವಿಮರ್ಶೆ

*“ಮನುಷ್ಯ ಚಂದ್ರಮಂಡಲಕ್ಕೆ ಹೋಗಿ ಬಂದರೂ ಕ್ಷುದ್ರಬುದ್ಧಿ, ಅಂಧಶ್ರದ್ಧೆ ಮೀರಲು ಸಾಧ್ಯವಾಗಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*"ಬುದ್ಧಿ ಎಂದರೆ ತಿಳುವಳಿಕೆ ಎಂದರೆ ಇನ್ನೇನು? ಹಳೆಯ ಘಟನೆಗಳ ಹಿನ್ನೆಲೆಯಲ್ಲಿ ವರ್ತಮಾನವನ್ನು ಕುರಿತು ಆಲೋಚಿಸುವುದು ತಾನೆ!”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಸ್ವರೂಪ

*"ಈ ಶತಮಾನ ನಾಗರಿಕತೆಯ ಹೆಸರಿನಲ್ಲಿ, ನ್ಯಾಯದ ಹೆಸರಿನಲ್ಲಿ, ಸಮಾನತೆಯ ಹೆಸರಿನಲ್ಲಿ, ಸಿದ್ಧಾಂತಗಳ ಹೆಸರಿನಲ್ಲಿ ಯಾವ ಶಿಲಾಯುಗ ಮನುಷ್ಯನೂ ಮಾಡಿಲ್ಲದ ಹೇಯ ಕೃತ್ಯಗಳನ್ನು ಎಸಗಿರುವುದು ಈ ಶತಮಾನಕ್ಕೆ ವಿಷಾದದಿಂದ ವಿದಾಯ ಹೇಳುವಂತೆ ಪ್ರೇರಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮಹಾ ಪಲಾಯನ (ಮುನ್ನುಡಿ)

*"ಮನುಷ್ಯ ಚರಿತ್ರೆಯಿಂದ ಪಾಠ ಕಲಿಯುವುದಿಲ್ಲ’ ಎನ್ನುವುದೇ ನಮಗೆ ಚರಿತ್ರೆ ಕಲಿಸುವ ಪಾಠ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು

*“ನಮ್ಮ ಕಲ್ಪನೆಯ ‘ನಮಗೂ’ ನಿಜವಾದ ನಮಗೂ ವ್ಯತ್ಯಾಸ ಇರುವುದರಿಂದಲೇ ನಮ್ಮ ಫೋಟೊಗಳು ನಮ್ಮ ಸರಿಯಾದ ಪ್ರತಿಬಿಂಬವಾಗಿಲ್ಲವೆಂದು ಅದನ್ನು ದೂಷಿಸುತ್ತೇವೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್

*"ಈ ಜಗತ್ತು ವಿಸ್ಮಯಗಳ ಅಕ್ಷಯ ಪಾತ್ರೆ “*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಸ್ಮಯ ವಿಶ್ವ

*“ತಾನು ನಿಯಂತ್ರಿಸಲಾಗದ ಅಮೂರ್ತದ ಅಗಾಧತೆಯ ಎದುರು ಮನುಷ್ಯನ ಕ್ರಿಯೆಗಳು ಅರ್ಥಹೀನವಾಗಿಯೂ ಹಾಸ್ಯಾಸ್ಪದವಾಗಿಯೂ ಕಾಣುತ್ತವೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನನ್ನ ಪಾಡಿಗೆ ನನ್ನನ್ನು ಬಿಟ್ಟರೆ ತಿಂಗಳುಗಟ್ಟಲೆ ಅಥವಾ ಜೀವನ ಪರ್ಯಂತ ಬೇಕಾದರೂ ಇದ್ದೇನು. ಆದರೆ ನೀನು ಇಲ್ಲೆ ಇರಬೇಕು. ಎಲ್ಲಿಯೂ ಹೋಗುವಂತೆಯೇ ಇಲ್ಲ ಎಂದು ಯಾರಾದರೂ ಅಂದರೆ ಅಲ್ಲಿಗೆ ಮುಗಿಯಿತು ನನ್ನ ಕಥೆ. ಅನಂತರ ಅಲ್ಲಿ ಕಳೆಯುವ ಪ್ರತಿಯೊಂದು ಕ್ಷಣವೂ ನನಗೆ ಭೀಕರವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್, ಪುಟ ೧೦೮

*“ಬದುಕಿರುವವನಿಗೆ ಸಾವಿನಂತೆ, ಯಾವುದಕ್ಕೂ ನನಗೆ ಸದಾ ಹೊರ ದಾರಿಯೊಂದು ತೆರದಿರಲೇಬೇಕು. ಆಗಲೇ ನನಗೆ ಜೀವನ ಸುಂದರ, ಕುತೂಹಲಕರ. ಅದು ಮುಚ್ಚಿಕೊಂಡಿತೋ ತಕ್ಷಣ ಅದು ಸಾಕ್ಷಾತ್ ಸ್ವರ್ಗವಾದರೂ ನರಕವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್, ಪುಟ ೧೦೮

*“ಮತ್ತೊಬ್ಬರು ಹೇಳಿದ ಬುದ್ಧಿವಾದಕ್ಕೆ ಕಿವಿಗೊಡುವ ಸದ್ಬುದ್ಧಿ ಇದ್ದಿದ್ದರೆ ನಾವು ನಮ್ಮ ಜೀವನದ ಎಷ್ಟೋ ಅನಾಹುತಗಳನ್ನು ತಪ್ಪಿಸಿಕೊಳ್ಳಬಹುದಿತ್ತು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೦೮

*“ಎನನ್ನಾದರೂ ಅರ್ಥ ಮಾಡಿಕೊಳ್ಳಬೇಕೆಂದಿದ್ದರೆ ಅದನ್ನು ಕಲಿಯಲು ಪ್ರಯತ್ನಿಸುವುದು ಅದನ್ನು ಅರ್ಥ ಮಾಡಿಕೊಳ್ಳುವ ಅತ್ಯುತ್ತಮ ಮಾರ್ಗ ಎಂದು ನನಗೆನ್ನಿಸುತ್ತದೆ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೧೧

*“ಯಾರು ಏನೇ ಮಾಡಿದರೂ ಒಬ್ಬ ಪ್ರತಿಭಾವಂತ ಬರಹಗಾರನನ್ನು ಇಳಿಸಲಾಗಲೀ, ಅವನು ಪ್ರತಿಭಾವಂತನಲ್ಲದಿದ್ದರೆ ಮಠ ಕಟ್ಟಿ ಊರಗೋಲು ಕೊಟ್ಟು ಉಳಿಸಲಾಗಲೀ ಸಾಧ್ಯವೇ ಇಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೨೫

*"ಬಹುಶಃ ಮನುಷ್ಯ ಸುಖ, ಸಮೃದ್ಧಿ, ಸಂತೋಷಗಳ ನಡುವಿಗಿಂತ ಮೌನ, ಏಕಾಂತ, ಸವಾಲುಗಳ ನಡುವೆ ಮಹತ್ತಾದುದನ್ನು ಸಾಧಿಸುತ್ತಾನೇನೋ!ಅದರ ಮಹಾನ್ಮೌನದ ಏಕಾಂತದಲ್ಲಿ ಕುಳಿತು ಇಡೀ ಇಹದ ಅಂತಿಮ ಉದ್ದೇಶವನ್ನು ಚಿಂತಿಸಿ ಆಧ್ಯಾತ್ಮಿಕ ಮತ್ತು ಪಾರಮಾರ್ಥಿಕ ಸತ್ಯಾನ್ವೇಷಣೆ ಮಾಡಿದ್ದಾನೇನೋ!”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮುನ್ನುಡಿ, ದೇಶ ವಿದೇಶ-೧

*"ನನಗೆ ನಿಜವಾಗಿಯೂ ನಮ್ಮ ಸ್ವಾತಂತ್ರ್ಯದ ಅಮೂಲ್ಯತೆಯ ಬಗ್ಗೆ ಅರಿವು, ಅಭಿಮಾನ ಮೂಡುವುದು ಮಹಾ ಯುದ್ಧದ ಮತ್ತು ಅನಂತರ ಕಮ್ಯುನಿಸ್ಟ್ ರಾಷ್ಟ್ರಗಳಲ್ಲಿ ನಡೆದ ಕಡ್ಡಾಯ ಶ್ರಮಶಿಬಿರಗಳ ಕತೆಗಳನ್ನು ಕೇಳಿದಾಗ, ಮತ್ತು ಓದಿದಾಗ. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಪಣವಾಗಿಟ್ಟು ಅಲ್ಲಿಂದ ಹೇಗಾದರೂ ಮಾಡಿ ಗಡಿ ದಾಟಿ ಸ್ವಾತಂತ್ರ್ಯದ ಉಸಿರಾಡಲು ತವಕಿಸಿದವರ ಕತೆಗಳನ್ನು ಓದುವಾಗ, ಬಡತನ, ಅನಕ್ಷರತೆ ಇತ್ಯಾದಿ ಪರಿಹಾರ ಸಾಧ್ಯವಾದ ಸಮಸ್ಯೆಗಳಿಗೆ ನಾವು ನಮ್ಮ ಸ್ವಾತಂತ್ರ್ಯವನ್ನೇ ಒತ್ತೆಯಿಡಲು ತಯ್ಯಾರಾಗುವುದು ಅಕ್ಷಮ್ಯ ಎಂದೆನಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮುನ್ನುಡಿ, ಮಹಾಯುದ್ಧ-೨

*“ಯಾವುದನ್ನೂ ಉಚಿತವೆಂದು ಬಿಟ್ಟಿ ಮಾಡಬೇಡಿ. ಯಾರಿಂದಲೂ ಬಿಟ್ಟಿಯಾಗಿ ಯಾವುದನ್ನೂ ನಿರೀಕ್ಷಿಸಲೂ ಬೇಡಿ. ಇದರಿಂದ ಇಡೀ ನಮ್ಮ ಉದ್ದೇಶ ಅರ್ಥಹೀನವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ಎಲ್ಲರೂ ದೊಡ್ಡ ಮನುಷ್ಯರೆಂದು ಕರೆದರೆಂದು ನಾವು ಹಾಗೆ ನಟಿಸಲು ತೊಡಗಬಾರದು”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಮೊದಲೆಲ್ಲಾ ನಮ್ಮ ವರ್ತನೆಯನ್ನು ಹುಚ್ಚಾಟವೆಂದು ಪರಿಗಣಿಸಿ ನಗುತ್ತಿದ್ದವರು ಕೊನೆಗೆ ನಮ್ಮ ಬದುಕೇ ಹೀಗೆ ಎಂದು ತಿಳಿದನಂತರ ನಗುವುದನ್ನು ನಿಲ್ಲಿಸಿದರು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮಿಂಚುಳ್ಳಿ, ಪುಟ ೧೧೯

*“ಸಾಕ್ಷಾಧಾರ ಇಲ್ಲದ ಯಾವುದನ್ನೂ ನಾನು ನಂಬೋದಿಲ್ಲ. ದೇವರನ್ನು ನಂಬೋದು ಬಿಡೋದು ಎಲ್ಲಾ ನಿರಪಯುಕ್ತ ಚರ್ಚೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ನಾನು ನಿನ್ನಂತಯೇ ಅನ್ನ ತಿನ್ನುವ ಸಾಮಾನ್ಯ ಸರಳ ಮನುಷ್ಯ. ನನ್ನ ದೈನಂದಿನ ಅನುಭವಗಳನ್ನು ಇತರರಿಗೆ ತಿಳಿಸುವ ಕಲೆಗಾರಿಕೆಯನ್ನು ಬರೆದು, ತಿದ್ದಿ, ಕಲಿತವನು. ಉತ್ತಮ ಬರಹಗಾರನಾಗಲೂ ಪ್ರತಿಭೆ ಸ್ವೂರ್ತಿ ಎಲ್ಲ ಬೇಕಾದರೂ ಎಲ್ಲಕ್ಕಿಂತ ಮುಖ್ಯವಾಗಿ ಶ್ರದ್ಧೆ, ಕಷ್ಟಪಟ್ಟು ಕೆಲಸ ಮಾಡುವ ತಾಳ್ಮೆ ಅತ್ಯಂತ ಮುಖ್ಯ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ನನ್ನ ಕಥೆ ಕಾದಂಬರಿಗಳು ವಾಸ್ತವವಾಗಿ ನನ್ನ ಅನುಭವಗಳನ್ನೇನೂ ನಿಮಗೆ ಕೊಡುವುದಿಲ್ಲ. ನಿಮ್ಮೊಳಗೆ ಇದ್ದ ಆ ಅನುಭವಗಳನ್ನು ಉದ್ದೀಪನ ಮಾಡಿ ನಿಮಗೆ ತೋರಿಸಿಕೊಡುತ್ತವಷ್ಟೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ಜೀವನವನ್ನು ನನ್ನಂತೆ ನೋಡುವ ದೃಷ್ಟಿ, ಶಕ್ತಿ, ನಿಮ್ಮಲ್ಲೇ ಇರುತ್ತದೆ. ಇಲ್ಲದಿದ್ದರೆ ನಿನಗೇಕೆ ಎಲ್ಲೋ ಕುಳಿತುಕೊಂಡು ಬರೆದ ನನ್ನ ಬರವಣಿಗೆ ಖುಷಿ ಕೊಡಬೇಕು? ನಿನ್ನಲ್ಲಿರುವ ಅನುಭವಗಳಿಗೆ ನೀನು ಸಹ ನನ್ನಂತೆಯೇ ಮಾತು ಕೊಡುವವನಾಗಬೇಕು. ಅದಕ್ಕೆ ಮಾತ್ರ ತುಂಬಾ ತಾಳ್ಮೆ ಶ್ರದ್ಧೆ ಬೇಕಾಗುತ್ತದೆ. ನಿನ್ನ ಅನುಭವಗಳನ್ನು ನಿನ್ನ ಮಾತಿನಲ್ಲೇ ನೂರಾರು ಸಾರಿ ಬರೆದು, ತಿದ್ದಿ, ಇತರರಿಗೆ ತೋರಿಸಿ ಬರೆಯುವುದನ್ನು ಕಲಿಯಬೇಕಾಗುತ್ತದೆ. ನಾನು ಬರೆದುದನ್ನು ಓದಿದಾಗ ಆದಷ್ಟೆ ಸಂತೋಷ ಆಗ ನಿನಗಾಗುತ್ತದೆ. ಅದನ್ನ ಓದಿದ ಇತರರಿಗೂ ಸಂತೋಷವಾದಾಗ ನಿನಗೆ ಇನ್ನೂ ಖುಷಿಯಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ಓದುಗರು ಯಾರಾದರೂ ಕೃತಿಗಳನ್ನು ಓದಿ ಚೆನ್ನಾಗಿದೆ ಎಂದು ಸಂತೋಷಪಟ್ಟರೆ ನನಗೆ ಧನ್ಯನಾದೆ ಎನ್ನಿಸುತ್ತದೆ. ಅಂಥ ಹಲವು ಕೃತಿಗಳನ್ನು ಬರೆಯಲು ಪ್ರೋತ್ಸಾಹ ದೊರೆಯುತ್ತದೆ.”* 
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ಅವಾರ್ಡುಗಳಿಗೆ ಪ್ರಶಸ್ತಿಗಳಿಗೆ ನನ್ನ ದೃಷ್ಟಿಯಲ್ಲಿ ಅಂಥ ಏನೂ ಮಹತ್ವವಿಲ್ಲ. ಕ್ಯೂನಲ್ಲಿ ನಿಂತುಕೊಂಡ ಕತ್ತೆಗಳಿಗೂ ಒಂದಲ್ಲ ಒಂದು ದಿನ ಅವಾರ್ಡು ಕೊಡಲೇಬೇಕಾಗುತ್ತದೆ. ಒಬ್ಬ ಸೃಜನಶೀಲ ಲೇಖಕನ ಅಂತಿಮ ಪರೀಕ್ಷೆ ಓದುಗನ ಮನದಲ್ಲಿಯೇ ಹೊರತು ಬೇರೆಲ್ಲೂ ಅಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ನಾನು ಎಲ್ಲರಿಗಿಂತ ಭಿನ್ನವಾಗಿ ಬರೆಯಬೇಕೆಂದು ಎಂದೂ ಪ್ರಜ್ಞಾಪೂರ್ವಕವಾಗಿ ಪ್ರಯತ್ನಿಸಿದವನಲ್ಲ. ಈ ಭಿನ್ನತೆಯ ಮೂಲ ಇರುವುದು ನನ್ನ ಬರೆವಣಿಗೆ ಕ್ರಮದಲ್ಲಾಗಲೀ ಭಾಷೆಯ ಬಳಕೆಯಲ್ಲಾಗಲೀ ಅಲ್ಲ. ಅದು ಮೂಲತಃ ನನ್ನ ವ್ಯಕ್ತಿತ್ವದಲ್ಲೂ ನನ್ನ ಬದುಕಿನ ಬಗೆಯಲ್ಲೂ ಇತ್ತು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು,ಪುಟ – 295

*“ಕೆಲವೆಲ್ಲಾ ಮನುಷ್ಯನಿಗೆ ಅನುಭವಿಸಿದ ಮೇಲೇ ಅರ್ಥವಾಗುವುದು. ಮತ್ತೊಬ್ಬರು ಹೇಳಿದರೆ ತಲೆಗೆ ಹೋಗುವುದೇ ಇಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪಾಕಕ್ರಾಂತಿ, ಪುಟ 1

*“ಈ ಶತಮಾನದ ಅದ್ಭುತಗಳಾಗಿ ಎವರೆಸ್ಟ್ ಹತ್ತಿದ್ದು, ಉಪಗ್ರಹ ಹಾರಿಸಿದ್ದು, ಚಂದ್ರನಲ್ಲಿ ಇಳಿದಿದ್ದು, ಕಂಪ್ಯೂಟರ್ ಚಿಪ್ ಗಳನ್ನು ತಯಾರಿಸಿದ್ದು ಕಣ್ಣು ಕೋರೈಸುವ ಸಾಧನೆಗಳಾದ್ದರಿಂದ ಜನಪ್ರಿಯತೆಯನ್ನೂ ಪ್ರಚಾರವನ್ನೂ ಪಡೆದುಕೊಳ್ಳುತ್ತವೆ. ಆದರೆ ಈ ಶತಮಾನದ ಸಾಧನೆ ಎಂದು ಯಾವುದಾದರು ಒಂದೇ ಒಂದು ಸಾಧನೆಯನ್ನು ಹೇಳು ಎಂದು ನನ್ನನ್ನು ಯಾರಾದರೂ ಕೇಳಿದರೆ ನಾನು ನಿಸ್ಸಂಶಯವಾಗಿ ‘ವಿಶ್ವ ಆರೋಗ್ಯ ಸಂಸ್ಥೆ ಸಿಡುಬನ್ನು ಈ ಭೂಮಂಡಲದಿಂದಲೇ ಉಚ್ಚಾಟಿಸಿದ್ದು’ ಎಂದು ನಾನು ಹೇಳುತ್ತೇನೆ. ಇದು ಇದ್ದಕ್ಕಿದಂತೆ ಧಢೀರೆಂದು ಯಾರೋ ಒಬ್ಬ ಸಹಸ್ರಾರು ಜನರ ಸಮ್ಮುಖದಲ್ಲಿ ಸಾಧಿಸಿ ಚಪ್ಪಾಳೆ ಗಿಟ್ಟಿಸಿದಂಥ ಸಾಧನೆಯಲ್ಲ ! ನೂರಾರು ದೇಶಗಳ ಸಹಸ್ರಾರು ಕಾರ್ಯಕರ್ತರು ಮಳೆ ಬಿಸಿಲೆನ್ನದೇ, ಕಗ್ಗಾಡು ಮರಳುಗಾಡೆನ್ನದೇ ಅನೇಕ ವರ್ಷಗಳ ಪರ್ಯಂತ ಕೆಲಸ ಮಾಡಿ ಸಾಧಿಸಿದ ಯಶಸ್ಸು. ನಾಗರೀಕತೆಗಳ ಹುಟ್ಟಿನಿಂದಲೂ ಸತತವಾಗಿ ಸಾವಿರಾರು ಜನಗಳನ್ನು ಬಲಿ ತೆಗೆದುಕೊಂಡ, ವಿರೂಪಗೊಳಿಸಿದ, ಕುರುಡರನ್ನಾಗಿ ಮಾಡಿದ ಈ ಮಹಾಮಾರಿಯಿಂದ ಮನುಕುಲವನ್ನೇ ವಿಮುಕ್ತಿಗೊಳಿಸಿದ್ದು ಈ ಶತಮಾನದ ಮನುಷ್ಯ ಸದ್ದುಗದ್ದಲವಿಲ್ಲದೆ ಸಾಧಿಸಿದ ಆತ್ಯಮೋಘ ಸಾಧನೆ. ಈ ಸಾಧನೆಯಿಂದ ಹಿಂದುಳಿದ ರಾಷ್ಟ್ರಗಳ ಕೋಟ್ಯಂತರ ದೀನರ ಬಡವರ ಆಹುತಿ ತಪ್ಪಿತು. ಇದಕ್ಕಿಂತ ಹೆಚ್ಚಾಗಿ ಇಡೀ ಮನುಕುಲಕ್ಕೆ ಇದರಿಂದ ಒದಗಿದ ಆತ್ಮವಿಶ್ವಾಸಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಧಿಡೀರ್ ಜನಪ್ರಿಯತೆ ನನಗೆಂದೂ ದೊರೆತೇ ಇಲ್ಲ. ನಾನು ನಿರೀಕ್ಷಿಸುವುದೂ ಇಲ್ಲ. ಓದುಗರು ನನ್ನಂತೆಯೇ ಅನ್ನ ತಿನ್ನುವ ಮನುಷ್ಯರು. ನನಗೆ ಅನ್ನಿಸಿದ್ದು ಇವತ್ತಲ್ಲದಿದ್ದರೆ ನಾಳೆ ನಿಧಾನವಾಗಿಯಾದರೂ ಅವರಿಗೂ ಅನ್ನಿಸುತ್ತದೆ ಎನ್ನುವ ನಂಬಿಕೆಯಿಂದಲೇ ನಾನು ಬರೆಯುವುದು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು,ಪುಟ – 299

*“ನಾನು ಬರೆಯುವ ಪದಗಳ ಅರ್ಥವೇ ‘ಮನುಷ್ಯರೆಲ್ಲ ಒಂದೇ, ನನ್ನಂತೆಯೇ’ ಎನ್ನುವ ಆಳವಾದ ಶ್ರದ್ಧೆಯ ಮೇಲೆ ನಿಂತಿದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 228

*“ಏನನ್ನಾದರೂ ಅರ್ಥ ಮಾಡಿಕೊಳ್ಳಬೇಕೆಂದಿದ್ದರೆ ಅದನ್ನು ಕಲಿಯಲು ಪ್ರಯತ್ನಿಸುವುದು ಅದನ್ನು ಅರ್ಥ ಮಾಡಿಕೊಳ್ಳುವ ಅತ್ಯುತ್ತಮ ಮಾರ್ಗ ಎಂದು ನನಗನ್ನಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 111

*“ರೈಲು ಕಿಟಕಿಯಿಂದ ಹೊರಗೆ ತಲೆ ಹಾಕಿ ನೋಡಿದಾಗ ಸಾಧಾರಣವಾಗಿ ಕಾಣುವ ದೃಶ್ಯಾವಳಿಗಳು ಗಾಡಿಯೊಳಗೆ ಕಿಟಕಿಯಿಂದ ಕೊಂಚ ದೂರ ಕುಳಿತು ನೋಡಿದಾಗ ಪರದೆಯ ಮೇಲೆ ಮೂಡುವ ಸಿನೆಮಾ ಮಾದರಿಯಲ್ಲಿ ಕುತೂಹಲಕರವಾಗಿರುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 203

*“ನಾನು ಬರೆಯುವ ಪದಗಳ ಅರ್ಥವೇ ‘ಮನುಷ್ಯರೇಲ್ಲ ಒಂದೇ, ನನ್ನಂತೆಯೇ’ ಎನ್ನುವ ಆಳವಾದ ಶ್ರದ್ಧೆಯ ಮೇಲೆ ನಿಂತಿದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 228

*“ನನ್ನ ವ್ಯಕ್ತಿತ್ವ ಇಷ್ಟೊಂದು ರಂಜಕವಾಗಿ colourful ಆಗಿರೋದೆ ನನ್ನ ಆತ್ಮಾಭಿಮಾನದ ಮುಖಾಂತರ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ನನ್ನ ತೇಜಸ್ವಿ, ಪತ್ರದಲ್ಲಿ, ಪುಟ – 137

*“ಟೀಕೆಗಳಿಗೆ ನಮ್ಮ ಜೀವನ, ವ್ಯಕ್ತಿತ್ವ, ನಡವಳಿಕೆಗಳೇ ಉತ್ತರ ಹೇಳಬೇಕೇ ಹೊರತು ಮಾತಿನಿಂದ ಹೇಳಿ ಪ್ರಯೋಜನವಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 343

*“ನನ್ನ ಕೃತಿಗಳಿಂದ ಕೆಲವಾದರೂ ಜನರಿಗೆ ಪರಿಸರದ ಬಗ್ಗೆ ಆಸಕ್ತಿ ಬಂದರೆ ನನ್ನ ಬರವಣಿಗೆ ಸಾರ್ಥಕವೆಂದೇ ತಿಳಿದಿದ್ದೇನೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 396

*“ಎಷ್ಟೋ ಸಾರಿ ದುಷ್ಟರು ಕಷ್ಟಕ್ಕೆ ಸಿಕ್ಕಿಕೊಂಡಾಗ, ಕಳ್ಳರು ಸಿಕ್ಕಿಬಿದ್ದಾಗ ಕೊನೆಗೂ ಸತ್ಯಕ್ಕೆ ನ್ಯಾಯಕ್ಕೆ ಜಯವಾಗುತ್ತದೆ ಎಂದು ಜನ ಅಂದುಕೊಳ್ಳುತ್ತಾರೆ. ಭೂಮಿಯಲ್ಲಿ ರಾಕ್ಷಸರ ಹಾವಳಿ ಅತಿಯಾದಾಗ ದೇವರು ಬಂದು ಅವರಿಗೆಲ್ಲಾ ತಕ್ಕ ಶಿಕ್ಷೆ ವಿಧಿಸುತ್ತಾನೆ ಎಂದು ದೈವ ಭಕ್ತರು ದೃಢವಾಗಿ ನಂಬಿದ್ದಾರೆ. ಆದರೆ ವಾಸ್ತವವನ್ನು ಗಮನಿಸಿದಾಗ ಸಾಧಾರಣವಾಗಿ ರಾಕ್ಷಸರಿಗೇನೋ ಶಿಕ್ಷೆಯಾಗಿರುತ್ತದೆ. ಆದರೆ ಅದು ದೇವರಿಂದಾಗಲಿ ನ್ಯಾಯ ಧರ್ಮಗಳಿಂದಾಗಲಿ ಆಗಿರದೆ ಅದಕ್ಕೆ ಇನ್ನೊಬ್ಬ ದೊಡ್ಡ ರಾಕ್ಷಸನೆ ಕಾರಣ ಎಂದು ಜನಗಳಿಗೆ ಬಹುಬೇಗ ಗೊತ್ತಾಗುತ್ತದೆ. ದುಷ್ಟರನ್ನು ದೊಡ್ಡ ದುಷ್ಟರೂ, ಖೇಡಿಗಳನ್ನು ದೊಡ್ಡ ಖೇಡಿಗಳೂ, ಪಾತಕಿಗಳನ್ನು ಇನ್ನೂ ದೊಡ್ಡ ಪಾತಕಿಗಳೂ, ಬಲಿಹಾಕುವುದನ್ನು ಧರ್ಮಪ್ರತಿಷ್ಠಾಪನೆ ಎಂದು ತಾತ್ಕಾಲಿಕವಾಗಿ ಜನ ತಿಳಿಯುತ್ತಾರೆ. ಆಮೇಲೆ ಅವರಿಗೆ ಭ್ರಮ ನಿರಸನವಾಗುತ್ತದೆ. ಆಗ ಕಳೆದು ಹೋದ ಕಾಲವೇ ಎಷ್ಟೋ ವಾಸಿ ಇತ್ತೆಂದು ಯೋಚಿಸುತ್ತಾರೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಜುಗಾರಿ ಕ್ರಾಸ್, ಪುಟ ೫೯

*“ಮಾತನಾಡಬೇಕಾದಾಗಲೂ ಮಾತನಾಡದೆ ಸುಮ್ಮನಿದ್ದರೆ ಬಹಳ ಕೆಟ್ಟದ್ದು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, *ತೇಜಸ್ವಿ ಪತ್ರಗಳು,ಬದುಕಿನ ಪ್ರಜ್ಞೆ ವಿಸ್ತರಿಸಿದ ಗುರು*

*ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಜೀವನದ ನುಡಿಗಳು.*

*“ನಾವು ಬಯಸಿದಂತೆ ಬದುಕುವ ಸ್ವಾತಂತ್ರ್ಯ ಯಾವತ್ತೂ ಭಯಾನಕ ಹೋರಾಟದ ಫಲವೇ ಹೊರತು ಸುಲಭಕ್ಕೆ ಸಿಗುವುದಿಲ್ಲ.”*
*(The freedom to live as we wish is always a terrible fight since we will not get it easily)*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನಾವು ಯಾವ ರೀತಿ ಬದುಕುವುದಿಲ್ಲವೋ ಆ ರೀತಿ ಬೇರೆಯವರು ಬದುಕಲಿ ಎಂದು ಹೇಳುವ ಅಧಿಕಾರ ನಮಗ್ಯಾರಿಗೂ ಇಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನಮ್ಮ ಮಾತಿಗೆ ಅರ್ಥ ಬರಬೇಕಾದರೆ ಮಾತನಾಡುವಷ್ಟೇ ಮಾತನಾಡದೆ ಇರುವುದೂ ಅಗತ್ಯ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ
*”ನಮ್ಮ ಮಾತಿಗೆ ಅರ್ಥ ಬರುವುದು ನಮ್ಮನಡವಳಿಕೆಯಿಂದ”*
*(Our behavior would make our words meaningful)*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನನಗೆ ಕಾಲ ಕಳೆಯುವುದು ಹೇಗೆಂಬ ಚಿಂತೆಗಿಂತ ಕಾಲ ಕಳೆದು ಹೋಗುತ್ತದಲ್ಲಾ ಎನ್ನುವುದೇ ಚಿಂತೆ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪರಿಸರದ ಕತೆ

*“ನನ್ನ ಹಾಗೆ ನೀನೂ ಬದುಕು ಎಂದು ಸಲಹೆ ನೀಡಬಹುದೇ ಹೊರತು, ನಾನು ಹೇಗಾದರೂ ಬದುಕುತ್ತೇನೆ, ನೀನು ಹೀಗೆ ಬದುಕು ಎಂದು ಹೇಳುವುದು ಸರಿಯಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಬೇರೆಯವರನ್ನ ಕೊಂದು ಉಳಿಸಿಕೊಳ್ಳಬೇಕಾದ ಧರ್ಮವೇನಾದರು ಇದೆಯಾ?”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ತಲೆ ತಪ್ಪಿಸಿಕೊಂಡು ಎಲ್ಲೋ ಬದುಕಿ ಮುದಿಯಾಗಿ ಕಾರಣವಿಲ್ಲದೆ ಸಾಯುವುದಕ್ಕಿಂತ ಸಕಾರಣವಾದ ಸಾವನ್ನು ಎದುರಿಸುವುದು ಎಷ್ಟೋ ವಾಸಿ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಜುಗಾರಿ ಕ್ರಾಸ್

*“ನಂಬಿಕೆಗೆ ಅನರ್ಹವಾಗಿರೋ ಮೊದಲನೇ ಸ್ಪೀಷೀ ಎಂದರೆ ಹೋಮೋಸೆಪಿಯನ್”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ಯಾರಿಗೆ ತಾವಿರುವಲ್ಲಿ ಸಂತೋಷ ಉತ್ಸಾಹ ಕುತೂಹಲಗಳಿರುವುದಿಲ್ಲವೋ ಅವರು ಅದನ್ನು ಹುಡುಕಿಕೊಂಡು ಎಲ್ಲಿಗೆ ಪ್ರವಾಸ ಹೋಗುವುದು ವ್ಯರ್ಥ.”* 
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್

*“ಸುಮ್ಮನೆ ನಮಗೆ ಅಗತ್ಯ ಇದ್ದಷ್ಟು ಮಾತ್ರ ತಿಳಿದುಕೊಂಡು, ಮಿಕ್ಕುದ್ದನ್ನ ನೋಡಿ ಅಚ್ಚರಿಪಡುತ್ತ ಇದ್ದು ಬಿಡುವುದು ಒಳ್ಳೆಯದು”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪರಿಸರದ ಕತೆ

*“ನಮ್ಮ ಪಾಲಿಗೆ ಭೂಮಿ ಹಾಳಾಗುತ್ತದೆಯೇ ಹೊರತು ಅದರ ಪಾಲಿಗಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಮುಖ್ಯ ವಿಷಯ ಬಿಟ್ಟು ಅಡ್ಡ ದಾರಿ ತುಳಿಯಬೇಡಿ, ಕೆಲಸಕ್ಕೆ ಬಾರದ ಹರಟೇಲೇ ಮುದುಕರಾಗ್ತಿವಿ, ಕಾಲ ಸರೀತಾ ಇದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ಎಷ್ಟನ್ನು ನಾವು ಕಣ್ಣಿಗೆ ಕಂಡರೂ ನೋಡದೆ ಬಿಟ್ಟಿದ್ದೇವೋ ಏನೋ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೊ

*“ನನ್ನ ಮಟ್ಟಿಗಂತೂ ಆತ್ಮಗೌರವವನ್ನು ಬಿಟ್ಟು ಉಳಿಸಿಕೊಳ್ಳಬೇಕಾದ ಯಾವ ಕಲೆಯೂ ಪ್ರಪಂಚದಲ್ಲಿ ಇಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಕುಂಬಾರನ ಸೂಕ್ಷ್ಮ ಕಸುಬುದಾರಿಕೆ, ಮೇದರವನ ಬುಟ್ಟಿ ಹೆಣೆಯುವ ಕಲೆಗಾರಿಕೆ ಮಾನ್ಯತೆ ಕಳೆದುಕೊಂಡು ಓದುಬರಹ, ಜ್ಞಾಪಕ ಶಕ್ತಿ, ಇಂಗ್ಲಿಷ್ ಮಾತುಗಳು ಪರೀಕ್ಷೆಗಳಲ್ಲಿ ಮೆರಿಟ್ಗಳಾದವು. ಮೇದರವನೂ, ಕುಂಬಾರನೂ, ಅಗಸನೂ ಮೆರಿಟ್ ಇಲ್ಲದವನಾಗಿ ಕೆಲಸ ಮತ್ತು ಅನ್ನ ಕಳೆದು ಕೊಂಡ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು, ಪುಟ 164

*“ನಾನು ಕಣ್ಣಿಗೆ ಕಂಡದ್ದನ್ನೆಲ್ಲಾ ಆಸಕ್ತಿಯಿಂದ ಕುತೂಹಲದಿಂದ ನೋಡುತ್ತಾ ತಿಳಿಯುತ್ತಾ ಹೋಗುತ್ತೇನೆ. ಜ್ಞಾನಾರ್ಜನೆಯ ಪ್ರಚಂಡ ಸಂತೋಷ ಇರುವುದು ಇಲ್ಲೇ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಮರ್ಶೆಯ ವಿಮರ್ಶೆ

*“ನನಗೆ ಕಷ್ಟಪಟ್ಟು ಓದಿದ್ದು ಗೊತ್ತೇ ಇಲ್ಲ. ಬರೇ ಕ್ಲಾಸಿನಲ್ಲಿ ಶ್ರದ್ಧೆಯಿಂದ ಪಾಠ ಕೇಳಿ ಮಾತ್ರವೇ ಈವರೆಗೂ ನಾನು ತರಗತಿಗಳಲ್ಲಿ ಪಾಸಾಗಿರುವವನು. ಆದರೆ ನಮಗೆ ಅಂಥ ವಿದ್ಯಾಗುರುಗಳು ದೊರತಿದ್ದರೆಂಬುದು ಇಲ್ಲಿ ಬಹುಮುಖ್ಯ. ಅವರಲ್ಲಿ ಪೂಜ್ಯ ಜಿ ಎಸ್ ಶಿವರುದ್ರಪ್ಪನವರು ಒಬ್ಬರೆಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಕತೆಯೆಂದರೆ ನಿರಂತರವಾಗಿ ಹರಿಯುವ ಜೀವನಕ್ಕೆ ಒಂದು ಚೌಕಟ್ಟು ಹಾಕುತ್ತದೆಯಷ್ಟೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕಿರಗೂರಿನ ಗಯ್ಯಾಳಿಗಳು

*“ನನ್ನ ಜೀವನವಿಧಾನವನ್ನು, ಗ್ರಹಿಸುವ ಕ್ರಮವನ್ನು, ಆಲೋಚನೆಯನ್ನು, ಅಭಿವ್ಯಕ್ತಿ ವಿಧಾನವನ್ನು, ಒಟ್ಟಿನಲ್ಲಿ ಇಡೀ ಸಮಗ್ರ ವ್ಯಕ್ತಿತ್ವವನ್ನು ಸಂಪೂರ್ಣ ಬದಲಿಸಿದ್ದು ಲೋಹಿಯಾರವರ ತತ್ವ ಚಿಂತನೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿವಿಮರ್ಶೆಯ ವಿಮರ್ಶೆ, ಪುಟ ೧೩

*“ಭಾವನೆಗಳು, ಆಲೋಚನೆಗಳು ಇಲ್ಲದೆ ಮನುಷ್ಯನ ಮನಸ್ಸಿಗೆ ಅಸ್ಥಿತ್ವವೇ ಇರುವುದಿಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಹೊಸಹೊಸ ಜೀವನಾನುಭವಗಳು ನಮ್ಮ ಅನುಭವ ವಿಶ್ವಕ್ಕೆ ಸೇರ್ಪಡೆಯಾದಾಗ ಕೇವಲ ಅದರ ಮೊತ್ತ ಹೆಚ್ಚಾಗುವುದಷ್ಟೇ ಅಲ್ಲ, ನಮ್ಮ ಅನುಭವ ವಿಶ್ವದಲ್ಲಿ ಗುಣಾತ್ಮಕ ಬದಲಾವಣೆಯನ್ನೂ ಉಂಟುಮಾಡುತ್ತದೆ, ಎಂದರೆ ಇಡೀ ಅನುಭವ ವಿಶ್ವದ ವ್ಯವಸ್ಥೆಯೇ ಹೊಸದಾಗಿ ಸಂಯೋಜನೆಗೊಳ್ಳುತ್ತದೆ, ಅಥವಾ ನಿರಂತರವಾಗಿ ಸಂಯೋಜನೆಗೊಳ್ಳುತ್ತಲೇ ಇರುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಮರ್ಶೆಯ ವಿಮರ್ಶೆ

*“ಮನುಷ್ಯ ಚಂದ್ರಮಂಡಲಕ್ಕೆ ಹೋಗಿ ಬಂದರೂ ಕ್ಷುದ್ರಬುದ್ಧಿ, ಅಂಧಶ್ರದ್ಧೆ ಮೀರಲು ಸಾಧ್ಯವಾಗಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಬುದ್ಧಿ ಎಂದರೆ ತಿಳುವಳಿಕೆ ಎಂದರೆ ಇನ್ನೇನು? ಹಳೆಯ ಘಟನೆಗಳ ಹಿನ್ನೆಲೆಯಲ್ಲಿ ವರ್ತಮಾನವನ್ನು ಕುರಿತು ಆಲೋಚಿಸುವುದು ತಾನೆ!”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಸ್ವರೂಪ

*“ಈ ಶತಮಾನ ನಾಗರಿಕತೆಯ ಹೆಸರಿನಲ್ಲಿ, ನ್ಯಾಯದ ಹೆಸರಿನಲ್ಲಿ, ಸಮಾನತೆಯ ಹೆಸರಿನಲ್ಲಿ, ಸಿದ್ಧಾಂತಗಳ ಹೆಸರಿನಲ್ಲಿ ಯಾವ ಶಿಲಾಯುಗ ಮನುಷ್ಯನೂ ಮಾಡಿಲ್ಲದ ಹೇಯ ಕೃತ್ಯಗಳನ್ನು ಎಸಗಿರುವುದು ಈ ಶತಮಾನಕ್ಕೆ ವಿಷಾದದಿಂದ ವಿದಾಯ ಹೇಳುವಂತೆ ಪ್ರೇರಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮಹಾ ಪಲಾಯನ (ಮುನ್ನುಡಿ)

*“ಮನುಷ್ಯ ಚರಿತ್ರೆಯಿಂದ ಪಾಠ ಕಲಿಯುವುದಿಲ್ಲ’ ಎನ್ನುವುದೇ ನಮಗೆ ಚರಿತ್ರೆ ಕಲಿಸುವ ಪಾಠ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು

*“ನಮ್ಮ ಕಲ್ಪನೆಯ ‘ನಮಗೂ’ ನಿಜವಾದ ನಮಗೂ ವ್ಯತ್ಯಾಸ ಇರುವುದರಿಂದಲೇ ನಮ್ಮ ಫೋಟೊಗಳು ನಮ್ಮ ಸರಿಯಾದ ಪ್ರತಿಬಿಂಬವಾಗಿಲ್ಲವೆಂದು ಅದನ್ನು ದೂಷಿಸುತ್ತೇವೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್

*“ಈ ಜಗತ್ತು ವಿಸ್ಮಯಗಳ ಅಕ್ಷಯ ಪಾತ್ರೆ “*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಸ್ಮಯ ವಿಶ್ವ

*“ತಾನು ನಿಯಂತ್ರಿಸಲಾಗದ ಅಮೂರ್ತದ ಅಗಾಧತೆಯ ಎದುರು ಮನುಷ್ಯನ ಕ್ರಿಯೆಗಳು ಅರ್ಥಹೀನವಾಗಿಯೂ ಹಾಸ್ಯಾಸ್ಪದವಾಗಿಯೂ ಕಾಣುತ್ತವೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನನ್ನ ಪಾಡಿಗೆ ನನ್ನನ್ನು ಬಿಟ್ಟರೆ ತಿಂಗಳುಗಟ್ಟಲೆ ಅಥವಾ ಜೀವನ ಪರ್ಯಂತ ಬೇಕಾದರೂ ಇದ್ದೇನು. ಆದರೆ ನೀನು ಇಲ್ಲೆ ಇರಬೇಕು. ಎಲ್ಲಿಯೂ ಹೋಗುವಂತೆಯೇ ಇಲ್ಲ ಎಂದು ಯಾರಾದರೂ ಅಂದರೆ ಅಲ್ಲಿಗೆ ಮುಗಿಯಿತು ನನ್ನ ಕಥೆ. ಅನಂತರ ಅಲ್ಲಿ ಕಳೆಯುವ ಪ್ರತಿಯೊಂದು ಕ್ಷಣವೂ ನನಗೆ ಭೀಕರವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್, ಪುಟ ೧೦೮

*“ಬದುಕಿರುವವನಿಗೆ ಸಾವಿನಂತೆ, ಯಾವುದಕ್ಕೂ ನನಗೆ ಸದಾ ಹೊರ ದಾರಿಯೊಂದು ತೆರದಿರಲೇಬೇಕು. ಆಗಲೇ ನನಗೆ ಜೀವನ ಸುಂದರ, ಕುತೂಹಲಕರ. ಅದು ಮುಚ್ಚಿಕೊಂಡಿತೋ ತಕ್ಷಣ ಅದು ಸಾಕ್ಷಾತ್ ಸ್ವರ್ಗವಾದರೂ ನರಕವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್, ಪುಟ ೧೦೮

*“ಮತ್ತೊಬ್ಬರು ಹೇಳಿದ ಬುದ್ಧಿವಾದಕ್ಕೆ ಕಿವಿಗೊಡುವ ಸದ್ಬುದ್ಧಿ ಇದ್ದಿದ್ದರೆ ನಾವು ನಮ್ಮ ಜೀವನದ ಎಷ್ಟೋ ಅನಾಹುತಗಳನ್ನು ತಪ್ಪಿಸಿಕೊಳ್ಳಬಹುದಿತ್ತು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೦೮

*“ಏನನ್ನಾದರೂ ಅರ್ಥ ಮಾಡಿಕೊಳ್ಳಬೇಕೆಂದಿದ್ದರೆ ಅದನ್ನು ಕಲಿಯಲು ಪ್ರಯತ್ನಿಸುವುದು ಅದನ್ನು ಅರ್ಥ ಮಾಡಿಕೊಳ್ಳುವ ಅತ್ಯುತ್ತಮ ಮಾರ್ಗ ಎಂದು ನನಗೆನ್ನಿಸುತ್ತದೆ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೧೧

*“ಯಾರು ಏನೇ ಮಾಡಿದರೂ ಒಬ್ಬ ಪ್ರತಿಭಾವಂತ ಬರಹಗಾರನನ್ನು ಇಳಿಸಲಾಗಲೀ, ಅವನು ಪ್ರತಿಭಾವಂತನಲ್ಲದಿದ್ದರೆ ಮಠ ಕಟ್ಟಿ ಊರಗೋಲು ಕೊಟ್ಟು ಉಳಿಸಲಾಗಲೀ ಸಾಧ್ಯವೇ ಇಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೨೫

*“ಬಹುಶಃ ಮನುಷ್ಯ ಸುಖ, ಸಮೃದ್ಧಿ, ಸಂತೋಷಗಳ ನಡುವಿಗಿಂತ ಮೌನ, ಏಕಾಂತ, ಸವಾಲುಗಳ ನಡುವೆ ಮಹತ್ತಾದುದನ್ನು ಸಾಧಿಸುತ್ತಾನೇನೋ! ಅದರ ಮಹಾನ್ಮೌನದ ಏಕಾಂತದಲ್ಲಿ ಕುಳಿತು ಇಡೀ ಇಹದ ಅಂತಿಮ ಉದ್ದೇಶವನ್ನು ಚಿಂತಿಸಿ ಆಧ್ಯಾತ್ಮಿಕ ಮತ್ತು ಪಾರಮಾರ್ಥಿಕ ಸತ್ಯಾನ್ವೇಷಣೆ ಮಾಡಿದ್ದಾನೇನೋ!”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮುನ್ನುಡಿ, ದೇಶ ವಿದೇಶ-೧

*“ನನಗೆ ನಿಜವಾಗಿಯೂ ನಮ್ಮ ಸ್ವಾತಂತ್ರ್ಯದ ಅಮೂಲ್ಯತೆಯ ಬಗ್ಗೆ ಅರಿವು, ಅಭಿಮಾನ ಮೂಡುವುದು ಮಹಾ ಯುದ್ಧದ ಮತ್ತು ಅನಂತರ ಕಮ್ಯುನಿಸ್ಟ್ ರಾಷ್ಟ್ರಗಳಲ್ಲಿ ನಡೆದ ಕಡ್ಡಾಯ ಶ್ರಮಶಿಬಿರಗಳ ಕತೆಗಳನ್ನು ಕೇಳಿದಾಗ, ಮತ್ತು ಓದಿದಾಗ. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಪಣವಾಗಿಟ್ಟು ಅಲ್ಲಿಂದ ಹೇಗಾದರೂ ಮಾಡಿ ಗಡಿ ದಾಟಿ ಸ್ವಾತಂತ್ರ್ಯದ ಉಸಿರಾಡಲು ತವಕಿಸಿದವರ ಕತೆಗಳನ್ನು ಓದುವಾಗ, ಬಡತನ, ಅನಕ್ಷರತೆ ಇತ್ಯಾದಿ ಪರಿಹಾರ ಸಾಧ್ಯವಾದ ಸಮಸ್ಯೆಗಳಿಗೆ ನಾವು ನಮ್ಮ ಸ್ವಾತಂತ್ರ್ಯವನ್ನೇ ಒತ್ತೆಯಿಡಲು ತಯ್ಯಾರಾಗುವುದು ಅಕ್ಷಮ್ಯ ಎಂದೆನಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮುನ್ನುಡಿ, ಮಹಾಯುದ್ಧ-೨

*“ಯಾವುದನ್ನೂ ಉಚಿತವೆಂದು ಬಿಟ್ಟಿ ಮಾಡಬೇಡಿ. ಯಾರಿಂದಲೂ ಬಿಟ್ಟಿಯಾಗಿ ಯಾವುದನ್ನೂ ನಿರೀಕ್ಷಿಸಲೂ ಬೇಡಿ. ಇದರಿಂದ ಇಡೀ ನಮ್ಮ ಉದ್ದೇಶ ಅರ್ಥಹೀನವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ಎಲ್ಲರೂ ದೊಡ್ಡ ಮನುಷ್ಯರೆಂದು ಕರೆದರೆಂದು ನಾವು ಹಾಗೆ ನಟಿಸಲು ತೊಡಗಬಾರದು”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಮೊದಲೆಲ್ಲಾ ನಮ್ಮ ವರ್ತನೆಯನ್ನು ಹುಚ್ಚಾಟವೆಂದು ಪರಿಗಣಿಸಿ ನಗುತ್ತಿದ್ದವರು ಕೊನೆಗೆ ನಮ್ಮ ಬದುಕೇ ಹೀಗೆ ಎಂದು ತಿಳಿದನಂತರ ನಗುವುದನ್ನು ನಿಲ್ಲಿಸಿದರು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮಿಂಚುಳ್ಳಿ, ಪುಟ ೧೧೯

*“ಸಾಕ್ಷಾಧಾರ ಇಲ್ಲದ ಯಾವುದನ್ನೂ ನಾನು ನಂಬೋದಿಲ್ಲ. ದೇವರನ್ನು ನಂಬೋದು ಬಿಡೋದು ಎಲ್ಲಾ ನಿರಪಯುಕ್ತ ಚರ್ಚೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ನಾನು ನಿನ್ನಂತಯೇ ಅನ್ನ ತಿನ್ನುವ ಸಾಮಾನ್ಯ ಸರಳ ಮನುಷ್ಯ. ನನ್ನ ದೈನಂದಿನ ಅನುಭವಗಳನ್ನು ಇತರರಿಗೆ ತಿಳಿಸುವ ಕಲೆಗಾರಿಕೆಯನ್ನು ಬರೆದು, ತಿದ್ದಿ, ಕಲಿತವನು. ಉತ್ತಮ ಬರಹಗಾರನಾಗಲೂ ಪ್ರತಿಭೆ ಸ್ವೂರ್ತಿ ಎಲ್ಲ ಬೇಕಾದರೂ ಎಲ್ಲಕ್ಕಿಂತ ಮುಖ್ಯವಾಗಿ ಶ್ರದ್ಧೆ, ಕಷ್ಟಪಟ್ಟು ಕೆಲಸ ಮಾಡುವ ತಾಳ್ಮೆ ಅತ್ಯಂತ ಮುಖ್ಯ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ನನ್ನ ಕಥೆ ಕಾದಂಬರಿಗಳು ವಾಸ್ತವವಾಗಿ ನನ್ನ ಅನುಭವಗಳನ್ನೇನೂ ನಿಮಗೆ ಕೊಡುವುದಿಲ್ಲ. ನಿಮ್ಮೊಳಗೆ ಇದ್ದ ಆ ಅನುಭವಗಳನ್ನು ಉದ್ದೀಪನ ಮಾಡಿ ನಿಮಗೆ ತೋರಿಸಿಕೊಡುತ್ತವಷ್ಟೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ಜೀವನವನ್ನು ನನ್ನಂತೆ ನೋಡುವ ದೃಷ್ಟಿ, ಶಕ್ತಿ, ನಿಮ್ಮಲ್ಲೇ ಇರುತ್ತದೆ. ಇಲ್ಲದಿದ್ದರೆ ನಿನಗೇಕೆ ಎಲ್ಲೋ ಕುಳಿತುಕೊಂಡು ಬರೆದ ನನ್ನ ಬರವಣಿಗೆ ಖುಷಿ ಕೊಡಬೇಕು? ನಿನ್ನಲ್ಲಿರುವ ಅನುಭವಗಳಿಗೆ ನೀನು ಸಹ ನನ್ನಂತೆಯೇ ಮಾತು ಕೊಡುವವನಾಗಬೇಕು. ಅದಕ್ಕೆ ಮಾತ್ರ ತುಂಬಾ ತಾಳ್ಮೆ ಶ್ರದ್ಧೆ ಬೇಕಾಗುತ್ತದೆ.  ನಿನ್ನ ಅನುಭವಗಳನ್ನು ನಿನ್ನ ಮಾತಿನಲ್ಲೇ ನೂರಾರು ಸಾರಿ ಬರೆದು, ತಿದ್ದಿ, ಇತರರಿಗೆ ತೋರಿಸಿ ಬರೆಯುವುದನ್ನು ಕಲಿಯಬೇಕಾಗುತ್ತದೆ. ನಾನು ಬರೆದುದನ್ನು ಓದಿದಾಗ ಆದಷ್ಟೆ ಸಂತೋಷ ಆಗ ನಿನಗಾಗುತ್ತದೆ. ಅದನ್ನ ಓದಿದ ಇತರರಿಗೂ ಸಂತೋಷವಾದಾಗ ನಿನಗೆ ಇನ್ನೂ ಖುಷಿಯಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ಓದುಗರು ಯಾರಾದರೂ ಕೃತಿಗಳನ್ನು ಓದಿ ಚೆನ್ನಾಗಿದೆ ಎಂದು ಸಂತೋಷಪಟ್ಟರೆ ನನಗೆ ಧನ್ಯನಾದೆ ಎನ್ನಿಸುತ್ತದೆ. ಅಂಥ ಹಲವು ಕೃತಿಗಳನ್ನು ಬರೆಯಲು ಪ್ರೋತ್ಸಾಹ ದೊರೆಯುತ್ತದೆ.”* 
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ಅವಾರ್ಡುಗಳಿಗೆ ಪ್ರಶಸ್ತಿಗಳಿಗೆ ನನ್ನ ದೃಷ್ಟಿಯಲ್ಲಿ ಅಂಥ ಏನೂ ಮಹತ್ವವಿಲ್ಲ. ಕ್ಯೂನಲ್ಲಿ ನಿಂತುಕೊಂಡ ಕತ್ತೆಗಳಿಗೂ ಒಂದಲ್ಲ ಒಂದು ದಿನ ಅವಾರ್ಡು ಕೊಡಲೇಬೇಕಾಗುತ್ತದೆ. ಒಬ್ಬ ಸೃಜನಶೀಲ ಲೇಖಕನ ಅಂತಿಮ ಪರೀಕ್ಷೆ ಓದುಗನ ಮನದಲ್ಲಿಯೇ ಹೊರತು ಬೇರೆಲ್ಲೂ ಅಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ನಾನು ಎಲ್ಲರಿಗಿಂತ ಭಿನ್ನವಾಗಿ ಬರೆಯಬೇಕೆಂದು ಎಂದೂ ಪ್ರಜ್ಞಾಪೂರ್ವಕವಾಗಿ ಪ್ರಯತ್ನಿಸಿದವನಲ್ಲ. ಈ ಭಿನ್ನತೆಯ ಮೂಲ ಇರುವುದು ನನ್ನ ಬರೆವಣಿಗೆ ಕ್ರಮದಲ್ಲಾಗಲೀ ಭಾಷೆಯ ಬಳಕೆಯಲ್ಲಾಗಲೀ ಅಲ್ಲ. ಅದು ಮೂಲತಃ ನನ್ನ ವ್ಯಕ್ತಿತ್ವದಲ್ಲೂ ನನ್ನ ಬದುಕಿನ ಬಗೆಯಲ್ಲೂ ಇತ್ತು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು,ಪುಟ – 295

*“ಕೆಲವೆಲ್ಲಾ ಮನುಷ್ಯನಿಗೆ ಅನುಭವಿಸಿದ ಮೇಲೇ ಅರ್ಥವಾಗುವುದು. ಮತ್ತೊಬ್ಬರು ಹೇಳಿದರೆ ತಲೆಗೆ ಹೋಗುವುದೇ ಇಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪಾಕಕ್ರಾಂತಿ, ಪುಟ 1

*“ಈ ಶತಮಾನದ ಅದ್ಭುತಗಳಾಗಿ ಎವರೆಸ್ಟ್ ಹತ್ತಿದ್ದು, ಉಪಗ್ರಹ ಹಾರಿಸಿದ್ದು, ಚಂದ್ರನಲ್ಲಿ ಇಳಿದಿದ್ದು, ಕಂಪ್ಯೂಟರ್ ಚಿಪ್ ಗಳನ್ನು ತಯಾರಿಸಿದ್ದು ಕಣ್ಣು ಕೋರೈಸುವ ಸಾಧನೆಗಳಾದ್ದರಿಂದ ಜನಪ್ರಿಯತೆಯನ್ನೂ ಪ್ರಚಾರವನ್ನೂ ಪಡೆದುಕೊಳ್ಳುತ್ತವೆ. ಆದರೆ ಈ ಶತಮಾನದ ಸಾಧನೆ ಎಂದು ಯಾವುದಾದರು ಒಂದೇ ಒಂದು ಸಾಧನೆಯನ್ನು ಹೇಳು ಎಂದು ನನ್ನನ್ನು ಯಾರಾದರೂ ಕೇಳಿದರೆ ನಾನು ನಿಸ್ಸಂಶಯವಾಗಿ ‘ವಿಶ್ವ ಆರೋಗ್ಯ ಸಂಸ್ಥೆ ಸಿಡುಬನ್ನು ಈ ಭೂಮಂಡಲದಿಂದಲೇ ಉಚ್ಚಾಟಿಸಿದ್ದು’ ಎಂದು ನಾನು ಹೇಳುತ್ತೇನೆ. ಇದು ಇದ್ದಕ್ಕಿದಂತೆ ಧಢೀರೆಂದು ಯಾರೋ ಒಬ್ಬ ಸಹಸ್ರಾರು ಜನರ ಸಮ್ಮುಖದಲ್ಲಿ ಸಾಧಿಸಿ ಚಪ್ಪಾಳೆ ಗಿಟ್ಟಿಸಿದಂಥ ಸಾಧನೆಯಲ್ಲ ! ನೂರಾರು ದೇಶಗಳ ಸಹಸ್ರಾರು ಕಾರ್ಯಕರ್ತರು ಮಳೆ ಬಿಸಿಲೆನ್ನದೇ, ಕಗ್ಗಾಡು ಮರಳುಗಾಡೆನ್ನದೇ ಅನೇಕ ವರ್ಷಗಳ ಪರ್ಯಂತ ಕೆಲಸ ಮಾಡಿ ಸಾಧಿಸಿದ ಯಶಸ್ಸು. ನಾಗರೀಕತೆಗಳ ಹುಟ್ಟಿನಿಂದಲೂ ಸತತವಾಗಿ ಸಾವಿರಾರು ಜನಗಳನ್ನು ಬಲಿ ತೆಗೆದುಕೊಂಡ, ವಿರೂಪಗೊಳಿಸಿದ, ಕುರುಡರನ್ನಾಗಿ ಮಾಡಿದ ಈ ಮಹಾಮಾರಿಯಿಂದ ಮನುಕುಲವನ್ನೇ ವಿಮುಕ್ತಿಗೊಳಿಸಿದ್ದು ಈ ಶತಮಾನದ ಮನುಷ್ಯ ಸದ್ದುಗದ್ದಲವಿಲ್ಲದೆ ಸಾಧಿಸಿದ ಆತ್ಯಮೋಘ ಸಾಧನೆ. ಈ ಸಾಧನೆಯಿಂದ ಹಿಂದುಳಿದ ರಾಷ್ಟ್ರಗಳ ಕೋಟ್ಯಂತರ ದೀನರ ಬಡವರ ಆಹುತಿ ತಪ್ಪಿತು. ಇದಕ್ಕಿಂತ ಹೆಚ್ಚಾಗಿ ಇಡೀ ಮನುಕುಲಕ್ಕೆ ಇದರಿಂದ ಒದಗಿದ ಆತ್ಮವಿಶ್ವಾಸಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಧಿಡೀರ್ ಜನಪ್ರಿಯತೆ ನನಗೆಂದೂ ದೊರೆತೇ ಇಲ್ಲ. ನಾನು ನಿರೀಕ್ಷಿಸುವುದೂ ಇಲ್ಲ. ಓದುಗರು ನನ್ನಂತೆಯೇ ಅನ್ನ ತಿನ್ನುವ ಮನುಷ್ಯರು. ನನಗೆ ಅನ್ನಿಸಿದ್ದು ಇವತ್ತಲ್ಲದಿದ್ದರೆ ನಾಳೆ ನಿಧಾನವಾಗಿಯಾದರೂ ಅವರಿಗೂ ಅನ್ನಿಸುತ್ತದೆ ಎನ್ನುವ ನಂಬಿಕೆಯಿಂದಲೇ ನಾನು ಬರೆಯುವುದು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು,ಪುಟ – 299

*“ನಾನು ಬರೆಯುವ ಪದಗಳ ಅರ್ಥವೇ ‘ಮನುಷ್ಯರೆಲ್ಲ ಒಂದೇ, ನನ್ನಂತೆಯೇ’ ಎನ್ನುವ ಆಳವಾದ ಶ್ರದ್ಧೆಯ ಮೇಲೆ ನಿಂತಿದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 228

*“ಏನನ್ನಾದರೂ ಅರ್ಥ ಮಾಡಿಕೊಳ್ಳಬೇಕೆಂದಿದ್ದರೆ ಅದನ್ನು ಕಲಿಯಲು ಪ್ರಯತ್ನಿಸುವುದು ಅದನ್ನು ಅರ್ಥ ಮಾಡಿಕೊಳ್ಳುವ ಅತ್ಯುತ್ತಮ ಮಾರ್ಗ ಎಂದು ನನಗನ್ನಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 111

*“ರೈಲು ಕಿಟಕಿಯಿಂದ ಹೊರಗೆ ತಲೆ ಹಾಕಿ ನೋಡಿದಾಗ ಸಾಧಾರಣವಾಗಿ ಕಾಣುವ ದೃಶ್ಯಾವಳಿಗಳು ಗಾಡಿಯೊಳಗೆ ಕಿಟಕಿಯಿಂದ ಕೊಂಚ ದೂರ ಕುಳಿತು ನೋಡಿದಾಗ ಪರದೆಯ ಮೇಲೆ ಮೂಡುವ ಸಿನೆಮಾ ಮಾದರಿಯಲ್ಲಿ ಕುತೂಹಲಕರವಾಗಿರುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 203

*“ನಾನು ಬರೆಯುವ ಪದಗಳ ಅರ್ಥವೇ ‘ಮನುಷ್ಯರೇಲ್ಲ ಒಂದೇ, ನನ್ನಂತೆಯೇ’ ಎನ್ನುವ ಆಳವಾದ ಶ್ರದ್ಧೆಯ ಮೇಲೆ ನಿಂತಿದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 228

*“ನನ್ನ ವ್ಯಕ್ತಿತ್ವ ಇಷ್ಟೊಂದು ರಂಜಕವಾಗಿ colourful ಆಗಿರೋದೆ ನನ್ನ ಆತ್ಮಾಭಿಮಾನದ ಮುಖಾಂತರ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ನನ್ನ ತೇಜಸ್ವಿ, ಪತ್ರದಲ್ಲಿ, ಪುಟ – 137

*“ಟೀಕೆಗಳಿಗೆ ನಮ್ಮ ಜೀವನ, ವ್ಯಕ್ತಿತ್ವ, ನಡವಳಿಕೆಗಳೇ ಉತ್ತರ ಹೇಳಬೇಕೇ ಹೊರತು ಮಾತಿನಿಂದ ಹೇಳಿ ಪ್ರಯೋಜನವಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 343

*“ನನ್ನ ಕೃತಿಗಳಿಂದ ಕೆಲವಾದರೂ ಜನರಿಗೆ ಪರಿಸರದ ಬಗ್ಗೆ ಆಸಕ್ತಿ ಬಂದರೆ ನನ್ನ ಬರವಣಿಗೆ ಸಾರ್ಥಕವೆಂದೇ ತಿಳಿದಿದ್ದೇನೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 396

*“ಎಷ್ಟೋ ಸಾರಿ ದುಷ್ಟರು ಕಷ್ಟಕ್ಕೆ ಸಿಕ್ಕಿಕೊಂಡಾಗ, ಕಳ್ಳರು ಸಿಕ್ಕಿಬಿದ್ದಾಗ ಕೊನೆಗೂ ಸತ್ಯಕ್ಕೆ ನ್ಯಾಯಕ್ಕೆ ಜಯವಾಗುತ್ತದೆ ಎಂದು ಜನ ಅಂದುಕೊಳ್ಳುತ್ತಾರೆ. ಭೂಮಿಯಲ್ಲಿ ರಾಕ್ಷಸರ ಹಾವಳಿ ಅತಿಯಾದಾಗ ದೇವರು ಬಂದು ಅವರಿಗೆಲ್ಲಾ ತಕ್ಕ ಶಿಕ್ಷೆ ವಿಧಿಸುತ್ತಾನೆ ಎಂದು ದೈವ ಭಕ್ತರು ದೃಢವಾಗಿ ನಂಬಿದ್ದಾರೆ. ಆದರೆ ವಾಸ್ತವವನ್ನು ಗಮನಿಸಿದಾಗ ಸಾಧಾರಣವಾಗಿ ರಾಕ್ಷಸರಿಗೇನೋ ಶಿಕ್ಷೆಯಾಗಿರುತ್ತದೆ. ಆದರೆ ಅದು ದೇವರಿಂದಾಗಲಿ ನ್ಯಾಯ ಧರ್ಮಗಳಿಂದಾಗಲಿ ಆಗಿರದೆ ಅದಕ್ಕೆ ಇನ್ನೊಬ್ಬ ದೊಡ್ಡ ರಾಕ್ಷಸನೆ ಕಾರಣ ಎಂದು ಜನಗಳಿಗೆ ಬಹುಬೇಗ ಗೊತ್ತಾಗುತ್ತದೆ. ದುಷ್ಟರನ್ನು ದೊಡ್ಡ ದುಷ್ಟರೂ, ಖೇಡಿಗಳನ್ನು ದೊಡ್ಡ ಖೇಡಿಗಳೂ, ಪಾತಕಿಗಳನ್ನು ಇನ್ನೂ ದೊಡ್ಡ ಪಾತಕಿಗಳೂ, ಬಲಿಹಾಕುವುದನ್ನು ಧರ್ಮಪ್ರತಿಷ್ಠಾಪನೆ ಎಂದು ತಾತ್ಕಾಲಿಕವಾಗಿ ಜನ ತಿಳಿಯುತ್ತಾರೆ. ಆಮೇಲೆ ಅವರಿಗೆ ಭ್ರಮ ನಿರಸನವಾಗುತ್ತದೆ. ಆಗ ಕಳೆದು ಹೋದ ಕಾಲವೇ ಎಷ್ಟೋ ವಾಸಿ ಇತ್ತೆಂದು ಯೋಚಿಸುತ್ತಾರೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಜುಗಾರಿ ಕ್ರಾಸ್, ಪುಟ ೫೯

*“ಮಾತನಾಡಬೇಕಾದಾಗಲೂ ಮಾತನಾಡದೆ ಸುಮ್ಮನಿದ್ದರೆ ಬಹಳ ಕೆಟ್ಟದ್ದು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು,*ಬದುಕಿನ ಪ್ರಜ್ಞೆ ವಿಸ್ತರಿಸಿದ ಗುರು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಜೀವನದ ನುಡಿಗಳು.*
*₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹*

*“ನಾವು ಬಯಸಿದಂತೆ ಬದುಕುವ ಸ್ವಾತಂತ್ರ್ಯ ಯಾವತ್ತೂ ಭಯಾನಕ ಹೋರಾಟದ ಫಲವೇ ಹೊರತು ಸುಲಭಕ್ಕೆ ಸಿಗುವುದಿಲ್ಲ.”*
*(The freedom to live as we wish is always a terrible fight since we will not get it easily)*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನಾವು ಯಾವ ರೀತಿ ಬದುಕುವುದಿಲ್ಲವೋ ಆ ರೀತಿ ಬೇರೆಯವರು ಬದುಕಲಿ ಎಂದು ಹೇಳುವ ಅಧಿಕಾರ ನಮಗ್ಯಾರಿಗೂ ಇಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನಮ್ಮ ಮಾತಿಗೆ ಅರ್ಥ ಬರಬೇಕಾದರೆ ಮಾತನಾಡುವಷ್ಟೇ ಮಾತನಾಡದೆ ಇರುವುದೂ ಅಗತ್ಯ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ
*”ನಮ್ಮ ಮಾತಿಗೆ ಅರ್ಥ ಬರುವುದು ನಮ್ಮ ನಡವಳಿಕೆಯಿಂದ”*
*Our behavior would make our words meaningful)*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*"ನನಗೆ ಕಾಲ ಕಳೆಯುವುದು ಹೇಗೆಂಬ ಚಿಂತೆಗಿಂತ ಕಾಲ ಕಳೆದು ಹೋಗುತ್ತದಲ್ಲಾ ಎನ್ನುವುದೇ ಚಿಂತೆ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪರಿಸರದ ಕತೆ

*“ನನ್ನ ಹಾಗೆ ನೀನೂ ಬದುಕು ಎಂದು ಸಲಹೆ ನೀಡಬಹುದೇ ಹೊರತು, ನಾನು ಹೇಗಾದರೂ ಬದುಕುತ್ತೇನೆ, ನೀನು ಹೀಗೆ ಬದುಕು ಎಂದು ಹೇಳುವುದು ಸರಿಯಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಬೇರೆಯವರನ್ನ ಕೊಂದು ಉಳಿಸಿಕೊಳ್ಳಬೇಕಾದ ಧರ್ಮವೇನಾದರು ಇದೆಯಾ?”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ತಲೆ ತಪ್ಪಿಸಿಕೊಂಡು ಎಲ್ಲೋ ಬದುಕಿ ಮುದಿಯಾಗಿ ಕಾರಣವಿಲ್ಲದೆ ಸಾಯುವುದಕ್ಕಿಂತ ಸಕಾರಣವಾದ ಸಾವನ್ನು ಎದುರಿಸುವುದು ಎಷ್ಟೋ ವಾಸಿ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಜುಗಾರಿ ಕ್ರಾಸ್

*“ನಂಬಿಕೆಗೆ ಅನರ್ಹವಾಗಿರೋ ಮೊದಲನೇ ಸ್ಪೀಷೀ ಎಂದರೆ ಹೋಮೋಸೆಪಿಯನ್”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ಯಾರಿಗೆ ತಾವಿರುವಲ್ಲಿ ಸಂತೋಷ ಉತ್ಸಾಹ ಕುತೂಹಲಗಳಿರುವುದಿಲ್ಲವೋ ಅವರು ಅದನ್ನು ಹುಡುಕಿಕೊಂಡು ಎಲ್ಲಿಗೆ ಪ್ರವಾಸ ಹೋಗುವುದು ವ್ಯರ್ಥ.”* 
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್

*“ಸುಮ್ಮನೆ ನಮಗೆ ಅಗತ್ಯ ಇದ್ದಷ್ಟು ಮಾತ್ರ ತಿಳಿದುಕೊಂಡು, ಮಿಕ್ಕುದ್ದನ್ನ ನೋಡಿ ಅಚ್ಚರಿಪಡುತ್ತ ಇದ್ದು ಬಿಡುವುದು ಒಳ್ಳೆಯದು”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪರಿಸರದ ಕತೆ

*"ನಮ್ಮ ಪಾಲಿಗೆ ಭೂಮಿ ಹಾಳಾಗುತ್ತದೆಯೇ ಹೊರತು ಅದರ ಪಾಲಿಗಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಮುಖ್ಯ ವಿಷಯ ಬಿಟ್ಟು ಅಡ್ಡ ದಾರಿ ತುಳಿಯಬೇಡಿ, ಕೆಲಸಕ್ಕೆ ಬಾರದ ಹರಟೇಲೇ ಮುದುಕರಾಗ್ತಿವಿ, ಕಾಲ ಸರೀತಾ ಇದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ಎಷ್ಟನ್ನು ನಾವು ಕಣ್ಣಿಗೆ ಕಂಡರೂ ನೋಡದೆ ಬಿಟ್ಟಿದ್ದೇವೋ ಏನೋ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೊ

*“ನನ್ನ ಮಟ್ಟಿಗಂತೂ ಆತ್ಮಗೌರವವನ್ನು ಬಿಟ್ಟು ಉಳಿಸಿಕೊಳ್ಳಬೇಕಾದ ಯಾವ ಕಲೆಯೂ ಪ್ರಪಂಚದಲ್ಲಿ ಇಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಕುಂಬಾರನ ಸೂಕ್ಷ್ಮ ಕಸುಬುದಾರಿಕೆ, ಮೇದರವನ ಬುಟ್ಟಿ ಹೆಣೆಯುವ ಕಲೆಗಾರಿಕೆ ಮಾನ್ಯತೆ ಕಳೆದುಕೊಂಡು ಓದುಬರಹ, ಜ್ಞಾಪಕ ಶಕ್ತಿ, ಇಂಗ್ಲಿಷ್ ಮಾತುಗಳು ಪರೀಕ್ಷೆಗಳಲ್ಲಿ ಮೆರಿಟ್ಗಳಾದವು. ಮೇದರವನೂ, ಕುಂಬಾರನೂ, ಅಗಸನೂ ಮೆರಿಟ್ ಇಲ್ಲದವನಾಗಿ ಕೆಲಸ ಮತ್ತು ಅನ್ನ ಕಳೆದು ಕೊಂಡ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು, ಪುಟ 164

*“ನಾನು ಕಣ್ಣಿಗೆ ಕಂಡದ್ದನ್ನೆಲ್ಲಾ ಆಸಕ್ತಿಯಿಂದ ಕುತೂಹಲದಿಂದ ನೋಡುತ್ತಾ ತಿಳಿಯುತ್ತಾ ಹೋಗುತ್ತೇನೆ. ಜ್ಞಾನಾರ್ಜನೆಯ ಪ್ರಚಂಡ ಸಂತೋಷ ಇರುವುದು ಇಲ್ಲೇ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಮರ್ಶೆಯ ವಿಮರ್ಶೆ

*“ನನಗೆ ಕಷ್ಟಪಟ್ಟು ಓದಿದ್ದು ಗೊತ್ತೇ ಇಲ್ಲ. ಬರೇ ಕ್ಲಾಸಿನಲ್ಲಿ ಶ್ರದ್ಧೆಯಿಂದ ಪಾಠ ಕೇಳಿ ಮಾತ್ರವೇ ಈವರೆಗೂ ನಾನು ತರಗತಿಗಳಲ್ಲಿ ಪಾಸಾಗಿರುವವನು. ಆದರೆ ನಮಗೆ ಅಂಥ ವಿದ್ಯಾಗುರುಗಳು ದೊರತಿದ್ದರೆಂಬುದು ಇಲ್ಲಿ ಬಹುಮುಖ್ಯ. ಅವರಲ್ಲಿ ಪೂಜ್ಯ ಜಿ ಎಸ್ ಶಿವರುದ್ರಪ್ಪನವರು ಒಬ್ಬರೆಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಕತೆಯೆಂದರೆ ನಿರಂತರವಾಗಿ ಹರಿಯುವ ಜೀವನಕ್ಕೆ ಒಂದು ಚೌಕಟ್ಟು ಹಾಕುತ್ತದೆಯಷ್ಟೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕಿರಗೂರಿನ ಗಯ್ಯಾಳಿಗಳು

*“ನನ್ನ ಜೀವನವಿಧಾನವನ್ನು, ಗ್ರಹಿಸುವ ಕ್ರಮವನ್ನು, ಆಲೋಚನೆಯನ್ನು, ಅಭಿವ್ಯಕ್ತಿ ವಿಧಾನವನ್ನು, ಒಟ್ಟಿನಲ್ಲಿ ಇಡೀ ಸಮಗ್ರ ವ್ಯಕ್ತಿತ್ವವನ್ನು ಸಂಪೂರ್ಣ ಬದಲಿಸಿದ್ದು ಲೋಹಿಯಾರವರ ತತ್ವ ಚಿಂತನೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿವಿಮರ್ಶೆಯ ವಿಮರ್ಶೆ, ಪುಟ ೧೩

*“ಭಾವನೆಗಳು, ಆಲೋಚನೆಗಳು ಇಲ್ಲದೆ ಮನುಷ್ಯನ ಮನಸ್ಸಿಗೆ ಅಸ್ಥಿತ್ವವೇ ಇರುವುದಿಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಹೊಸಹೊಸ ಜೀವನಾನುಭವಗಳು ನಮ್ಮ ಅನುಭವ ವಿಶ್ವಕ್ಕೆ ಸೇರ್ಪಡೆಯಾದಾಗ ಕೇವಲ ಅದರ ಮೊತ್ತ ಹೆಚ್ಚಾಗುವುದಷ್ಟೇ ಅಲ್ಲ, ನಮ್ಮ ಅನುಭವ ವಿಶ್ವದಲ್ಲಿ ಗುಣಾತ್ಮಕ ಬದಲಾವಣೆಯನ್ನೂ ಉಂಟುಮಾಡುತ್ತದೆ, ಎಂದರೆ ಇಡೀ ಅನುಭವ ವಿಶ್ವದ ವ್ಯವಸ್ಥೆಯೇ ಹೊಸದಾಗಿ ಸಂಯೋಜನೆಗೊಳ್ಳುತ್ತದೆ, ಅಥವಾ ನಿರಂತರವಾಗಿ ಸಂಯೋಜನೆಗೊಳ್ಳುತ್ತಲೇ ಇರುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಮರ್ಶೆಯ ವಿಮರ್ಶೆ

*“ಮನುಷ್ಯ ಚಂದ್ರಮಂಡಲಕ್ಕೆ ಹೋಗಿ ಬಂದರೂ ಕ್ಷುದ್ರಬುದ್ಧಿ, ಅಂಧಶ್ರದ್ಧೆ ಮೀರಲು ಸಾಧ್ಯವಾಗಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*"ಬುದ್ಧಿ ಎಂದರೆ ತಿಳುವಳಿಕೆ ಎಂದರೆ ಇನ್ನೇನು? ಹಳೆಯ ಘಟನೆಗಳ ಹಿನ್ನೆಲೆಯಲ್ಲಿ ವರ್ತಮಾನವನ್ನು ಕುರಿತು ಆಲೋಚಿಸುವುದು ತಾನೆ!”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಸ್ವರೂಪ

*"ಈ ಶತಮಾನ ನಾಗರಿಕತೆಯ ಹೆಸರಿನಲ್ಲಿ, ನ್ಯಾಯದ ಹೆಸರಿನಲ್ಲಿ, ಸಮಾನತೆಯ ಹೆಸರಿನಲ್ಲಿ, ಸಿದ್ಧಾಂತಗಳ ಹೆಸರಿನಲ್ಲಿ ಯಾವ ಶಿಲಾಯುಗ ಮನುಷ್ಯನೂ ಮಾಡಿಲ್ಲದ ಹೇಯ ಕೃತ್ಯಗಳನ್ನು ಎಸಗಿರುವುದು ಈ ಶತಮಾನಕ್ಕೆ ವಿಷಾದದಿಂದ ವಿದಾಯ ಹೇಳುವಂತೆ ಪ್ರೇರಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮಹಾ ಪಲಾಯನ (ಮುನ್ನುಡಿ)

*"ಮನುಷ್ಯ ಚರಿತ್ರೆಯಿಂದ ಪಾಠ ಕಲಿಯುವುದಿಲ್ಲ’ ಎನ್ನುವುದೇ ನಮಗೆ ಚರಿತ್ರೆ ಕಲಿಸುವ ಪಾಠ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು

*“ನಮ್ಮ ಕಲ್ಪನೆಯ ‘ನಮಗೂ’ ನಿಜವಾದ ನಮಗೂ ವ್ಯತ್ಯಾಸ ಇರುವುದರಿಂದಲೇ ನಮ್ಮ ಫೋಟೊಗಳು ನಮ್ಮ ಸರಿಯಾದ ಪ್ರತಿಬಿಂಬವಾಗಿಲ್ಲವೆಂದು ಅದನ್ನು ದೂಷಿಸುತ್ತೇವೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್

*"ಈ ಜಗತ್ತು ವಿಸ್ಮಯಗಳ ಅಕ್ಷಯ ಪಾತ್ರೆ “*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಸ್ಮಯ ವಿಶ್ವ

*“ತಾನು ನಿಯಂತ್ರಿಸಲಾಗದ ಅಮೂರ್ತದ ಅಗಾಧತೆಯ ಎದುರು ಮನುಷ್ಯನ ಕ್ರಿಯೆಗಳು ಅರ್ಥಹೀನವಾಗಿಯೂ ಹಾಸ್ಯಾಸ್ಪದವಾಗಿಯೂ ಕಾಣುತ್ತವೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನನ್ನ ಪಾಡಿಗೆ ನನ್ನನ್ನು ಬಿಟ್ಟರೆ ತಿಂಗಳುಗಟ್ಟಲೆ ಅಥವಾ ಜೀವನ ಪರ್ಯಂತ ಬೇಕಾದರೂ ಇದ್ದೇನು. ಆದರೆ ನೀನು ಇಲ್ಲೆ ಇರಬೇಕು. ಎಲ್ಲಿಯೂ ಹೋಗುವಂತೆಯೇ ಇಲ್ಲ ಎಂದು ಯಾರಾದರೂ ಅಂದರೆ ಅಲ್ಲಿಗೆ ಮುಗಿಯಿತು ನನ್ನ ಕಥೆ. ಅನಂತರ ಅಲ್ಲಿ ಕಳೆಯುವ ಪ್ರತಿಯೊಂದು ಕ್ಷಣವೂ ನನಗೆ ಭೀಕರವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್, ಪುಟ ೧೦೮

*“ಬದುಕಿರುವವನಿಗೆ ಸಾವಿನಂತೆ, ಯಾವುದಕ್ಕೂ ನನಗೆ ಸದಾ ಹೊರ ದಾರಿಯೊಂದು ತೆರದಿರಲೇಬೇಕು. ಆಗಲೇ ನನಗೆ ಜೀವನ ಸುಂದರ, ಕುತೂಹಲಕರ. ಅದು ಮುಚ್ಚಿಕೊಂಡಿತೋ ತಕ್ಷಣ ಅದು ಸಾಕ್ಷಾತ್ ಸ್ವರ್ಗವಾದರೂ ನರಕವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್, ಪುಟ ೧೦೮

*“ಮತ್ತೊಬ್ಬರು ಹೇಳಿದ ಬುದ್ಧಿವಾದಕ್ಕೆ ಕಿವಿಗೊಡುವ ಸದ್ಬುದ್ಧಿ ಇದ್ದಿದ್ದರೆ ನಾವು ನಮ್ಮ ಜೀವನದ ಎಷ್ಟೋ ಅನಾಹುತಗಳನ್ನು ತಪ್ಪಿಸಿಕೊಳ್ಳಬಹುದಿತ್ತು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೦೮

*“ಎನನ್ನಾದರೂ ಅರ್ಥ ಮಾಡಿಕೊಳ್ಳಬೇಕೆಂದಿದ್ದರೆ ಅದನ್ನು ಕಲಿಯಲು ಪ್ರಯತ್ನಿಸುವುದು ಅದನ್ನು ಅರ್ಥ ಮಾಡಿಕೊಳ್ಳುವ ಅತ್ಯುತ್ತಮ ಮಾರ್ಗ ಎಂದು ನನಗೆನ್ನಿಸುತ್ತದೆ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೧೧

*“ಯಾರು ಏನೇ ಮಾಡಿದರೂ ಒಬ್ಬ ಪ್ರತಿಭಾವಂತ ಬರಹಗಾರನನ್ನು ಇಳಿಸಲಾಗಲೀ, ಅವನು ಪ್ರತಿಭಾವಂತನಲ್ಲದಿದ್ದರೆ ಮಠ ಕಟ್ಟಿ ಊರಗೋಲು ಕೊಟ್ಟು ಉಳಿಸಲಾಗಲೀ ಸಾಧ್ಯವೇ ಇಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೨೫

*"ಬಹುಶಃ ಮನುಷ್ಯ ಸುಖ, ಸಮೃದ್ಧಿ, ಸಂತೋಷಗಳ ನಡುವಿಗಿಂತ ಮೌನ, ಏಕಾಂತ, ಸವಾಲುಗಳ ನಡುವೆ ಮಹತ್ತಾದುದನ್ನು ಸಾಧಿಸುತ್ತಾನೇನೋ!ಅದರ ಮಹಾನ್ಮೌನದ ಏಕಾಂತದಲ್ಲಿ ಕುಳಿತು ಇಡೀ ಇಹದ ಅಂತಿಮ ಉದ್ದೇಶವನ್ನು ಚಿಂತಿಸಿ ಆಧ್ಯಾತ್ಮಿಕ ಮತ್ತು ಪಾರಮಾರ್ಥಿಕ ಸತ್ಯಾನ್ವೇಷಣೆ ಮಾಡಿದ್ದಾನೇನೋ!”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮುನ್ನುಡಿ, ದೇಶ ವಿದೇಶ-೧

*"ನನಗೆ ನಿಜವಾಗಿಯೂ ನಮ್ಮ ಸ್ವಾತಂತ್ರ್ಯದ ಅಮೂಲ್ಯತೆಯ ಬಗ್ಗೆ ಅರಿವು, ಅಭಿಮಾನ ಮೂಡುವುದು ಮಹಾ ಯುದ್ಧದ ಮತ್ತು ಅನಂತರ ಕಮ್ಯುನಿಸ್ಟ್ ರಾಷ್ಟ್ರಗಳಲ್ಲಿ ನಡೆದ ಕಡ್ಡಾಯ ಶ್ರಮಶಿಬಿರಗಳ ಕತೆಗಳನ್ನು ಕೇಳಿದಾಗ, ಮತ್ತು ಓದಿದಾಗ. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಪಣವಾಗಿಟ್ಟು ಅಲ್ಲಿಂದ ಹೇಗಾದರೂ ಮಾಡಿ ಗಡಿ ದಾಟಿ ಸ್ವಾತಂತ್ರ್ಯದ ಉಸಿರಾಡಲು ತವಕಿಸಿದವರ ಕತೆಗಳನ್ನು ಓದುವಾಗ, ಬಡತನ, ಅನಕ್ಷರತೆ ಇತ್ಯಾದಿ ಪರಿಹಾರ ಸಾಧ್ಯವಾದ ಸಮಸ್ಯೆಗಳಿಗೆ ನಾವು ನಮ್ಮ ಸ್ವಾತಂತ್ರ್ಯವನ್ನೇ ಒತ್ತೆಯಿಡಲು ತಯ್ಯಾರಾಗುವುದು ಅಕ್ಷಮ್ಯ ಎಂದೆನಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮುನ್ನುಡಿ, ಮಹಾಯುದ್ಧ-೨

*“ಯಾವುದನ್ನೂ ಉಚಿತವೆಂದು ಬಿಟ್ಟಿ ಮಾಡಬೇಡಿ. ಯಾರಿಂದಲೂ ಬಿಟ್ಟಿಯಾಗಿ ಯಾವುದನ್ನೂ ನಿರೀಕ್ಷಿಸಲೂ ಬೇಡಿ. ಇದರಿಂದ ಇಡೀ ನಮ್ಮ ಉದ್ದೇಶ ಅರ್ಥಹೀನವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ಎಲ್ಲರೂ ದೊಡ್ಡ ಮನುಷ್ಯರೆಂದು ಕರೆದರೆಂದು ನಾವು ಹಾಗೆ ನಟಿಸಲು ತೊಡಗಬಾರದು”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಮೊದಲೆಲ್ಲಾ ನಮ್ಮ ವರ್ತನೆಯನ್ನು ಹುಚ್ಚಾಟವೆಂದು ಪರಿಗಣಿಸಿ ನಗುತ್ತಿದ್ದವರು ಕೊನೆಗೆ ನಮ್ಮ ಬದುಕೇ ಹೀಗೆ ಎಂದು ತಿಳಿದನಂತರ ನಗುವುದನ್ನು ನಿಲ್ಲಿಸಿದರು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮಿಂಚುಳ್ಳಿ, ಪುಟ ೧೧೯

*“ಸಾಕ್ಷಾಧಾರ ಇಲ್ಲದ ಯಾವುದನ್ನೂ ನಾನು ನಂಬೋದಿಲ್ಲ. ದೇವರನ್ನು ನಂಬೋದು ಬಿಡೋದು ಎಲ್ಲಾ ನಿರಪಯುಕ್ತ ಚರ್ಚೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ನಾನು ನಿನ್ನಂತಯೇ ಅನ್ನ ತಿನ್ನುವ ಸಾಮಾನ್ಯ ಸರಳ ಮನುಷ್ಯ. ನನ್ನ ದೈನಂದಿನ ಅನುಭವಗಳನ್ನು ಇತರರಿಗೆ ತಿಳಿಸುವ ಕಲೆಗಾರಿಕೆಯನ್ನು ಬರೆದು, ತಿದ್ದಿ, ಕಲಿತವನು. ಉತ್ತಮ ಬರಹಗಾರನಾಗಲೂ ಪ್ರತಿಭೆ ಸ್ವೂರ್ತಿ ಎಲ್ಲ ಬೇಕಾದರೂ ಎಲ್ಲಕ್ಕಿಂತ ಮುಖ್ಯವಾಗಿ ಶ್ರದ್ಧೆ, ಕಷ್ಟಪಟ್ಟು ಕೆಲಸ ಮಾಡುವ ತಾಳ್ಮೆ ಅತ್ಯಂತ ಮುಖ್ಯ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ನನ್ನ ಕಥೆ ಕಾದಂಬರಿಗಳು ವಾಸ್ತವವಾಗಿ ನನ್ನ ಅನುಭವಗಳನ್ನೇನೂ ನಿಮಗೆ ಕೊಡುವುದಿಲ್ಲ. ನಿಮ್ಮೊಳಗೆ ಇದ್ದ ಆ ಅನುಭವಗಳನ್ನು ಉದ್ದೀಪನ ಮಾಡಿ ನಿಮಗೆ ತೋರಿಸಿಕೊಡುತ್ತವಷ್ಟೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ಜೀವನವನ್ನು ನನ್ನಂತೆ ನೋಡುವ ದೃಷ್ಟಿ, ಶಕ್ತಿ, ನಿಮ್ಮಲ್ಲೇ ಇರುತ್ತದೆ. ಇಲ್ಲದಿದ್ದರೆ ನಿನಗೇಕೆ ಎಲ್ಲೋ ಕುಳಿತುಕೊಂಡು ಬರೆದ ನನ್ನ ಬರವಣಿಗೆ ಖುಷಿ ಕೊಡಬೇಕು? ನಿನ್ನಲ್ಲಿರುವ ಅನುಭವಗಳಿಗೆ ನೀನು ಸಹ ನನ್ನಂತೆಯೇ ಮಾತು ಕೊಡುವವನಾಗಬೇಕು. ಅದಕ್ಕೆ ಮಾತ್ರ ತುಂಬಾ ತಾಳ್ಮೆ ಶ್ರದ್ಧೆ ಬೇಕಾಗುತ್ತದೆ. ನಿನ್ನ ಅನುಭವಗಳನ್ನು ನಿನ್ನ ಮಾತಿನಲ್ಲೇ ನೂರಾರು ಸಾರಿ ಬರೆದು, ತಿದ್ದಿ, ಇತರರಿಗೆ ತೋರಿಸಿ ಬರೆಯುವುದನ್ನು ಕಲಿಯಬೇಕಾಗುತ್ತದೆ. ನಾನು ಬರೆದುದನ್ನು ಓದಿದಾಗ ಆದಷ್ಟೆ ಸಂತೋಷ ಆಗ ನಿನಗಾಗುತ್ತದೆ. ಅದನ್ನ ಓದಿದ ಇತರರಿಗೂ ಸಂತೋಷವಾದಾಗ ನಿನಗೆ ಇನ್ನೂ ಖುಷಿಯಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ಓದುಗರು ಯಾರಾದರೂ ಕೃತಿಗಳನ್ನು ಓದಿ ಚೆನ್ನಾಗಿದೆ ಎಂದು ಸಂತೋಷಪಟ್ಟರೆ ನನಗೆ ಧನ್ಯನಾದೆ ಎನ್ನಿಸುತ್ತದೆ. ಅಂಥ ಹಲವು ಕೃತಿಗಳನ್ನು ಬರೆಯಲು ಪ್ರೋತ್ಸಾಹ ದೊರೆಯುತ್ತದೆ.”* 
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ಅವಾರ್ಡುಗಳಿಗೆ ಪ್ರಶಸ್ತಿಗಳಿಗೆ ನನ್ನ ದೃಷ್ಟಿಯಲ್ಲಿ ಅಂಥ ಏನೂ ಮಹತ್ವವಿಲ್ಲ. ಕ್ಯೂನಲ್ಲಿ ನಿಂತುಕೊಂಡ ಕತ್ತೆಗಳಿಗೂ ಒಂದಲ್ಲ ಒಂದು ದಿನ ಅವಾರ್ಡು ಕೊಡಲೇಬೇಕಾಗುತ್ತದೆ. ಒಬ್ಬ ಸೃಜನಶೀಲ ಲೇಖಕನ ಅಂತಿಮ ಪರೀಕ್ಷೆ ಓದುಗನ ಮನದಲ್ಲಿಯೇ ಹೊರತು ಬೇರೆಲ್ಲೂ ಅಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ನಾನು ಎಲ್ಲರಿಗಿಂತ ಭಿನ್ನವಾಗಿ ಬರೆಯಬೇಕೆಂದು ಎಂದೂ ಪ್ರಜ್ಞಾಪೂರ್ವಕವಾಗಿ ಪ್ರಯತ್ನಿಸಿದವನಲ್ಲ. ಈ ಭಿನ್ನತೆಯ ಮೂಲ ಇರುವುದು ನನ್ನ ಬರೆವಣಿಗೆ ಕ್ರಮದಲ್ಲಾಗಲೀ ಭಾಷೆಯ ಬಳಕೆಯಲ್ಲಾಗಲೀ ಅಲ್ಲ. ಅದು ಮೂಲತಃ ನನ್ನ ವ್ಯಕ್ತಿತ್ವದಲ್ಲೂ ನನ್ನ ಬದುಕಿನ ಬಗೆಯಲ್ಲೂ ಇತ್ತು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು,ಪುಟ – 295

*“ಕೆಲವೆಲ್ಲಾ ಮನುಷ್ಯನಿಗೆ ಅನುಭವಿಸಿದ ಮೇಲೇ ಅರ್ಥವಾಗುವುದು. ಮತ್ತೊಬ್ಬರು ಹೇಳಿದರೆ ತಲೆಗೆ ಹೋಗುವುದೇ ಇಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪಾಕಕ್ರಾಂತಿ, ಪುಟ 1

*“ಈ ಶತಮಾನದ ಅದ್ಭುತಗಳಾಗಿ ಎವರೆಸ್ಟ್ ಹತ್ತಿದ್ದು, ಉಪಗ್ರಹ ಹಾರಿಸಿದ್ದು, ಚಂದ್ರನಲ್ಲಿ ಇಳಿದಿದ್ದು, ಕಂಪ್ಯೂಟರ್ ಚಿಪ್ ಗಳನ್ನು ತಯಾರಿಸಿದ್ದು ಕಣ್ಣು ಕೋರೈಸುವ ಸಾಧನೆಗಳಾದ್ದರಿಂದ ಜನಪ್ರಿಯತೆಯನ್ನೂ ಪ್ರಚಾರವನ್ನೂ ಪಡೆದುಕೊಳ್ಳುತ್ತವೆ. ಆದರೆ ಈ ಶತಮಾನದ ಸಾಧನೆ ಎಂದು ಯಾವುದಾದರು ಒಂದೇ ಒಂದು ಸಾಧನೆಯನ್ನು ಹೇಳು ಎಂದು ನನ್ನನ್ನು ಯಾರಾದರೂ ಕೇಳಿದರೆ ನಾನು ನಿಸ್ಸಂಶಯವಾಗಿ ‘ವಿಶ್ವ ಆರೋಗ್ಯ ಸಂಸ್ಥೆ ಸಿಡುಬನ್ನು ಈ ಭೂಮಂಡಲದಿಂದಲೇ ಉಚ್ಚಾಟಿಸಿದ್ದು’ ಎಂದು ನಾನು ಹೇಳುತ್ತೇನೆ. ಇದು ಇದ್ದಕ್ಕಿದಂತೆ ಧಢೀರೆಂದು ಯಾರೋ ಒಬ್ಬ ಸಹಸ್ರಾರು ಜನರ ಸಮ್ಮುಖದಲ್ಲಿ ಸಾಧಿಸಿ ಚಪ್ಪಾಳೆ ಗಿಟ್ಟಿಸಿದಂಥ ಸಾಧನೆಯಲ್ಲ ! ನೂರಾರು ದೇಶಗಳ ಸಹಸ್ರಾರು ಕಾರ್ಯಕರ್ತರು ಮಳೆ ಬಿಸಿಲೆನ್ನದೇ, ಕಗ್ಗಾಡು ಮರಳುಗಾಡೆನ್ನದೇ ಅನೇಕ ವರ್ಷಗಳ ಪರ್ಯಂತ ಕೆಲಸ ಮಾಡಿ ಸಾಧಿಸಿದ ಯಶಸ್ಸು. ನಾಗರೀಕತೆಗಳ ಹುಟ್ಟಿನಿಂದಲೂ ಸತತವಾಗಿ ಸಾವಿರಾರು ಜನಗಳನ್ನು ಬಲಿ ತೆಗೆದುಕೊಂಡ, ವಿರೂಪಗೊಳಿಸಿದ, ಕುರುಡರನ್ನಾಗಿ ಮಾಡಿದ ಈ ಮಹಾಮಾರಿಯಿಂದ ಮನುಕುಲವನ್ನೇ ವಿಮುಕ್ತಿಗೊಳಿಸಿದ್ದು ಈ ಶತಮಾನದ ಮನುಷ್ಯ ಸದ್ದುಗದ್ದಲವಿಲ್ಲದೆ ಸಾಧಿಸಿದ ಆತ್ಯಮೋಘ ಸಾಧನೆ. ಈ ಸಾಧನೆಯಿಂದ ಹಿಂದುಳಿದ ರಾಷ್ಟ್ರಗಳ ಕೋಟ್ಯಂತರ ದೀನರ ಬಡವರ ಆಹುತಿ ತಪ್ಪಿತು. ಇದಕ್ಕಿಂತ ಹೆಚ್ಚಾಗಿ ಇಡೀ ಮನುಕುಲಕ್ಕೆ ಇದರಿಂದ ಒದಗಿದ ಆತ್ಮವಿಶ್ವಾಸಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಧಿಡೀರ್ ಜನಪ್ರಿಯತೆ ನನಗೆಂದೂ ದೊರೆತೇ ಇಲ್ಲ. ನಾನು ನಿರೀಕ್ಷಿಸುವುದೂ ಇಲ್ಲ. ಓದುಗರು ನನ್ನಂತೆಯೇ ಅನ್ನ ತಿನ್ನುವ ಮನುಷ್ಯರು. ನನಗೆ ಅನ್ನಿಸಿದ್ದು ಇವತ್ತಲ್ಲದಿದ್ದರೆ ನಾಳೆ ನಿಧಾನವಾಗಿಯಾದರೂ ಅವರಿಗೂ ಅನ್ನಿಸುತ್ತದೆ ಎನ್ನುವ ನಂಬಿಕೆಯಿಂದಲೇ ನಾನು ಬರೆಯುವುದು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು,ಪುಟ – 299

*“ನಾನು ಬರೆಯುವ ಪದಗಳ ಅರ್ಥವೇ ‘ಮನುಷ್ಯರೆಲ್ಲ ಒಂದೇ, ನನ್ನಂತೆಯೇ’ ಎನ್ನುವ ಆಳವಾದ ಶ್ರದ್ಧೆಯ ಮೇಲೆ ನಿಂತಿದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 228

*“ಏನನ್ನಾದರೂ ಅರ್ಥ ಮಾಡಿಕೊಳ್ಳಬೇಕೆಂದಿದ್ದರೆ ಅದನ್ನು ಕಲಿಯಲು ಪ್ರಯತ್ನಿಸುವುದು ಅದನ್ನು ಅರ್ಥ ಮಾಡಿಕೊಳ್ಳುವ ಅತ್ಯುತ್ತಮ ಮಾರ್ಗ ಎಂದು ನನಗನ್ನಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 111

*“ರೈಲು ಕಿಟಕಿಯಿಂದ ಹೊರಗೆ ತಲೆ ಹಾಕಿ ನೋಡಿದಾಗ ಸಾಧಾರಣವಾಗಿ ಕಾಣುವ ದೃಶ್ಯಾವಳಿಗಳು ಗಾಡಿಯೊಳಗೆ ಕಿಟಕಿಯಿಂದ ಕೊಂಚ ದೂರ ಕುಳಿತು ನೋಡಿದಾಗ ಪರದೆಯ ಮೇಲೆ ಮೂಡುವ ಸಿನೆಮಾ ಮಾದರಿಯಲ್ಲಿ ಕುತೂಹಲಕರವಾಗಿರುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 203

*“ನಾನು ಬರೆಯುವ ಪದಗಳ ಅರ್ಥವೇ ‘ಮನುಷ್ಯರೇಲ್ಲ ಒಂದೇ, ನನ್ನಂತೆಯೇ’ ಎನ್ನುವ ಆಳವಾದ ಶ್ರದ್ಧೆಯ ಮೇಲೆ ನಿಂತಿದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 228

*“ನನ್ನ ವ್ಯಕ್ತಿತ್ವ ಇಷ್ಟೊಂದು ರಂಜಕವಾಗಿ colourful ಆಗಿರೋದೆ ನನ್ನ ಆತ್ಮಾಭಿಮಾನದ ಮುಖಾಂತರ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ನನ್ನ ತೇಜಸ್ವಿ, ಪತ್ರದಲ್ಲಿ, ಪುಟ – 137

*“ಟೀಕೆಗಳಿಗೆ ನಮ್ಮ ಜೀವನ, ವ್ಯಕ್ತಿತ್ವ, ನಡವಳಿಕೆಗಳೇ ಉತ್ತರ ಹೇಳಬೇಕೇ ಹೊರತು ಮಾತಿನಿಂದ ಹೇಳಿ ಪ್ರಯೋಜನವಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 343

*“ನನ್ನ ಕೃತಿಗಳಿಂದ ಕೆಲವಾದರೂ ಜನರಿಗೆ ಪರಿಸರದ ಬಗ್ಗೆ ಆಸಕ್ತಿ ಬಂದರೆ ನನ್ನ ಬರವಣಿಗೆ ಸಾರ್ಥಕವೆಂದೇ ತಿಳಿದಿದ್ದೇನೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 396

*“ಎಷ್ಟೋ ಸಾರಿ ದುಷ್ಟರು ಕಷ್ಟಕ್ಕೆ ಸಿಕ್ಕಿಕೊಂಡಾಗ, ಕಳ್ಳರು ಸಿಕ್ಕಿಬಿದ್ದಾಗ ಕೊನೆಗೂ ಸತ್ಯಕ್ಕೆ ನ್ಯಾಯಕ್ಕೆ ಜಯವಾಗುತ್ತದೆ ಎಂದು ಜನ ಅಂದುಕೊಳ್ಳುತ್ತಾರೆ. ಭೂಮಿಯಲ್ಲಿ ರಾಕ್ಷಸರ ಹಾವಳಿ ಅತಿಯಾದಾಗ ದೇವರು ಬಂದು ಅವರಿಗೆಲ್ಲಾ ತಕ್ಕ ಶಿಕ್ಷೆ ವಿಧಿಸುತ್ತಾನೆ ಎಂದು ದೈವ ಭಕ್ತರು ದೃಢವಾಗಿ ನಂಬಿದ್ದಾರೆ. ಆದರೆ ವಾಸ್ತವವನ್ನು ಗಮನಿಸಿದಾಗ ಸಾಧಾರಣವಾಗಿ ರಾಕ್ಷಸರಿಗೇನೋ ಶಿಕ್ಷೆಯಾಗಿರುತ್ತದೆ. ಆದರೆ ಅದು ದೇವರಿಂದಾಗಲಿ ನ್ಯಾಯ ಧರ್ಮಗಳಿಂದಾಗಲಿ ಆಗಿರದೆ ಅದಕ್ಕೆ ಇನ್ನೊಬ್ಬ ದೊಡ್ಡ ರಾಕ್ಷಸನೆ ಕಾರಣ ಎಂದು ಜನಗಳಿಗೆ ಬಹುಬೇಗ ಗೊತ್ತಾಗುತ್ತದೆ. ದುಷ್ಟರನ್ನು ದೊಡ್ಡ ದುಷ್ಟರೂ, ಖೇಡಿಗಳನ್ನು ದೊಡ್ಡ ಖೇಡಿಗಳೂ, ಪಾತಕಿಗಳನ್ನು ಇನ್ನೂ ದೊಡ್ಡ ಪಾತಕಿಗಳೂ, ಬಲಿಹಾಕುವುದನ್ನು ಧರ್ಮಪ್ರತಿಷ್ಠಾಪನೆ ಎಂದು ತಾತ್ಕಾಲಿಕವಾಗಿ ಜನ ತಿಳಿಯುತ್ತಾರೆ. ಆಮೇಲೆ ಅವರಿಗೆ ಭ್ರಮ ನಿರಸನವಾಗುತ್ತದೆ. ಆಗ ಕಳೆದು ಹೋದ ಕಾಲವೇ ಎಷ್ಟೋ ವಾಸಿ ಇತ್ತೆಂದು ಯೋಚಿಸುತ್ತಾರೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಜುಗಾರಿ ಕ್ರಾಸ್, ಪುಟ ೫೯

*“ಮಾತನಾಡಬೇಕಾದಾಗಲೂ ಮಾತನಾಡದೆ ಸುಮ್ಮನಿದ್ದರೆ ಬಹಳ ಕೆಟ್ಟದ್ದು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, *ತೇಜಸ್ವಿ ಪತ್ರಗಳು,ಬದುಕಿನ ಪ್ರಜ್ಞೆ ವಿಸ್ತರಿಸಿದ ಗುರು*

*ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಜೀವನದ ನುಡಿಗಳು.*

*“ನಾವು ಬಯಸಿದಂತೆ ಬದುಕುವ ಸ್ವಾತಂತ್ರ್ಯ ಯಾವತ್ತೂ ಭಯಾನಕ ಹೋರಾಟದ ಫಲವೇ ಹೊರತು ಸುಲಭಕ್ಕೆ ಸಿಗುವುದಿಲ್ಲ.”*
*(The freedom to live as we wish is always a terrible fight since we will not get it easily)*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನಾವು ಯಾವ ರೀತಿ ಬದುಕುವುದಿಲ್ಲವೋ ಆ ರೀತಿ ಬೇರೆಯವರು ಬದುಕಲಿ ಎಂದು ಹೇಳುವ ಅಧಿಕಾರ ನಮಗ್ಯಾರಿಗೂ ಇಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನಮ್ಮ ಮಾತಿಗೆ ಅರ್ಥ ಬರಬೇಕಾದರೆ ಮಾತನಾಡುವಷ್ಟೇ ಮಾತನಾಡದೆ ಇರುವುದೂ ಅಗತ್ಯ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ
*”ನಮ್ಮ ಮಾತಿಗೆ ಅರ್ಥ ಬರುವುದು ನಮ್ಮನಡವಳಿಕೆಯಿಂದ”*
*(Our behavior would make our words meaningful)*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನನಗೆ ಕಾಲ ಕಳೆಯುವುದು ಹೇಗೆಂಬ ಚಿಂತೆಗಿಂತ ಕಾಲ ಕಳೆದು ಹೋಗುತ್ತದಲ್ಲಾ ಎನ್ನುವುದೇ ಚಿಂತೆ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪರಿಸರದ ಕತೆ

*“ನನ್ನ ಹಾಗೆ ನೀನೂ ಬದುಕು ಎಂದು ಸಲಹೆ ನೀಡಬಹುದೇ ಹೊರತು, ನಾನು ಹೇಗಾದರೂ ಬದುಕುತ್ತೇನೆ, ನೀನು ಹೀಗೆ ಬದುಕು ಎಂದು ಹೇಳುವುದು ಸರಿಯಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಬೇರೆಯವರನ್ನ ಕೊಂದು ಉಳಿಸಿಕೊಳ್ಳಬೇಕಾದ ಧರ್ಮವೇನಾದರು ಇದೆಯಾ?”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ತಲೆ ತಪ್ಪಿಸಿಕೊಂಡು ಎಲ್ಲೋ ಬದುಕಿ ಮುದಿಯಾಗಿ ಕಾರಣವಿಲ್ಲದೆ ಸಾಯುವುದಕ್ಕಿಂತ ಸಕಾರಣವಾದ ಸಾವನ್ನು ಎದುರಿಸುವುದು ಎಷ್ಟೋ ವಾಸಿ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಜುಗಾರಿ ಕ್ರಾಸ್

*“ನಂಬಿಕೆಗೆ ಅನರ್ಹವಾಗಿರೋ ಮೊದಲನೇ ಸ್ಪೀಷೀ ಎಂದರೆ ಹೋಮೋಸೆಪಿಯನ್”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ಯಾರಿಗೆ ತಾವಿರುವಲ್ಲಿ ಸಂತೋಷ ಉತ್ಸಾಹ ಕುತೂಹಲಗಳಿರುವುದಿಲ್ಲವೋ ಅವರು ಅದನ್ನು ಹುಡುಕಿಕೊಂಡು ಎಲ್ಲಿಗೆ ಪ್ರವಾಸ ಹೋಗುವುದು ವ್ಯರ್ಥ.”* 
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್

*“ಸುಮ್ಮನೆ ನಮಗೆ ಅಗತ್ಯ ಇದ್ದಷ್ಟು ಮಾತ್ರ ತಿಳಿದುಕೊಂಡು, ಮಿಕ್ಕುದ್ದನ್ನ ನೋಡಿ ಅಚ್ಚರಿಪಡುತ್ತ ಇದ್ದು ಬಿಡುವುದು ಒಳ್ಳೆಯದು”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪರಿಸರದ ಕತೆ

*“ನಮ್ಮ ಪಾಲಿಗೆ ಭೂಮಿ ಹಾಳಾಗುತ್ತದೆಯೇ ಹೊರತು ಅದರ ಪಾಲಿಗಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಮುಖ್ಯ ವಿಷಯ ಬಿಟ್ಟು ಅಡ್ಡ ದಾರಿ ತುಳಿಯಬೇಡಿ, ಕೆಲಸಕ್ಕೆ ಬಾರದ ಹರಟೇಲೇ ಮುದುಕರಾಗ್ತಿವಿ, ಕಾಲ ಸರೀತಾ ಇದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ಎಷ್ಟನ್ನು ನಾವು ಕಣ್ಣಿಗೆ ಕಂಡರೂ ನೋಡದೆ ಬಿಟ್ಟಿದ್ದೇವೋ ಏನೋ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೊ

*“ನನ್ನ ಮಟ್ಟಿಗಂತೂ ಆತ್ಮಗೌರವವನ್ನು ಬಿಟ್ಟು ಉಳಿಸಿಕೊಳ್ಳಬೇಕಾದ ಯಾವ ಕಲೆಯೂ ಪ್ರಪಂಚದಲ್ಲಿ ಇಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಕುಂಬಾರನ ಸೂಕ್ಷ್ಮ ಕಸುಬುದಾರಿಕೆ, ಮೇದರವನ ಬುಟ್ಟಿ ಹೆಣೆಯುವ ಕಲೆಗಾರಿಕೆ ಮಾನ್ಯತೆ ಕಳೆದುಕೊಂಡು ಓದುಬರಹ, ಜ್ಞಾಪಕ ಶಕ್ತಿ, ಇಂಗ್ಲಿಷ್ ಮಾತುಗಳು ಪರೀಕ್ಷೆಗಳಲ್ಲಿ ಮೆರಿಟ್ಗಳಾದವು. ಮೇದರವನೂ, ಕುಂಬಾರನೂ, ಅಗಸನೂ ಮೆರಿಟ್ ಇಲ್ಲದವನಾಗಿ ಕೆಲಸ ಮತ್ತು ಅನ್ನ ಕಳೆದು ಕೊಂಡ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು, ಪುಟ 164

*“ನಾನು ಕಣ್ಣಿಗೆ ಕಂಡದ್ದನ್ನೆಲ್ಲಾ ಆಸಕ್ತಿಯಿಂದ ಕುತೂಹಲದಿಂದ ನೋಡುತ್ತಾ ತಿಳಿಯುತ್ತಾ ಹೋಗುತ್ತೇನೆ. ಜ್ಞಾನಾರ್ಜನೆಯ ಪ್ರಚಂಡ ಸಂತೋಷ ಇರುವುದು ಇಲ್ಲೇ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಮರ್ಶೆಯ ವಿಮರ್ಶೆ

*“ನನಗೆ ಕಷ್ಟಪಟ್ಟು ಓದಿದ್ದು ಗೊತ್ತೇ ಇಲ್ಲ. ಬರೇ ಕ್ಲಾಸಿನಲ್ಲಿ ಶ್ರದ್ಧೆಯಿಂದ ಪಾಠ ಕೇಳಿ ಮಾತ್ರವೇ ಈವರೆಗೂ ನಾನು ತರಗತಿಗಳಲ್ಲಿ ಪಾಸಾಗಿರುವವನು. ಆದರೆ ನಮಗೆ ಅಂಥ ವಿದ್ಯಾಗುರುಗಳು ದೊರತಿದ್ದರೆಂಬುದು ಇಲ್ಲಿ ಬಹುಮುಖ್ಯ. ಅವರಲ್ಲಿ ಪೂಜ್ಯ ಜಿ ಎಸ್ ಶಿವರುದ್ರಪ್ಪನವರು ಒಬ್ಬರೆಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಕತೆಯೆಂದರೆ ನಿರಂತರವಾಗಿ ಹರಿಯುವ ಜೀವನಕ್ಕೆ ಒಂದು ಚೌಕಟ್ಟು ಹಾಕುತ್ತದೆಯಷ್ಟೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕಿರಗೂರಿನ ಗಯ್ಯಾಳಿಗಳು

*“ನನ್ನ ಜೀವನವಿಧಾನವನ್ನು, ಗ್ರಹಿಸುವ ಕ್ರಮವನ್ನು, ಆಲೋಚನೆಯನ್ನು, ಅಭಿವ್ಯಕ್ತಿ ವಿಧಾನವನ್ನು, ಒಟ್ಟಿನಲ್ಲಿ ಇಡೀ ಸಮಗ್ರ ವ್ಯಕ್ತಿತ್ವವನ್ನು ಸಂಪೂರ್ಣ ಬದಲಿಸಿದ್ದು ಲೋಹಿಯಾರವರ ತತ್ವ ಚಿಂತನೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿವಿಮರ್ಶೆಯ ವಿಮರ್ಶೆ, ಪುಟ ೧೩

*“ಭಾವನೆಗಳು, ಆಲೋಚನೆಗಳು ಇಲ್ಲದೆ ಮನುಷ್ಯನ ಮನಸ್ಸಿಗೆ ಅಸ್ಥಿತ್ವವೇ ಇರುವುದಿಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಹೊಸಹೊಸ ಜೀವನಾನುಭವಗಳು ನಮ್ಮ ಅನುಭವ ವಿಶ್ವಕ್ಕೆ ಸೇರ್ಪಡೆಯಾದಾಗ ಕೇವಲ ಅದರ ಮೊತ್ತ ಹೆಚ್ಚಾಗುವುದಷ್ಟೇ ಅಲ್ಲ, ನಮ್ಮ ಅನುಭವ ವಿಶ್ವದಲ್ಲಿ ಗುಣಾತ್ಮಕ ಬದಲಾವಣೆಯನ್ನೂ ಉಂಟುಮಾಡುತ್ತದೆ, ಎಂದರೆ ಇಡೀ ಅನುಭವ ವಿಶ್ವದ ವ್ಯವಸ್ಥೆಯೇ ಹೊಸದಾಗಿ ಸಂಯೋಜನೆಗೊಳ್ಳುತ್ತದೆ, ಅಥವಾ ನಿರಂತರವಾಗಿ ಸಂಯೋಜನೆಗೊಳ್ಳುತ್ತಲೇ ಇರುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಮರ್ಶೆಯ ವಿಮರ್ಶೆ

*“ಮನುಷ್ಯ ಚಂದ್ರಮಂಡಲಕ್ಕೆ ಹೋಗಿ ಬಂದರೂ ಕ್ಷುದ್ರಬುದ್ಧಿ, ಅಂಧಶ್ರದ್ಧೆ ಮೀರಲು ಸಾಧ್ಯವಾಗಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಬುದ್ಧಿ ಎಂದರೆ ತಿಳುವಳಿಕೆ ಎಂದರೆ ಇನ್ನೇನು? ಹಳೆಯ ಘಟನೆಗಳ ಹಿನ್ನೆಲೆಯಲ್ಲಿ ವರ್ತಮಾನವನ್ನು ಕುರಿತು ಆಲೋಚಿಸುವುದು ತಾನೆ!”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಸ್ವರೂಪ

*“ಈ ಶತಮಾನ ನಾಗರಿಕತೆಯ ಹೆಸರಿನಲ್ಲಿ, ನ್ಯಾಯದ ಹೆಸರಿನಲ್ಲಿ, ಸಮಾನತೆಯ ಹೆಸರಿನಲ್ಲಿ, ಸಿದ್ಧಾಂತಗಳ ಹೆಸರಿನಲ್ಲಿ ಯಾವ ಶಿಲಾಯುಗ ಮನುಷ್ಯನೂ ಮಾಡಿಲ್ಲದ ಹೇಯ ಕೃತ್ಯಗಳನ್ನು ಎಸಗಿರುವುದು ಈ ಶತಮಾನಕ್ಕೆ ವಿಷಾದದಿಂದ ವಿದಾಯ ಹೇಳುವಂತೆ ಪ್ರೇರಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮಹಾ ಪಲಾಯನ (ಮುನ್ನುಡಿ)

*“ಮನುಷ್ಯ ಚರಿತ್ರೆಯಿಂದ ಪಾಠ ಕಲಿಯುವುದಿಲ್ಲ’ ಎನ್ನುವುದೇ ನಮಗೆ ಚರಿತ್ರೆ ಕಲಿಸುವ ಪಾಠ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು

*“ನಮ್ಮ ಕಲ್ಪನೆಯ ‘ನಮಗೂ’ ನಿಜವಾದ ನಮಗೂ ವ್ಯತ್ಯಾಸ ಇರುವುದರಿಂದಲೇ ನಮ್ಮ ಫೋಟೊಗಳು ನಮ್ಮ ಸರಿಯಾದ ಪ್ರತಿಬಿಂಬವಾಗಿಲ್ಲವೆಂದು ಅದನ್ನು ದೂಷಿಸುತ್ತೇವೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್

*“ಈ ಜಗತ್ತು ವಿಸ್ಮಯಗಳ ಅಕ್ಷಯ ಪಾತ್ರೆ “*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ವಿಸ್ಮಯ ವಿಶ್ವ

*“ತಾನು ನಿಯಂತ್ರಿಸಲಾಗದ ಅಮೂರ್ತದ ಅಗಾಧತೆಯ ಎದುರು ಮನುಷ್ಯನ ಕ್ರಿಯೆಗಳು ಅರ್ಥಹೀನವಾಗಿಯೂ ಹಾಸ್ಯಾಸ್ಪದವಾಗಿಯೂ ಕಾಣುತ್ತವೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ನನ್ನ ಪಾಡಿಗೆ ನನ್ನನ್ನು ಬಿಟ್ಟರೆ ತಿಂಗಳುಗಟ್ಟಲೆ ಅಥವಾ ಜೀವನ ಪರ್ಯಂತ ಬೇಕಾದರೂ ಇದ್ದೇನು. ಆದರೆ ನೀನು ಇಲ್ಲೆ ಇರಬೇಕು. ಎಲ್ಲಿಯೂ ಹೋಗುವಂತೆಯೇ ಇಲ್ಲ ಎಂದು ಯಾರಾದರೂ ಅಂದರೆ ಅಲ್ಲಿಗೆ ಮುಗಿಯಿತು ನನ್ನ ಕಥೆ. ಅನಂತರ ಅಲ್ಲಿ ಕಳೆಯುವ ಪ್ರತಿಯೊಂದು ಕ್ಷಣವೂ ನನಗೆ ಭೀಕರವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್, ಪುಟ ೧೦೮

*“ಬದುಕಿರುವವನಿಗೆ ಸಾವಿನಂತೆ, ಯಾವುದಕ್ಕೂ ನನಗೆ ಸದಾ ಹೊರ ದಾರಿಯೊಂದು ತೆರದಿರಲೇಬೇಕು. ಆಗಲೇ ನನಗೆ ಜೀವನ ಸುಂದರ, ಕುತೂಹಲಕರ. ಅದು ಮುಚ್ಚಿಕೊಂಡಿತೋ ತಕ್ಷಣ ಅದು ಸಾಕ್ಷಾತ್ ಸ್ವರ್ಗವಾದರೂ ನರಕವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್, ಪುಟ ೧೦೮

*“ಮತ್ತೊಬ್ಬರು ಹೇಳಿದ ಬುದ್ಧಿವಾದಕ್ಕೆ ಕಿವಿಗೊಡುವ ಸದ್ಬುದ್ಧಿ ಇದ್ದಿದ್ದರೆ ನಾವು ನಮ್ಮ ಜೀವನದ ಎಷ್ಟೋ ಅನಾಹುತಗಳನ್ನು ತಪ್ಪಿಸಿಕೊಳ್ಳಬಹುದಿತ್ತು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೦೮

*“ಏನನ್ನಾದರೂ ಅರ್ಥ ಮಾಡಿಕೊಳ್ಳಬೇಕೆಂದಿದ್ದರೆ ಅದನ್ನು ಕಲಿಯಲು ಪ್ರಯತ್ನಿಸುವುದು ಅದನ್ನು ಅರ್ಥ ಮಾಡಿಕೊಳ್ಳುವ ಅತ್ಯುತ್ತಮ ಮಾರ್ಗ ಎಂದು ನನಗೆನ್ನಿಸುತ್ತದೆ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೧೧

*“ಯಾರು ಏನೇ ಮಾಡಿದರೂ ಒಬ್ಬ ಪ್ರತಿಭಾವಂತ ಬರಹಗಾರನನ್ನು ಇಳಿಸಲಾಗಲೀ, ಅವನು ಪ್ರತಿಭಾವಂತನಲ್ಲದಿದ್ದರೆ ಮಠ ಕಟ್ಟಿ ಊರಗೋಲು ಕೊಟ್ಟು ಉಳಿಸಲಾಗಲೀ ಸಾಧ್ಯವೇ ಇಲ್ಲ”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ ೧೨೫

*“ಬಹುಶಃ ಮನುಷ್ಯ ಸುಖ, ಸಮೃದ್ಧಿ, ಸಂತೋಷಗಳ ನಡುವಿಗಿಂತ ಮೌನ, ಏಕಾಂತ, ಸವಾಲುಗಳ ನಡುವೆ ಮಹತ್ತಾದುದನ್ನು ಸಾಧಿಸುತ್ತಾನೇನೋ! ಅದರ ಮಹಾನ್ಮೌನದ ಏಕಾಂತದಲ್ಲಿ ಕುಳಿತು ಇಡೀ ಇಹದ ಅಂತಿಮ ಉದ್ದೇಶವನ್ನು ಚಿಂತಿಸಿ ಆಧ್ಯಾತ್ಮಿಕ ಮತ್ತು ಪಾರಮಾರ್ಥಿಕ ಸತ್ಯಾನ್ವೇಷಣೆ ಮಾಡಿದ್ದಾನೇನೋ!”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮುನ್ನುಡಿ, ದೇಶ ವಿದೇಶ-೧

*“ನನಗೆ ನಿಜವಾಗಿಯೂ ನಮ್ಮ ಸ್ವಾತಂತ್ರ್ಯದ ಅಮೂಲ್ಯತೆಯ ಬಗ್ಗೆ ಅರಿವು, ಅಭಿಮಾನ ಮೂಡುವುದು ಮಹಾ ಯುದ್ಧದ ಮತ್ತು ಅನಂತರ ಕಮ್ಯುನಿಸ್ಟ್ ರಾಷ್ಟ್ರಗಳಲ್ಲಿ ನಡೆದ ಕಡ್ಡಾಯ ಶ್ರಮಶಿಬಿರಗಳ ಕತೆಗಳನ್ನು ಕೇಳಿದಾಗ, ಮತ್ತು ಓದಿದಾಗ. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಪಣವಾಗಿಟ್ಟು ಅಲ್ಲಿಂದ ಹೇಗಾದರೂ ಮಾಡಿ ಗಡಿ ದಾಟಿ ಸ್ವಾತಂತ್ರ್ಯದ ಉಸಿರಾಡಲು ತವಕಿಸಿದವರ ಕತೆಗಳನ್ನು ಓದುವಾಗ, ಬಡತನ, ಅನಕ್ಷರತೆ ಇತ್ಯಾದಿ ಪರಿಹಾರ ಸಾಧ್ಯವಾದ ಸಮಸ್ಯೆಗಳಿಗೆ ನಾವು ನಮ್ಮ ಸ್ವಾತಂತ್ರ್ಯವನ್ನೇ ಒತ್ತೆಯಿಡಲು ತಯ್ಯಾರಾಗುವುದು ಅಕ್ಷಮ್ಯ ಎಂದೆನಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮುನ್ನುಡಿ, ಮಹಾಯುದ್ಧ-೨

*“ಯಾವುದನ್ನೂ ಉಚಿತವೆಂದು ಬಿಟ್ಟಿ ಮಾಡಬೇಡಿ. ಯಾರಿಂದಲೂ ಬಿಟ್ಟಿಯಾಗಿ ಯಾವುದನ್ನೂ ನಿರೀಕ್ಷಿಸಲೂ ಬೇಡಿ. ಇದರಿಂದ ಇಡೀ ನಮ್ಮ ಉದ್ದೇಶ ಅರ್ಥಹೀನವಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ಎಲ್ಲರೂ ದೊಡ್ಡ ಮನುಷ್ಯರೆಂದು ಕರೆದರೆಂದು ನಾವು ಹಾಗೆ ನಟಿಸಲು ತೊಡಗಬಾರದು”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಮೊದಲೆಲ್ಲಾ ನಮ್ಮ ವರ್ತನೆಯನ್ನು ಹುಚ್ಚಾಟವೆಂದು ಪರಿಗಣಿಸಿ ನಗುತ್ತಿದ್ದವರು ಕೊನೆಗೆ ನಮ್ಮ ಬದುಕೇ ಹೀಗೆ ಎಂದು ತಿಳಿದನಂತರ ನಗುವುದನ್ನು ನಿಲ್ಲಿಸಿದರು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮಿಂಚುಳ್ಳಿ, ಪುಟ ೧೧೯

*“ಸಾಕ್ಷಾಧಾರ ಇಲ್ಲದ ಯಾವುದನ್ನೂ ನಾನು ನಂಬೋದಿಲ್ಲ. ದೇವರನ್ನು ನಂಬೋದು ಬಿಡೋದು ಎಲ್ಲಾ ನಿರಪಯುಕ್ತ ಚರ್ಚೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಕರ್ವಾಲೋ

*“ನಾನು ನಿನ್ನಂತಯೇ ಅನ್ನ ತಿನ್ನುವ ಸಾಮಾನ್ಯ ಸರಳ ಮನುಷ್ಯ. ನನ್ನ ದೈನಂದಿನ ಅನುಭವಗಳನ್ನು ಇತರರಿಗೆ ತಿಳಿಸುವ ಕಲೆಗಾರಿಕೆಯನ್ನು ಬರೆದು, ತಿದ್ದಿ, ಕಲಿತವನು. ಉತ್ತಮ ಬರಹಗಾರನಾಗಲೂ ಪ್ರತಿಭೆ ಸ್ವೂರ್ತಿ ಎಲ್ಲ ಬೇಕಾದರೂ ಎಲ್ಲಕ್ಕಿಂತ ಮುಖ್ಯವಾಗಿ ಶ್ರದ್ಧೆ, ಕಷ್ಟಪಟ್ಟು ಕೆಲಸ ಮಾಡುವ ತಾಳ್ಮೆ ಅತ್ಯಂತ ಮುಖ್ಯ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ನನ್ನ ಕಥೆ ಕಾದಂಬರಿಗಳು ವಾಸ್ತವವಾಗಿ ನನ್ನ ಅನುಭವಗಳನ್ನೇನೂ ನಿಮಗೆ ಕೊಡುವುದಿಲ್ಲ. ನಿಮ್ಮೊಳಗೆ ಇದ್ದ ಆ ಅನುಭವಗಳನ್ನು ಉದ್ದೀಪನ ಮಾಡಿ ನಿಮಗೆ ತೋರಿಸಿಕೊಡುತ್ತವಷ್ಟೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ಜೀವನವನ್ನು ನನ್ನಂತೆ ನೋಡುವ ದೃಷ್ಟಿ, ಶಕ್ತಿ, ನಿಮ್ಮಲ್ಲೇ ಇರುತ್ತದೆ. ಇಲ್ಲದಿದ್ದರೆ ನಿನಗೇಕೆ ಎಲ್ಲೋ ಕುಳಿತುಕೊಂಡು ಬರೆದ ನನ್ನ ಬರವಣಿಗೆ ಖುಷಿ ಕೊಡಬೇಕು? ನಿನ್ನಲ್ಲಿರುವ ಅನುಭವಗಳಿಗೆ ನೀನು ಸಹ ನನ್ನಂತೆಯೇ ಮಾತು ಕೊಡುವವನಾಗಬೇಕು. ಅದಕ್ಕೆ ಮಾತ್ರ ತುಂಬಾ ತಾಳ್ಮೆ ಶ್ರದ್ಧೆ ಬೇಕಾಗುತ್ತದೆ.  ನಿನ್ನ ಅನುಭವಗಳನ್ನು ನಿನ್ನ ಮಾತಿನಲ್ಲೇ ನೂರಾರು ಸಾರಿ ಬರೆದು, ತಿದ್ದಿ, ಇತರರಿಗೆ ತೋರಿಸಿ ಬರೆಯುವುದನ್ನು ಕಲಿಯಬೇಕಾಗುತ್ತದೆ. ನಾನು ಬರೆದುದನ್ನು ಓದಿದಾಗ ಆದಷ್ಟೆ ಸಂತೋಷ ಆಗ ನಿನಗಾಗುತ್ತದೆ. ಅದನ್ನ ಓದಿದ ಇತರರಿಗೂ ಸಂತೋಷವಾದಾಗ ನಿನಗೆ ಇನ್ನೂ ಖುಷಿಯಾಗುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 348

*“ಓದುಗರು ಯಾರಾದರೂ ಕೃತಿಗಳನ್ನು ಓದಿ ಚೆನ್ನಾಗಿದೆ ಎಂದು ಸಂತೋಷಪಟ್ಟರೆ ನನಗೆ ಧನ್ಯನಾದೆ ಎನ್ನಿಸುತ್ತದೆ. ಅಂಥ ಹಲವು ಕೃತಿಗಳನ್ನು ಬರೆಯಲು ಪ್ರೋತ್ಸಾಹ ದೊರೆಯುತ್ತದೆ.”* 
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ಅವಾರ್ಡುಗಳಿಗೆ ಪ್ರಶಸ್ತಿಗಳಿಗೆ ನನ್ನ ದೃಷ್ಟಿಯಲ್ಲಿ ಅಂಥ ಏನೂ ಮಹತ್ವವಿಲ್ಲ. ಕ್ಯೂನಲ್ಲಿ ನಿಂತುಕೊಂಡ ಕತ್ತೆಗಳಿಗೂ ಒಂದಲ್ಲ ಒಂದು ದಿನ ಅವಾರ್ಡು ಕೊಡಲೇಬೇಕಾಗುತ್ತದೆ. ಒಬ್ಬ ಸೃಜನಶೀಲ ಲೇಖಕನ ಅಂತಿಮ ಪರೀಕ್ಷೆ ಓದುಗನ ಮನದಲ್ಲಿಯೇ ಹೊರತು ಬೇರೆಲ್ಲೂ ಅಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 345

*“ನಾನು ಎಲ್ಲರಿಗಿಂತ ಭಿನ್ನವಾಗಿ ಬರೆಯಬೇಕೆಂದು ಎಂದೂ ಪ್ರಜ್ಞಾಪೂರ್ವಕವಾಗಿ ಪ್ರಯತ್ನಿಸಿದವನಲ್ಲ. ಈ ಭಿನ್ನತೆಯ ಮೂಲ ಇರುವುದು ನನ್ನ ಬರೆವಣಿಗೆ ಕ್ರಮದಲ್ಲಾಗಲೀ ಭಾಷೆಯ ಬಳಕೆಯಲ್ಲಾಗಲೀ ಅಲ್ಲ. ಅದು ಮೂಲತಃ ನನ್ನ ವ್ಯಕ್ತಿತ್ವದಲ್ಲೂ ನನ್ನ ಬದುಕಿನ ಬಗೆಯಲ್ಲೂ ಇತ್ತು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು,ಪುಟ – 295

*“ಕೆಲವೆಲ್ಲಾ ಮನುಷ್ಯನಿಗೆ ಅನುಭವಿಸಿದ ಮೇಲೇ ಅರ್ಥವಾಗುವುದು. ಮತ್ತೊಬ್ಬರು ಹೇಳಿದರೆ ತಲೆಗೆ ಹೋಗುವುದೇ ಇಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪಾಕಕ್ರಾಂತಿ, ಪುಟ 1

*“ಈ ಶತಮಾನದ ಅದ್ಭುತಗಳಾಗಿ ಎವರೆಸ್ಟ್ ಹತ್ತಿದ್ದು, ಉಪಗ್ರಹ ಹಾರಿಸಿದ್ದು, ಚಂದ್ರನಲ್ಲಿ ಇಳಿದಿದ್ದು, ಕಂಪ್ಯೂಟರ್ ಚಿಪ್ ಗಳನ್ನು ತಯಾರಿಸಿದ್ದು ಕಣ್ಣು ಕೋರೈಸುವ ಸಾಧನೆಗಳಾದ್ದರಿಂದ ಜನಪ್ರಿಯತೆಯನ್ನೂ ಪ್ರಚಾರವನ್ನೂ ಪಡೆದುಕೊಳ್ಳುತ್ತವೆ. ಆದರೆ ಈ ಶತಮಾನದ ಸಾಧನೆ ಎಂದು ಯಾವುದಾದರು ಒಂದೇ ಒಂದು ಸಾಧನೆಯನ್ನು ಹೇಳು ಎಂದು ನನ್ನನ್ನು ಯಾರಾದರೂ ಕೇಳಿದರೆ ನಾನು ನಿಸ್ಸಂಶಯವಾಗಿ ‘ವಿಶ್ವ ಆರೋಗ್ಯ ಸಂಸ್ಥೆ ಸಿಡುಬನ್ನು ಈ ಭೂಮಂಡಲದಿಂದಲೇ ಉಚ್ಚಾಟಿಸಿದ್ದು’ ಎಂದು ನಾನು ಹೇಳುತ್ತೇನೆ. ಇದು ಇದ್ದಕ್ಕಿದಂತೆ ಧಢೀರೆಂದು ಯಾರೋ ಒಬ್ಬ ಸಹಸ್ರಾರು ಜನರ ಸಮ್ಮುಖದಲ್ಲಿ ಸಾಧಿಸಿ ಚಪ್ಪಾಳೆ ಗಿಟ್ಟಿಸಿದಂಥ ಸಾಧನೆಯಲ್ಲ ! ನೂರಾರು ದೇಶಗಳ ಸಹಸ್ರಾರು ಕಾರ್ಯಕರ್ತರು ಮಳೆ ಬಿಸಿಲೆನ್ನದೇ, ಕಗ್ಗಾಡು ಮರಳುಗಾಡೆನ್ನದೇ ಅನೇಕ ವರ್ಷಗಳ ಪರ್ಯಂತ ಕೆಲಸ ಮಾಡಿ ಸಾಧಿಸಿದ ಯಶಸ್ಸು. ನಾಗರೀಕತೆಗಳ ಹುಟ್ಟಿನಿಂದಲೂ ಸತತವಾಗಿ ಸಾವಿರಾರು ಜನಗಳನ್ನು ಬಲಿ ತೆಗೆದುಕೊಂಡ, ವಿರೂಪಗೊಳಿಸಿದ, ಕುರುಡರನ್ನಾಗಿ ಮಾಡಿದ ಈ ಮಹಾಮಾರಿಯಿಂದ ಮನುಕುಲವನ್ನೇ ವಿಮುಕ್ತಿಗೊಳಿಸಿದ್ದು ಈ ಶತಮಾನದ ಮನುಷ್ಯ ಸದ್ದುಗದ್ದಲವಿಲ್ಲದೆ ಸಾಧಿಸಿದ ಆತ್ಯಮೋಘ ಸಾಧನೆ. ಈ ಸಾಧನೆಯಿಂದ ಹಿಂದುಳಿದ ರಾಷ್ಟ್ರಗಳ ಕೋಟ್ಯಂತರ ದೀನರ ಬಡವರ ಆಹುತಿ ತಪ್ಪಿತು. ಇದಕ್ಕಿಂತ ಹೆಚ್ಚಾಗಿ ಇಡೀ ಮನುಕುಲಕ್ಕೆ ಇದರಿಂದ ಒದಗಿದ ಆತ್ಮವಿಶ್ವಾಸಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ

*“ಧಿಡೀರ್ ಜನಪ್ರಿಯತೆ ನನಗೆಂದೂ ದೊರೆತೇ ಇಲ್ಲ. ನಾನು ನಿರೀಕ್ಷಿಸುವುದೂ ಇಲ್ಲ. ಓದುಗರು ನನ್ನಂತೆಯೇ ಅನ್ನ ತಿನ್ನುವ ಮನುಷ್ಯರು. ನನಗೆ ಅನ್ನಿಸಿದ್ದು ಇವತ್ತಲ್ಲದಿದ್ದರೆ ನಾಳೆ ನಿಧಾನವಾಗಿಯಾದರೂ ಅವರಿಗೂ ಅನ್ನಿಸುತ್ತದೆ ಎನ್ನುವ ನಂಬಿಕೆಯಿಂದಲೇ ನಾನು ಬರೆಯುವುದು.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹೊಸ ವಿಚಾರಗಳು,ಪುಟ – 299

*“ನಾನು ಬರೆಯುವ ಪದಗಳ ಅರ್ಥವೇ ‘ಮನುಷ್ಯರೆಲ್ಲ ಒಂದೇ, ನನ್ನಂತೆಯೇ’ ಎನ್ನುವ ಆಳವಾದ ಶ್ರದ್ಧೆಯ ಮೇಲೆ ನಿಂತಿದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 228

*“ಏನನ್ನಾದರೂ ಅರ್ಥ ಮಾಡಿಕೊಳ್ಳಬೇಕೆಂದಿದ್ದರೆ ಅದನ್ನು ಕಲಿಯಲು ಪ್ರಯತ್ನಿಸುವುದು ಅದನ್ನು ಅರ್ಥ ಮಾಡಿಕೊಳ್ಳುವ ಅತ್ಯುತ್ತಮ ಮಾರ್ಗ ಎಂದು ನನಗನ್ನಿಸುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 111

*“ರೈಲು ಕಿಟಕಿಯಿಂದ ಹೊರಗೆ ತಲೆ ಹಾಕಿ ನೋಡಿದಾಗ ಸಾಧಾರಣವಾಗಿ ಕಾಣುವ ದೃಶ್ಯಾವಳಿಗಳು ಗಾಡಿಯೊಳಗೆ ಕಿಟಕಿಯಿಂದ ಕೊಂಚ ದೂರ ಕುಳಿತು ನೋಡಿದಾಗ ಪರದೆಯ ಮೇಲೆ ಮೂಡುವ ಸಿನೆಮಾ ಮಾದರಿಯಲ್ಲಿ ಕುತೂಹಲಕರವಾಗಿರುತ್ತದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 203

*“ನಾನು ಬರೆಯುವ ಪದಗಳ ಅರ್ಥವೇ ‘ಮನುಷ್ಯರೇಲ್ಲ ಒಂದೇ, ನನ್ನಂತೆಯೇ’ ಎನ್ನುವ ಆಳವಾದ ಶ್ರದ್ಧೆಯ ಮೇಲೆ ನಿಂತಿದೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಣ್ಣನ ನೆನಪು, ಪುಟ – 228

*“ನನ್ನ ವ್ಯಕ್ತಿತ್ವ ಇಷ್ಟೊಂದು ರಂಜಕವಾಗಿ colourful ಆಗಿರೋದೆ ನನ್ನ ಆತ್ಮಾಭಿಮಾನದ ಮುಖಾಂತರ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ನನ್ನ ತೇಜಸ್ವಿ, ಪತ್ರದಲ್ಲಿ, ಪುಟ – 137

*“ಟೀಕೆಗಳಿಗೆ ನಮ್ಮ ಜೀವನ, ವ್ಯಕ್ತಿತ್ವ, ನಡವಳಿಕೆಗಳೇ ಉತ್ತರ ಹೇಳಬೇಕೇ ಹೊರತು ಮಾತಿನಿಂದ ಹೇಳಿ ಪ್ರಯೋಜನವಿಲ್ಲ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 343

*“ನನ್ನ ಕೃತಿಗಳಿಂದ ಕೆಲವಾದರೂ ಜನರಿಗೆ ಪರಿಸರದ ಬಗ್ಗೆ ಆಸಕ್ತಿ ಬಂದರೆ ನನ್ನ ಬರವಣಿಗೆ ಸಾರ್ಥಕವೆಂದೇ ತಿಳಿದಿದ್ದೇನೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು, ಪುಟ 396

*“ಎಷ್ಟೋ ಸಾರಿ ದುಷ್ಟರು ಕಷ್ಟಕ್ಕೆ ಸಿಕ್ಕಿಕೊಂಡಾಗ, ಕಳ್ಳರು ಸಿಕ್ಕಿಬಿದ್ದಾಗ ಕೊನೆಗೂ ಸತ್ಯಕ್ಕೆ ನ್ಯಾಯಕ್ಕೆ ಜಯವಾಗುತ್ತದೆ ಎಂದು ಜನ ಅಂದುಕೊಳ್ಳುತ್ತಾರೆ. ಭೂಮಿಯಲ್ಲಿ ರಾಕ್ಷಸರ ಹಾವಳಿ ಅತಿಯಾದಾಗ ದೇವರು ಬಂದು ಅವರಿಗೆಲ್ಲಾ ತಕ್ಕ ಶಿಕ್ಷೆ ವಿಧಿಸುತ್ತಾನೆ ಎಂದು ದೈವ ಭಕ್ತರು ದೃಢವಾಗಿ ನಂಬಿದ್ದಾರೆ. ಆದರೆ ವಾಸ್ತವವನ್ನು ಗಮನಿಸಿದಾಗ ಸಾಧಾರಣವಾಗಿ ರಾಕ್ಷಸರಿಗೇನೋ ಶಿಕ್ಷೆಯಾಗಿರುತ್ತದೆ. ಆದರೆ ಅದು ದೇವರಿಂದಾಗಲಿ ನ್ಯಾಯ ಧರ್ಮಗಳಿಂದಾಗಲಿ ಆಗಿರದೆ ಅದಕ್ಕೆ ಇನ್ನೊಬ್ಬ ದೊಡ್ಡ ರಾಕ್ಷಸನೆ ಕಾರಣ ಎಂದು ಜನಗಳಿಗೆ ಬಹುಬೇಗ ಗೊತ್ತಾಗುತ್ತದೆ. ದುಷ್ಟರನ್ನು ದೊಡ್ಡ ದುಷ್ಟರೂ, ಖೇಡಿಗಳನ್ನು ದೊಡ್ಡ ಖೇಡಿಗಳೂ, ಪಾತಕಿಗಳನ್ನು ಇನ್ನೂ ದೊಡ್ಡ ಪಾತಕಿಗಳೂ, ಬಲಿಹಾಕುವುದನ್ನು ಧರ್ಮಪ್ರತಿಷ್ಠಾಪನೆ ಎಂದು ತಾತ್ಕಾಲಿಕವಾಗಿ ಜನ ತಿಳಿಯುತ್ತಾರೆ. ಆಮೇಲೆ ಅವರಿಗೆ ಭ್ರಮ ನಿರಸನವಾಗುತ್ತದೆ. ಆಗ ಕಳೆದು ಹೋದ ಕಾಲವೇ ಎಷ್ಟೋ ವಾಸಿ ಇತ್ತೆಂದು ಯೋಚಿಸುತ್ತಾರೆ.”*
– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಜುಗಾರಿ ಕ್ರಾಸ್, ಪುಟ ೫೯

*“ಮಾತನಾಡಬೇಕಾದಾಗಲೂ ಮಾತನಾಡದೆ ಸುಮ್ಮನಿದ್ದರೆ ಬಹಳ ಕೆಟ್ಟದ್ದು.”*

– ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ತೇಜಸ್ವಿ ಪತ್ರಗಳು,